ಮುಂಬೈ:ಬಾಲಿವುಡ್‌ನಲ್ಲಿ  ರಾಮಾಯಣ ಅದಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹಲವು ತಿಂಗಳಿಂದ  ಹರಿದಾಡುತ್ತಲೇ ಇದೆ.ಇದೊಂದು  ದೊಡ್ದ ಬಜೆಟ್‌ನ ಸಿನಿಮಾ ವಾಗಿದ್ದು , ಈ ಸಿನಿಮಾದಲ್ಲಿ ಭಾರತೀಯ ಸಿನಿಮಾದ ಹೆಸರಾಂತ ನಟರು ಇದರಲ್ಲಿ ಇದ್ದಾರೆ.ಅಧಿಕೃತವಾಗಿ ಸಿನಿಮಾ  ಕುರಿತು  ಯಾವುದೇ  ಮಾಹಿತಿ ನೀಡದಿದ್ದರೂ , ತಾರಗಣದ  ಗುಂಪು ಮಾತ್ರ ಹೊರಬಿದ್ದಿದೆ.ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್‌ ಕಪೂರ್‌  ಕಾಣಿಸಿಕೊಂಡರೆ, ಸೀತೆಯಾಗಿ ಆಲಿಯಾ ಭಟ್‌ ನಟಿಸಲಿದ್ದಾರೆ ಎನ್ನುವ ಸುದ್ದಿ ಇದೆ.ಇನ್ನೂ ನಿಜ ಜೀವನದಲ್ಲಿ ಜೋಡಿಯಾಗಿರುವ ರಣಬೀರ್‌, […]

ವರನಟ ಡಾ. ರಾಜ್‌ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ವೇದಿಕೆ ಸಜ್ಜಾಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರಾಜ್ ಕುಮಾರ್ ನಟನೆಯ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ.ಡಾ.ರಾಜ್ ಕುಮಾರ್ ಬಳಿಕ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರೇನ್ ಹಾಗೂ ಧನ್ಯಾ ಬಳಿಕ ಇದೀಗ ಯುವರಾಜ್ ಕುಮಾರ್ […]

    ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣದ ಮೇಲೆ ಸೋಮವಾರದಿಂದ ಚರ್ಚೆಗಳು ನಡೆಯಲಿವೆ. ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಲಿದ್ದು, ಇದೇ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.   ರಾಜ್ಯದಲ್ಲಿ ಬಜೆಟ್ ಅಧಿವೇಶನ ಶುರುವಾಗಲಿದೆ. ಈ ಹಿನ್ನೆಲೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ […]

ಯುವತಿಯೊಬ್ಬಳು ತಾನು ಕ್ಯಾನ್ಸರ್ ರೋಗಿ ಕಿಮೊಥೆರಪಿ ಮಾಡಿಸಬೇಕು ಅಂತಾ ಹೇಳ್ಕೊಂಡು 400 ಕ್ಕೂ ಹೆಚ್ಚು ಜನರನ್ನು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಮ್ಯಾಡಿಸನ್ ಮೇರಿ ರುಸ್ಸೋ (19) ತಾನು ಕ್ಯಾನ್ಸರ್ ರೋಗಿಯಂತೆ ನಟಿಸಿ 400 ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದಾರೆ. ಕ್ಯಾನ್ಸರ್‌ನಿಂದಾಗಿ ಕಿಮೊಥೆರಪಿ ಮಾಡಬೇಕಾಗಿದೆ ಎಂದು ಯುವತಿ ತನ್ನ ವಿಡಿಯೋದಲ್ಲಿ ಹೇಳಿಕೊಂಡಿದ್ದು, ವೈದ್ಯರು ನನಗೆ 5 ವರ್ಷ ಬದುಕಬಹುದು ಎಂದು ಹೇಳಿದ್ದಾರೆ ಅಂತಾ ಹೇಳಿಕೊಂಡಿದ್ದಾಳೆ. ಕೆಲವು ವೈದ್ಯರು ಮ್ಯಾಡಿಸನ್ ಮೇರಿ […]

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂಬ ಕೂಗು ಬಹಳ ಕಾಲದಿಂದ ಕೇಳಿ ಬರುತ್ತಿದ್ದು, ಈ ಕುರಿತಂತೆ ಎನ್‌.ಪಿ.ಎಸ್. ನೌಕರ ಸಂಘದ ವತಿಯಿಂದ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.ಹೊಸ ಪಿಂಚಣಿ ವ್ಯವಸ್ಥೆ ಜಾರಿಯಾಗಿರುವ ಕಾರಣ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಯಾವುದೇ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮರು ಜಾರಿಗೊಳಿಸಬೇಕು ಎಂದು ಈ ಹೋರಾಟ ನಡೆದಿದ್ದು, ಇದರ ಮಧ್ಯೆ ಕರ್ನಾಟಕ ರಾಜ್ಯ […]

