ನಟ ಧನ್ವೀರ್ ಅವರ ಮೂರನೇ ಸಿನಿಮಾ ಯಾವುದು ಎಂಬ ಪ್ರಶ್ನೆಗೆ  ಫಸ್ಟ್ ಲುಕ್ ಸಮೇತ ಉತ್ತರ  ದೊರೆತ್ತಿದೆ. ಧನ್ವೀರ್ ಅವರ ಮೂರನೇ ಚಿತ್ರಕ್ಕೆ “ವಾಮನ” ಎಂದು ಹೆಸರಿಡಲಾಗಿದ್ದು, ಸಂಕ್ರಾತಿ ಹಬ್ಬದಂದು ಹೊಸ ಸಿನಿಮಾ ಅನೌನ್ಸ್ ಮಾಡಿರುವ ಧನ್ವೀರ್,  ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಬಜಾರ್ ಸಿನಿಮಾ ಮೂಲಕ ಗೆಲುವು ಕಂಡು ಭರವಸೆ ಮೂಡಿಸಿರುವ ನಟ ಧನ್ವೀರ್ ,ವಾಮನನ  ಅವತಾರ ತಾಳಲು ಸಜ್ಜಾಗಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ […]

ಬೆಳಗಾವಿ ಘಟನೆಗೆ ಸಂಭಂದಿಸಿದಂತೆ ಹಲವು ಕನ್ನಡ ಸಂಘಟನೆಗಳು 31ರಂದು ಕರ್ನಾಟಕ ಬಂದ್‌ ಗೆ ಕರೆನೀಡಿದ್ದಾರೆ. ಬಂದ್‌ ಕುರಿತಂತೆ ಹಲವಾರು ಕನ್ನಡ ಸಂಘಟನೆಗಳಲ್ಲಿಯೇ ಒಮ್ಮತ ಇಲ್ಲ .ಆದರೂ ಕೆಲ ಸಂಘಟನೆಗಳು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಯನ್ನು 30ರ ಒಳಗಾಗಿ ರಾಜ್ಯದಲ್ಲಿ ನೀಷೇಧ ಮಾಡದಿದ್ದಲ್ಲಿ ಬಂದ್‌ ಮಾಡಲು ಸಿದ್ದತೆ ಮಾಡಿಕೋಂಡಿವೆ. ಲವ್‌ ಯೂ ರಚ್ಚು ಸಿನಿಮಾದ ನಿರ್ಮಾಪಕರ ತಲೆ ನೊವಿಗೆ ಕಾರಣವಾದ ಬಂದ್: ಹೌದು,ಈಗಾಗಲೆ ಹಲವಾರು ಅಡೆತಡೆಗಳನ್ನು ಎದುರಿಸಿದ ಸಿನಿಮಾ ತಂಡ ಇದೆ […]

ದಶಕಗಳ ಹಿಂದೆ ಬಂದ ಪ್ರೇಮಲೋಕ ಚಿತ್ರದಲ್ಲಿ ಕ್ರೇಜಿ ಸ್ಟಾರ್​ ರವಿಚಂದ್ರನ್​  ನಟನೆಯ ಪ್ರೀತಿಪ್ರಣಯದ ದೃಶ್ಯಗಳು ಯುವಜನರ ಮನ ಸೆಳೆದಿದ್ದವು. ಇದೀಗ ಅವರ ಮಗ ಮನೋರಂಜನ್ ನಾಯಕತ್ವದ ‘ಮುಗಿಲ್​ಪೇಟೆ’ ಎಂಬ ಪ್ರೇಮಚಿತ್ರದಲ್ಲಿ ಅದೇ ರೀತಿಯ ಜಾದೂ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ. ಈದೀಗ ಮುಗಿಲ್​ಪೇಟೆ ಚಿತ್ರದ ‘ತಾರೀಫು ಮಾಡಲು ತಾರೀಕು ಮೂಡಿದೆ…’ ಹಾಡಿನ ವಿಡಿಯೋವನ್ನು ಲಹರಿ ಮ್ಯೂಸಿಕ್​ನವರು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಿದ್ದರು. ಆ ಚಿತ್ರಗೀತೆಗೆ 24 ಗಂಟೆಗಳಲ್ಲಿ 700 ಸಾವಿರ ಪ್ಲಸ್​ ವೀಕ್ಷಣೆಗಳು ಲಭಿಸಿದ್ದು, […]

ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ‘ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು. ಚನ್ನಪಟ್ಟಣದ ದರ್ಶನ್ ಫ್ಯಾನ್ಸ್ ಗಳು ದರ್ಶನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆ ಡಿ ಬಾಸ್ ಎಂದು ಕೂಗುತ್ತಾ ಆರತಿ ಬೆಳಗಿ ಕುಂಬಳಕಾಯಿ […]

ಬಹುಭಾಷಾ ನಟಿ ವೇದಿಕಾ ಬೀಚ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೋಟೋಗಳನ್ನು ಟ್ಟಿಟರ್ ಹಾಗೂ ಇನ್ಸಾ್ಟಗ್ರಾಮ್ ನಲ್ಲಿ ಕೂಡ ಶೇರ್ ಮಾಡಿದ್ದು, ಪಡ್ಡೆ ಹುಡುಗರ ನಿದ್ದೆಯನ್ನು ಕೆಡಿಸುವಂತಿದೆ.ನಟಿ ವೇದಿಕಾ ಕನ್ನಡ ತೆಲಗು ತಮಿಳು ಸೇರದಿಂತೆ ಹಲವು ಭಾಷೆಯಲ್ಲಿ ನಟಿಸಿದ್ದಾರೆ. ಇದನ್ನು ಓದಿ :ಸನ್ನಿಗೆ ವಕ್ಕರಿಸಿದ ಕೊರೊನಾ

Advertisement

Wordpress Social Share Plugin powered by Ultimatelysocial