ಮೈಸೂರಿನ ಆರ್.ಆರ್.ಗ್ರೂಪ್ಸ್ ಪ್ರತಿವರ್ಷ ಏರ್ಪಡಿಸುವ ಸೌಂದರ್ಯ ಸ್ಪರ್ಧೆಯಲ್ಲಿ ಈ ವರ್ಷದ ಮಿಸೆಸ್ ಕರ್ನಾಟಕ -2020 ಕಿರೀಟವನ್ನು ಸುಳ್ಯದ ಸುಪ್ರೀತ ಕೆ.ಎಸ್ ಅವರು ಗೆದ್ದುಕೊಂಡಿದ್ದಾರೆ. ಜು.11 ರಂದು ಮೈಸೂರಿನ ಕಂಟ್ರಿ ಇನ್ ಹೋಟೆಲ್ ನ ಸಭಾಂಗಣದಲ್ಲಿ ಸ್ಪರ್ಧೆ ನಡೆದಿದ್ದು, ಗೆದ್ದ ಸುಪ್ರೀತಾರವರಿಗೆ ಆರ್.ಆರ್.ಗ್ರೂಪ್ಸ್ನ ಎಂ.ಡಿ ರಾಜೇಶ್ ಸಿದ್ಧಮಲ್ಲಪ್ಪವಂಶ ಕಿರೀಟ ತೊಡಿಸಿ, ಕಪ್ ನೀಡಿ ಗೌರವಿಸಿದರು.ಮಿಸೆಸ್ ಕರ್ನಾಟಕ ಆಗಿ ಆಯ್ಕೆಯಾಗಿರುವ ಸುಪ್ರೀತಾರವರು ಸುಳ್ಯ ಬೀರಮಂಗಲ ನಿವಾಸಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅಜಿತ್ […]