ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ ಕೋಲಾರದ ಸಂಸದ ಎಸ್ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್ ವ್ಯವಸ್ಥೆ ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]