ಮಹಾರಾಷ್ಟçದ ಔರಾಂಗಾಬಾದ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ವಲಸೆ ಕಾರ್ಮಿಕರ ಪ್ರಾಣಹಾನಿಯಾಗಿದ್ದು, ತೀವ್ರ ಬೇಸರ ಉಂಟುಮಾಡಿದೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಚರ್ಚಿಸಿ ಕಾರ್ಮಿಕರ ಕುಟುಂಬಕ್ಕೆ ಸಹಾಯ ಒದಗಿಸುವಂತೆ ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಈ ಕೊರೊನಾ ಸಮಸ್ಯೆಯೊಂದಿಗೆ ಈ ಕಹಿ ಘಟನೆ ನಡೆದಿರುವುದು ಮನಸ್ಸಿಗೆ ತುಂಬಾ ಬೇಸರ ಉಂಟು ಮಾಡಿದೆ. ಜೊತೆಗೆ ಈ ಘಟನೆಯ ಸಂಪೂರ್ಣ ವರದಿಯನ್ನು ವಿಚಾರ ಮಾಡಲು ಸಂಬAಧಪಟ್ಟ […]

Advertisement

Wordpress Social Share Plugin powered by Ultimatelysocial