ಸಾಹಿಲ್ , ಕೊಲೆಯಾದ ವ್ಯಕ್ತಿ. ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನ ಬಳಿ ಘಟನೆ. ಒಂದೆ ಎರಿಯದವರಿಂದ ಸಾಹಿಲ್ ಗೆ ಹಲ್ಲೆ ನಡೆಸಿ ಹತ್ಯೆ. ಮೂವರು ದುಷ್ಕರ್ಮಿಗಳಿಂದ ಹಲ್ಲೆ. ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ನಡೆದಿರುವ ಗಲಾಟೆ. ಗಲಾಟೆಯಲ್ಲಿ ಸಾಹಿಲ್ ಗೆ ಗಂಭೀರ ಹಲ್ಲೆಯಾಗಿತ್ತು. ಗಾಯಾಳುವನ್ನ ಚಿಕಿತ್ಸೆ ಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾಹಿಲ್ ಸಾವು. ಚಂದ್ರಲೇಔಟ್ ಪೊಲೀಸ್ ಠಾಣೆ ಪ್ರಕರಣ ದಾಖಲು. ಇದನ್ನು ಓದಿ :ಸಚಿವ ಪ್ರಭು ಚವ್ಹಾಣರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ದಂಪತಿಗಳನ್ನು ಅಪರಿಚಿತರು ಬರ್ಬರ ಹತ್ಯೆಗೈಯ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮುದ್ನಾಳ ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆಗೋಳಗಾದವರು ಶಾಂತಿಲಾಲ ದೇವಲಪ್ಪ ರಾಠೋಡ ಮತ್ತು ಮಡದಿ ರುಕ್ಮಿಣಿ ಶಾಂತಿಲಾಲ ರಾಠೋಡ .ದಂಪತಿಗಳು ಇಬ್ಬರು ಮುದ್ನಾಳ ಹಳ್ಳದ ತಾಂಡಾದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಹಾಗೂ ನಾರಾಯಣಪುರದ ಬಸರಿಗಿಡ ತಾಂಡಾದ ನಿವಾಸಿಗಳೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಅನುಪಮ ಅಗರವಾಲ್ ಭೇಟಿ ಪರಿಶೀಲನೆ […]

Advertisement

Wordpress Social Share Plugin powered by Ultimatelysocial