ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸಂಜೆ ೫ಗಂಟೆಗೆ ಪಕ್ಷದ ರಾಜಾಧ್ಯಕ್ಷ ನಳಿನ್ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭಾ ಚುನಾವಣೆ ಹಿನ್ನಲೆ ಇಂದು ಬಹುನಿರೀಕ್ಷಿತ ಬಿಜೆಪಿ ಕೋರ್ ಕಮೀಟಿ ಸಭೆ ಇದಾಗಿದೆ. ಸಭೆಯಲ್ಲಿ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಹೈಕಮಾಂಡ್ ಆಯ್ಕೆ ಮಾಡಿದ್ದು, ಜೆಡಿಎಸ್ನಿಂದ ಮಾಜಿ ಪ್ರಧಾನಿ […]