ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial