ಮೈಸೂರು: ಮೈಸೂರಿನಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಚಾಮುಂಡಿ ಬೆಟ್ಟದಿಂದ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದೆ. ದಸರಾ ದೀಪಾಲಂಕಾರ “ಸುಸ್ವಾಗತ”ವಿದ್ಯುತ್ ಬೋರ್ಡ್ ಸಮೀಪದಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ. ರಾತ್ರಿ ಸುರಿದ ಬಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿದೆ. ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆ ನೀರಿಗೆ ದ್ವಿಚಕ್ರ […]

Advertisement

Wordpress Social Share Plugin powered by Ultimatelysocial