ಚೆನ್ನೈ;- ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಟಕ ದೋಷಪೂರಿತ ವಾದ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ MK ಸ್ಟಾಲಿನ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಕಟವು ದೋಷಪೂರಿತ ಮತ್ತು ಆಧಾರರಹಿತ ವಾದಗಳನ್ನು ಮಾಡುತ್ತಿದೆ. ಆದರೆ ಇದನ್ನೆಲ್ಲ ಪರಿಗಣಿಸಬಾರದು. ಹೀಗಾಗಿ ತಮಿಳುನಾಡಿಗೆ 12,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಲಾಗುವುದು ಎಂದು ಸ್ಟಾಲಿನ್ ತಿಳಿಸಿದ್ದಾರೆ. ರಾಜ್ಯದ ಎಲ್ಲ ಪಕ್ಷಗಳ ಸಂಸದರು ಕೇಂದ್ರ ಜಲಶಕ್ತಿ ಸಚಿವ […]
#mk stalin#viral#trending#todaynews
ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು. ಚೆನ್ನೈ: ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ […]