ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆರಂಭಕ್ಕೆ ಕ್ಷಣಗಣನೆ. ಜಂಬೂಸವಾರಿಯಲ್ಲಿ ಆನೆಗಳಷ್ಟೇ ಅಲ್ಲದೆ ಸ್ತಬ್ಧ ಚಿತ್ರಗಳು ಆಕರ್ಷಣೆಯಾಗಿದೆ. ಈ ಬಾರಿ ಮೆರವಣಿಗೆಯಲ್ಲಿ 6 ಸ್ತಬ್ಧ ಚಿತ್ರಗಳ ಜೊತೆಗೆ ನೂರಾರು ಜಾನಪದ ಕಲಾವಿದರು ಹೆಜ್ಜೆ ಹಾಕಲಿದ್ದಾರೆ. ಶುಕ್ರವಾರ ಅರಮನೆ ಮುಂಭಾಗದಲ್ಲಿ ಮಾತ್ರ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ನಡೆಯಲಿದೆ.‌ ಅಂಬಾವಿಲಾಸ ಅರಮನೆ ಒಳಗಷ್ಟೇ ದಸರಾ ಸೀಮಿತಗೊಂಡಿದೆ. ಈಗಾಗಲೇ ಆನೆಗಳಿಗೆ ತಾಲೀಮು ನೀಡಿ ಜಂಬೂಸವಾರಿಗೆ ಸಿದ್ಧಗೊಳಿಸಲಾಗಿದ್ದು,ಈ ಬಾರಿ ಜಂಬೂಸವಾರಿಯಲ್ಲಿ ಅಭಿಮನ್ಯು ಆನೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾನೆ. […]

Advertisement

Wordpress Social Share Plugin powered by Ultimatelysocial