ದೆಹಲಿ: ಲೈಂಗಿಕ ಕ್ರಿಯೆಗೆ ಪೀಡಿಸುತ್ತಿದ್ದ ಗೆಳೆಯನನ್ನ ಕೊಲೆ ಮಾಡಿದ ಯುವಕ ಜೈಲು ಸೇರಿದ್ದಾನೆ. ರಾಜಧಾನಿ ದೆಹಲಿಯ ಮಯೂರ ವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ.   ಭರತ್ ಗೆಳೆಯನಿಂದ ಕೊಲೆಯಾದ ಯುವಕ. ಮಯೂರ ವಿಹಾರ ಠಾಣಾ ವ್ಯಾಪ್ತಿಯ ತ್ರಿಲೋಕಪುರಿಯ ನಿವಾಸಿ ಮೋನು ಹಾಗೂ ಭರತ್ ನಡುವೆ ಸ್ನೇಹವಿತ್ತು. ಮೃತ ಭರತ್ ಗೆಳೆಯ ಮೋನುಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದನು. ಇದರಿಂದ ಕೋಪಗೊಂಡ ಮೋನು ಗೆಳೆಯನನ್ನು ಕೊಂದು ಪೊಲೀಸರ ಮುಂದೆ […]

ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ  ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರ ಗ್ರಾಮದಲ್ಲಿ ನಡೆದಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸಂಗನಗೌಡ ಎಂದು ಗುರುತಿಸಲಾಗಿದ್ದು, ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕ ಮೇಲೆ ಹಲ್ಲೆ.!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪುಗೂಡಿದ ಜನರನ್ನು ಪೊಲೀಸರು ಅಲ್ಲಿಂದ ಕಳುಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು. ಕೊಲೆ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:ಪೊಲೀಸ್‌ […]

ಪತ್ನಿಯು 2 ತಿಂಗಳ ಹಸುಗೂಸ್ಸನ್ನು ಕೈಯಲ್ಲಿ ಎತ್ತಿಕೊಂಡಿರುವಾಗಲೇ ಪತಿಯಿಂದ ಚಾಕು ಇರಿತ. ಹುಬ್ಬಳ್ಳಿ ನಗರದ ಸೆಟಲ್ಮೆಂಟ್ ಪ್ರದೇಶದ ಗಂಗಾಧರ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಪ್ರತಿದಿನ ಹಣಕಾಸಿನ ವಿಷಯವಾಗಿ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ಹೋಗಿ ಪತಿ ಸುನಿಲ್ ಎಂಬಾತನು ಪತ್ನಿ ಸಂಗೀತಾಳನ್ನು ಚಾಕುವಿಂದ ಇರಿದು ಪರಾರಿಯಾಗಿದ್ದಾನೆ. ಇನ್ನು ಈ ಪ್ರಕರಣವು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸದ್ಯ ಪತ್ನಿಯ ಸ್ಥಿತಿ ಚಿಂತಾಜನಕವಾಗಿದ್ದು ಮಗುವನ್ನು ಸಂಬಂಧಿಕರು ಪೋಶಿಸುತ್ತಿದ್ದಾರೆ. ಇದನ್ನೂ ಓದಿ:ವೈದ್ಯರ ನಿರ್ಲಕ್ಷ್ಯ […]

ರಸ್ತೆಯಲ್ಲಿ ಪತ್ನಿಯ ಹಳೆ ಪ್ರಿಯಕರ ಕಂಡ ಪತ್ನಿಯ ಗಂಡ ಆತನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಅರ್ಜುನ್ ಎಂಬ ವ್ಯಕ್ತಿ ಚಾಕು ಇರಿತಕ್ಕೊಳಗಾದವನ್ನು. ವೆಂಕಟೇಶ್ ಮತ್ತು ಆತನ ಪತ್ನಿ ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಹೆಂಡತಿಯ ಪ್ರಿಯಕರ ಅರ್ಜುನ್ ಮುಖಾಮುಖಿಯಾದ್ದಾನೆ. ಈ ನಡುವೆ ಗಂಡ ಮತ್ತು ಪ್ರಿಯಕರನ ನಡುವೆ ಮಾತಿಗೆ ಮಾತು ಬೆಳೆದು ಪ್ರಿಯಕರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ಸೇರಿದ್ದಾನೆ. ಸದ್ಯ ಚಿಕ್ಕಬಳ್ಳಾಪುರ […]

