ಉತ್ತರ ಪ್ರದೇಶದಲ್ಲಿ ಹಿಂದೆ ಆಳ್ವಿಕೆ ನಡೆಸಿದ ಸರ್ಕಾರ ಕೇಂದ್ರದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯುಂಟು ಮಾಡುವ ಮೂಲಕ, ರಾಜ್ಯದ ಬಡವರಿಗೆ ಮನೆ ನಿರ್ಮಿಸಿಕೊಡಲು ಆಸಕ್ತಿ ತೋರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಂಎವೈ–ಯು ಯೋಜನೆಯ 75 ಸಾವಿರ ಫಲಾನುಭವಿಗಳಿಗೆ ವರ್ಚುವಲ್‌ ರೂಪದಲ್ಲಿ ಕೀಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, 2017ಕ್ಕೂ ಹಿಂದೆ, ಉತ್ತರ ಪ್ರದೇಶಕ್ಕೆ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಆವಾಸ್ […]

Advertisement

Wordpress Social Share Plugin powered by Ultimatelysocial