ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಕೆಂಪೇ ಗೌಡರು ಎಲ್ಲಾ ವರ್ಗಗಳ ಏಳಿಗೆಗಾಗಿ ಶ್ರಮಿಸಿ, ಕೋಟೆ- ಪೇಟೆಗಳನ್ನು ನಿರ್ಮಿಸಿ,ಕೆರೆಕಟ್ಟೆಗಳನ್ನು ಕಟ್ಟಿಸಿ, ನಾಡಿನ ಜನರಮಾನಸಿನಲ್ಲಿ ಸದಾ ಅಚ್ಚಳಿಯದೆ ಉಳಿದಿರುವ ಬೆಂಗಳೂರಿನ ನಿರ್ಮಾತೃ ಸಮರ ವೀರ ನಾಡಪ್ರಭು ಕೆಂಪೇಗೌಡರ ಜಯಂತಿಯಾದ ಇಂದು ಅವರಿಗೆ ನನ್ನ ಗೌರವ ನಮನವನ್ನು ಸಲ್ಲಿಸುತ್ತೇನೆ ಎಂದು ಗೌಡರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಾಡಪ್ರಭು […]

Advertisement

Wordpress Social Share Plugin powered by Ultimatelysocial