ಕುಡಿಯಲು ಹಣ ನೀಡದ ಪತ್ನಿಯನ್ನು ಪತಿ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕೋಲಾರ ತಾಲ್ಲೂಕಿನ ನಾಗನಾಳ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ 30 ಮೃತ ದುರ್ದೈವಿ. ವಿಜಯಲಕ್ಷ್ಮಿ ಬಳಿ ಇದ್ದ 10 ಸಾವಿರ ಹಣಕ್ಕಾಗಿ ಪತಿ ನಿತ್ಯವು ಪೀಡಿಸುತ್ತಿದ್ದು, ಹಣ ನೀಡದ ಪತ್ನಿಯನ್ನು ಕೊಂದು ಪತಿ ಸೋಮಶೇಖರ್ ಪರಾರಿಯಾಗಿದ್ದಾನೆ.ಇನ್ನು ಸ್ಥಳಕ್ಕೆ ವೇಮಗಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮೋರಿಯನ್ನು ಕ್ಲೀನ್ ಮಾಡಲು ಕಲ್ಲು ತೆಗೆದಾಗ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೃತದೇಹದ ಸ್ಯಾಂಪಲ್ ಪಡೆದು ಡಿಎನ್ ಎ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಕಳೆದ 4ವರ್ಷದ ಹಿಂದೆ ಬಿಬಿಎಂಪಿ ಮೋರಿ ಕಾಮಗಾರಿ ನಡೆಯಿತು. ಅಂದು ಕಾಮಗಾರಿ ವೇಳೆ ಕೊಲೆ ಮಾಡಿ ಹೂತು ಹಾಕಿರುವ ಶಂಕೆ ವ್ಯೇಕ್ತವಾಗಿದೆ. 4ವರ್ಷದ ಇಚೇಗೆ ಮಿಸ್ಸಿಂಗ್ ಕಂಪ್ಲೇಂಟ್ ನಲ್ಲಿ ಪತ್ತೆಯಾಗದ ವ್ಯಕ್ತಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಎಲ್ಲ ಪೊಲೀಸ್ ಠಾಣೆಗಳಿಗೆ […]

ಅಕ್ಕನ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಬಾವನ ಮೇಲೆ ರೊಚ್ಚಿಗೆದ್ದ ಬಾಮೈದ ನಿನ್ನೆ ರಾತ್ರಿ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಗರದ ನಂದಿನಿ ಲೇಔಟ್ನಲ್ಲಿ ನಡೆದಿದೆ. ಖಾಸಗಿ ಟ್ರಾನ್ಸ್ ಪೋರ್ಟ್ ನಲ್ಲಿ ಕೆಲಸ ಮಾಡುತಿದ್ದ ಅಜೀಮ್ ಹಲವು ವರ್ಷಗಳ ಹಿಂದೆ ಖಾದರ್ ಸಹೋದರಿಯನ್ನು ಮದುವೆಯಾಗಿದ್ದ. ದಂಪತಿಗಳ ನಡುವೆ ನಿನ್ನೆ ಜಗಳ ನಡೆದಿದ್ದು ಅಕ್ಕನ ಬಾವ ಗಲಾಟೆ ವಿಷಯ ಅರಿತ ಆರೋಪಿ ಖಾದರ್ ತಾನು ವಾಸವಿದ್ದ ಕೂಲಿ […]

ಕುಡಿದ ಮತ್ತಿನಲ್ಲಿ ಪರಸ್ಪರ ಗಲಾಟೆ ಉಂಟಾಗಿ ವ್ಯಕ್ತಿ ಕೊಲೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲುರು ಪಟ್ಟಣದ ಸಂತೆ ಬೀದಿಯಲ್ಲಿ ತಡರಾತ್ರಿ ನಡೆದಿದೆ. ಚೈನ್ ಬಾಬು ಶಶಿ ಬಳಿ ಹಣ ಸಾಲ ಪಡೆದು ವಾಪಸ್ ನೀಡಲಿಲ್ಲ ಹಣ ವಾಪಸ್ ಕೇಳಿದಕ್ಕೆ ಚೈನ್ ಬಾಬು ಹಲ್ಲೇ ಮಾಡಲು ಮುಂದಾಗಿದ್ದಾನೆ ಈ ವೇಳೆ ಶಶಿ ಮಚ್ಚಿನಿಂದ ಹಲ್ಲೇಮಾಡಿ ಕೊಲೆಗೈದಿರುವುದಾಗಿ ಠಾಣೆಯಲ್ಲಿ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. […]

ಮಾರಕಾಸ್ತ್ರಗಳಿಂದ ಲಿಂಗರಾಜು ಎಂಬ ವ್ಯಕ್ತಿಯ ಬರ್ಬರ ಕೊಲೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದಲ್ಲಿ ಘಟನೆ ನಡೆದಿದ್ದು.ಬೆಂಗಳೂರಿನ ಶಾಂತಿನಗರದ ರೌಡಿಶೀಟರ್ ಎಂಟು ಮಂದಿ ಆರೋಪಿಗಳಿಂದ ಈ ಕೃತ್ಯ ನಡೆದಿದೆ ಎಂದು ಗುರುತಿಸಲಾಗಿದೆ. ಹಿರೀಸಾವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಿಂಗರಾಜು (43) ಮೃತ ವ್ಯಕ್ತಿಯಾಗಿದ್ದು, ಲಿಂಗರಾಜುವಿನ ಮನಸೋಇಚ್ಛೆ ಮೃತ ಲಿಂಗರಾಜು ಮೂಲತಹಃ ಹಾಸನ ಜಿಲ್ಲೆ ಯವನು. ಶ್ರೀನಗರದಲ್ಲಿ ರಿಯಲ್ ಎಸ್ಟೇಟ್ ಉದ್ದಿಮೆಯಾಗಿದ್ದು ಕರೋನಾ ಲಾಕ್ಡೌನ್ ತಮ್ಮ ಸ್ವಗ್ರಾಮಕ್ಕೆ […]

Advertisement

Wordpress Social Share Plugin powered by Ultimatelysocial