ಬೆಳ್ಳಂ ಬೆಳಗೆ ಯುವಕನ ಕೊಲೆ. ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬೈಲಹೊಂಗಲ ನಗರದ ಸಂಸ್ಕೃತ ಬಾರ್ ಹತ್ತಿರ ಘಟನೆ ನಡೆದಿದೆ. ಶಶಿಕಾಂತ ಸುರೇಶ ಮಿರಜಕರ (33) ಕೊಲೆಯಾದ ವ್ಯಕ್ತಿ. ಮಧ್ಯ ವ್ಯಸನಿಯಾಗಿದ್ದ ಈತ ಪ್ರತಿದಿನ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಕಟಗಿ ಸೇರಿದಂತೆ ಸಿಪಿಐ ಸಾತೇನಹಳ್ಳಿ ಹಾಗೂ ಪಿಎಸ್ಐ ಈರಪ್ಪ ರಿತ್ತಿ ಹಾಜರಾಗಿದ್ದು ಶ್ವಾನ ದಳದೊಂದಿಗೆ ಕೊಲೆಯ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ […]
#Muder
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.ನಂಗಲಿ ಗ್ರಾಮದ ಸ್ಮಶಾಣದದಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಕೊಲೆ ಮಾಡಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಎರಡು ಕೈಗಳು ಹಿಂದಕ್ಕೆ ಹಗ್ಗದಲ್ಲಿ ಕಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಪ್ರಕರಣ ನಂಗಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ:ಅಮ್ರೋಹಾ ನಿವಾಸಿ ಶಬ್ನಮ್ ಗೆ […]
ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]