ಇಸ್ಲಾಮಾಬಾದ್:‌ ಪಾಕಿಸ್ತಾನವು ಸಕಲ ರೀತಿಯಲ್ಲಿ ದಿವಾಳಿಯಾಗಿದೆ. ಉತ್ತಮ ಆಡಳಿತ ಇಲ್ಲ, ಸಮರ್ಥ ನಾಯಕತ್ವ ಇಲ್ಲ. ವಿತ್ತೀಯ ಪರಿಸ್ಥಿತಿಯಂತೂ ಕೇಳಲೇಬೇಕಿಲ್ಲ. ಹಾಗಾಗಿ, ಮಾಜಿ ಪ್ರಧಾನಿ ಇಮ್ರಾನ್‌ ಅವರು ಭಾರತದ ಉದಾಹರಣೆ ನೀಡಿ ಪಾಕ್‌ ಸರ್ಕಾರವನ್ನು ಟೀಕಿಸುತ್ತಿದ್ದರು. ಈಗ ಮಾಜಿ ಪ್ರಧಾನಿ ನವಾಜ್‌ ಷರೀಫ್‌ (Nawaz Sharif) ಅವರು ಕೂಡ ಭಾರತದ ಏಳಿಗೆಯ ಉದಾಹರಣೆ ನೀಡಿ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ. ‘ಭಾರತ ಚಂದ್ರಯಾನ 3 (Chandrayaan 3) ಕೈಗೊಂಡರೆ, ಪಾಕಿಸ್ತಾನವು ಸಹಾಯಧನಕ್ಕಾಗಿ ಭಿಕ್ಷೆ ಬೇಡುತ್ತಿದೆ’ […]

Advertisement

Wordpress Social Share Plugin powered by Ultimatelysocial