ಮದುವೆಗೆ ಚಿನ್ನದ ಸರ ಬೇಕೆಂದು ಟೆಕ್ಕಿ ಒಬ್ಬನ್ನು ಕಳ್ಳತನ ಮಾಡಿರುವ ಘಟನೆ ಮುರುಗೇಶ್ ಪಾಳ್ಯ ಬಳಿಯ ನವರತನ್ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ. ಸಾಪ್ಟ್ ವೇರ್ ಕಂಪನಿಯೊಂದ್ರಲ್ಲಿ ಕೆಲಸ ಮಾಡ್ತಿದ್ದ ಟೆಕ್ಕಿ ರಾಘವೇಂದ್ರ ಲಾಕ್ ಡೌನ್ ಹಿನ್ನಲೆ ಕೆಲಸ ಬಿಟ್ಟು ಓಡಾಡಿಕೊಂಡಿದ್ದ. ಈ ವೇಳೆ ವಿವಾಹ ನಿಶ್ಚಯವಾಗಿದ್ದು. ಯುವತಿಯನ್ನ ಕರೆದೊಯ್ದು ಚಿನ್ನದ ಸರ ಖರೀದಿಸುವ ವೇಳೆ ಟ್ರಯಲ್ ನೋಡುವ ನೆಪದಲ್ಲಿ ಕಿಲಾಡಿ ಜೋಡಿಯ ಕೈ ಚಳಕ ಮಾಡಿದ್ದಾರೆ. ಟ್ರಯಲ್ ನಂತರ 40 […]

ನೆಲಮಂಗಲದಲ್ಲಿ ಸರಗಳ್ಳತನ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನ ಬಂದಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.  ತುಮಕೂರು ಮೂಲದ ರಂಗರಾಜು ಸಿ.ಪಿ ಅಲಿಯಾಸ್ ರಾಜು, ತಮಿಳುನಾಡು ರಾಜ್ಯ ಕೃಷ್ಣಗಿರಿ ಮೂಲದ ಶಶಿಕುಮಾರ್ ಅಲಿಯಾಸ್ ಶಶಿ, ಹಾಸನ ಮೂಲದ ಸಂದೀಪ್ ಟಿ.ಎನ್ ಅಲಿಯಾಸ್ ಕಿಟ್ಟಿ ಹಾಗೂ ಹಾಸನ ಮೂಲದ ಗೋಪಾಲ್ ಎ.ಬಿ ಬಂಧಿತ ಆರೋಪಿಗಳಾಗಿದ್ದು ಮೂರು ಜನ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತೊಬ್ಬ ಮೆಕಾನಿಕ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬಂದಿತರು ಬೆಂಗಳೂರು ಉತ್ತರ […]

Advertisement

Wordpress Social Share Plugin powered by Ultimatelysocial