ಮೈಸೂರು, ಸೆಪ್ಟೆಂಬರ್ 13: ಈ ಬಾರಿ ಶಕ್ತಿ ಯೋಜನೆ ಪರಿಣಾಮ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಓಡಾವವರ ಸಂಖ್ಯೆ ಹಿಂದಿನ ವರ್ಷಕ್ಕಿಂತ ಹೆಚ್ಚಾಗಿದೆ. ಹಾಗಾಗಿ ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ನೀಡುವಂತೆ ಸಾರಿಗೆ ಇಲಾಖೆ ಜೊತೆ ಮಾತುಕತೆ ನಡೆಯುತ್ತಿದೆ. ಶಕ್ತಿ ಯೋಜನೆಯಿಂದ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಮುಂದಿನ ತಿಂಗಳು ದಸರಾ ಮಹೋತ್ಸವ ಇರುವುದರಿಂದ ಹೆಚ್ಚಿನ ಸಂಖ್ಯೆ […]