ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ […]

ದಕ್ಷಿಣ ಭಾರತ ಪ್ರವಾಸೋದ್ಯಮಗಳ ಸಚಿವ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡದಿರುವ ಬಗ್ಗೆ ಸಚಿವ ಆನಂದ ಸಿಂಗ್ ಗರಂ ಅಗಿದ್ದಾರೆ..ಕಾರ್ಯಕ್ರಮದ ನಡುವೆ ಹೊರಬಂದು ಅಧಿಕಾರಿಗಳಿಗೆ ಸಚಿವ ಆನಂದ ಸಿಂಗ್ ತರಾಟೆ ತೆಗೆದುಕೊಂಡಿದ್ದಾರೆ.. ಕರ್ನಾಟಕದಲ್ಲಿ ರೂಲ್ ಇದೆ.. ನಮ್ಮ ಆಡಳಿತ ಭಾಷೆ ಕನ್ನಡ.. ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಮಾಡಲಾಗಿದೆ ಎಂದು ಅಧಿಕಾರಿಗಳಿಗೆ ಸಚಿವ  ಆನಂದ ಸಿಂಗ್ ಎಚ್ಚರಿಕೆ ನೀಡಿದ್ದಾರೆ… ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

  ಪೀಪಲ್ಸ್ ಲಿಬರೇಷನ್ ಆರ್ಮಿಗಾಗಿ ಸೇನೆಯ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವಂತೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್​​ ಕರೆ ನೀಡಿದ್ದಾರೆ. ಬೀಜಿಂಗ್​ನಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿದ ಅವರು ಸೇನೆಯ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಿದ್ರು. ಅಂದಹಾಗೆ ಶಿ ಜಿನ್​ಪಿಂಗ್​ ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್​​ನ ಅಧ್ಯಕ್ಷರೂ ಹೌದು.. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತಾಡಿದ ಚೀನಾ ಕಮ್ಯೂನಿಸ್ಟ್ ಪಕ್ಷದ ಉಪಾಧ್ಯಕ್ಷ ಝಂಗ್ ಯುಕ್ಸಿಯಾ, ಚೀನಾ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆ […]

ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

Advertisement

Wordpress Social Share Plugin powered by Ultimatelysocial