ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಹಾಡುಹಗಲೇ ಹಳೆ ವೈಷಮ್ಯಸದಿಂದ ನಾಲ್ವರನ್ನು ಬರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹೌದು ಪ್ರೇಮ ಪ್ರಕರಣಕ್ಕೆ ಸಂಬಂದಿಸಿದಂತೆ ಕಲಹಗಳಾಗಿ ವೈಷಮ್ಯ ಹೆಚ್ಚಾಗಿ ದಾರುಣವಾಗಿ ಹಾಡು ಹಗಲೇ ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು ಮತ್ತು ಇಬ್ಬರ ಸ್ತ್ರೀಯರ ಬರ್ಬರ ಹತ್ಯೆ ಮಾಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಸಿಂಧನೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಘಟನೆಗೆ […]