ಕರೋನ ವೈರಸ್ ಪ್ರಕರಣಗಳ ಹೆಚ್ಚಳ ಮತ್ತು ಓಮಿಕ್ರಾನ್ ರೂಪಾಂತರದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ಮ ಮುನ್ಸಿಪಲ್ ಕಾರ್ಪೊರೇಷನ್ (BMC) ನಗರದಲ್ಲಿ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಿಷೇಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಶುಕ್ರವಾರ ಸಂಜೆ ಈ ಕುರಿತು ಆದೇಶ ಹೊರಡಿಸಿದ್ದಾರೆ. “ಬಿಎಂಸಿ ಅಧಿಕಾರ ವ್ಯಾಪ್ತಿಯಲ್ಲಿರುವ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ […]

ಕ್ರೂಸ್ ಡ್ರಗ್ಸ್ ಸುಲಿಗೆ ಆರೋಪ ಸಮೀರ್ ವಾಂಖೆಡೆ ವಿರುದ್ಧ ವಿ.ಇ ಗೆ ಎನ್ ಸಿಬಿ ಆದೇಶ ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನ ಬಿಟ್ಟುಕಳಿಸುವುದಕ್ಕೆ 25 ಕೋಟಿ  ಸುಲಿಗೆ ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್ ಸಿ ಬಿ ಮುಂಬೈ ತನ್ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್ ತನಿಖೆಗೆ ಆದೇಶ ನೀಡಿದೆ. ಇನ್ನು ನಾರ್ಕೊಟಿಕ್ಸ್ ನಿಯಂತ್ರಕ ಬ್ಯೂರೋ ವಿಭಾಗೀಯ ನಿರ್ದೇಶಕ ಸಮೀರ್ […]

Advertisement

Wordpress Social Share Plugin powered by Ultimatelysocial