ಮಂಗಳೂರಿನಲ್ಲಿ ಯುವಕರ ತಂಡಕ್ಕೆ ಬೆದರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ವಾಮಂಜೂರಿನ ಮೂಡುಶೆಡ್ಡೆಯಲ್ಲಿ  ಯುವಕರ ತಂಡವೊಂದಕ್ಕೆ ರೌಡಿಶೀಟರ್‌ಗಳ ತಂಡವೊಂದು ಚಾಕು ತೋರಿಸಿ ಬೆದರಿಕೆಯೊಡ್ಡಿರುವ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರಕರಣಕ್ಕೆ ಸಂಬಂಧಿದಂತೆ ಇಮ್ರಾನ್, ರಿಝ್ವಾನ್, ರಮೀಝ್, ಮುಸ್ತಾಫ್, ಶಾರೂಕ್, ಅಷ್ಪಕ್, ಮನೋಜ್ ಮೂಡುಶೆಡ್ಡೆ, ವೀರ್ಷ್ ಮೂಡುಶೆಡ್ಡೆ ಎಂಬವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಮುಖಂಡ ಮಿಥುನ್ ರೈ ಪೋಸ್ಟರ್ ಹಾಕಿದ್ದಕ್ಕೆ ಅಷ್ಪಕ್ ಎಂಬಾತನಿಗೆ ಭಜರಂಗದಳ […]

Advertisement

Wordpress Social Share Plugin powered by Ultimatelysocial