ಅಕ್ಕನ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಬಾವನ ಮೇಲೆ ರೊಚ್ಚಿಗೆದ್ದ ಬಾಮೈದ ನಿನ್ನೆ ರಾತ್ರಿ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಗರದ ನಂದಿನಿ ಲೇಔಟ್ನಲ್ಲಿ ನಡೆದಿದೆ. ಖಾಸಗಿ ಟ್ರಾನ್ಸ್ ಪೋರ್ಟ್ ನಲ್ಲಿ ಕೆಲಸ ಮಾಡುತಿದ್ದ ಅಜೀಮ್ ಹಲವು ವರ್ಷಗಳ ಹಿಂದೆ ಖಾದರ್ ಸಹೋದರಿಯನ್ನು ಮದುವೆಯಾಗಿದ್ದ. ದಂಪತಿಗಳ ನಡುವೆ ನಿನ್ನೆ ಜಗಳ ನಡೆದಿದ್ದು ಅಕ್ಕನ ಬಾವ ಗಲಾಟೆ ವಿಷಯ ಅರಿತ ಆರೋಪಿ ಖಾದರ್ ತಾನು ವಾಸವಿದ್ದ ಕೂಲಿ […]

ಇಂದು ಬೆಳ್ಳಂ ಬೆಳಿಗ್ಗೆ ನಂದಿನಿ ಲೇಔಟ್ ಪಿಎಸ್ ಐ ಜೋಗಾನಂದ್ ರಿಂದ ಡಕಾಯಿತಿ ಆರೋಪಿ ಮೇಲೆ ಫೈರಿಂಗ್ ಮಾಡಿರುವ ಘಟನೆ ನಂದಿನಿ ಲೇಔಟ್ ನಲ್ಲಿ ನಡೆದಿದ್ದೆ. ಅನುಬಾನ್ ಬಂಧನಕ್ಕೆ ತೆರಳಿದ್ದ ವೇಳೆ ಪಿಸಿ ಅಭಿಶೇಕ್ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ ಐ ಜೋಗಾನಂದ್ ರಿಂದ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಾಳು ಅನುಬಾನ್  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ […]

Advertisement

Wordpress Social Share Plugin powered by Ultimatelysocial