ಭಾವಪೂರ್ಣ ಶ್ರದ್ಧಾಂಜಲಿ ಹಿರಿಯ ನಟ ಹಾಗು ಕಾಸ್ಟ್ಯೂಮರ್‌ ಗಂಡಸಿ ನಾಗರಾಜ್. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಮಾಜಿ ಮುಖ್ಯಮಂತ್ರಿ ಯನ್ನು ಭೇಟಿಯಾದ ಬಿಜೆಪಿ ರಾಜ್ಯಧ್ಯಕ್ಷ ಸೌಹಾರ್ದತೆಗಾಗಿ ಯಡಿಯೂರಪ್ಪ ಅವರನ್ನು ಭೇಟಿಯಾದ ಕಟೀಲ್ ಬಿಎಸ್ ವೈ ಕಾವೇರಿ ನಿವಾಸಿಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಹೂಗುಚ್ಛ ಯೋಗ ಕ್ಷೇಮ ವಿಚಾರಿಸಿದ ಕಟೀಲ್ ಮುಂದಿನ ಪಕ್ಷದ ಕಾರ್ಯಗಳ ಬಗ್ಗೆ ಬಗ್ಗೆ ಬಿಎಸ್ವೈ ಜೊತೆ ಚರ್ಚೆ ನಡೆಸಿದ ಕಟೀಲ್ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಬಿಜೆಪಿ ಕಾರ್ಯಕ್ರಮದಲ್ಲಿ ರೌಡಿಶೀಟರ್‌ ಸುನೀಲ ಕಾಣಿಸಕೊಂಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವಾಗಲೇ, ವಸತಿ ಸಚಿವ ವಿ.ಸೋಮಣ್ಣ ಮನೆಯಲ್ಲಿರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಪ್ರತ್ಯಕ್ಷನಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.   ಬಿಜೆಪಿಯದ್ದು ಗೂಂಡಾ ರಾಜಕಾರಣ ಹಾಗಾಗಿ ಫೈಟರ್‌ ರವಿಯನ್ನ ಬಿಜೆಪಿಗೆ  ಸೇರಿಸಿಕೊಂಡಿದ್ದಾರೆ ಎಂದು ಬಿಜೆಪಿ ಬಗ್ಗೆ ಕಾಂಗ್ರೆಸ್ಸಿಗರು ಕೇವಲವಾಗಿ ಮಾತನಾಡಿದ್ದರು. ಇದಕ್ಕೆ ಕಂದಾಯ ಸಚಿವ ಆರ್‌ ಅಶೋಕ್‌ ಗರಂ ಆಗಿದ್ದು ರೌಡಿಗಳಿಗೆ ಬಿಜೆಪಿ ಎಂದೂ ಬೆಂಬಲಿಸಿಲ್ಲ. ಫೈಟರ್‌ ರವಿ ಬಿಜೆಪಿ ಸೇರಿದ್ದು ನಮ್ಮ ಗಮನಕ್ಕೆ […]

ನಮಗೆಲ್ಲರಿಗೂ ವರ್ಷವಿಡೀ ಸುಂದರ ತ್ವಚೆ ಬೇಕು ಅಲ್ಲವೇ? ಒಳ್ಳೆಯದು, ನಮ್ಮಲ್ಲಿ ಕೆಲವರು ಅದನ್ನು ಸಾರ್ವಕಾಲಿಕ ಹೊಂದಲು ಸಾಕಷ್ಟು ಅದೃಷ್ಟವಂತರು. ಹೇಗಾದರೂ, ಮುಖ ಮತ್ತು ಕೈಗಳ ಮೇಲೆ ಕಪ್ಪು ಕಲೆಗಳನ್ನು ಅಭಿವೃದ್ಧಿಪಡಿಸುವವರಿಗೆ, ಅದನ್ನು ನಿಭಾಯಿಸಲು ನಿರಾಶಾದಾಯಕವಾಗಿರುತ್ತದೆ ಮತ್ತು ಇವುಗಳನ್ನು ಮರೆಮಾಚುವವರ ಬಹು ಅಪ್ಲಿಕೇಶನ್‌ಗಳೊಂದಿಗೆ ಮುಚ್ಚಲಾಗುವುದಿಲ್ಲ ಎಂದು ನಮಗೆಲ್ಲರಿಗೂ ತಿಳಿದಿದೆ. ಚರ್ಮವು ಹೆಚ್ಚುವರಿ ಮೆಲನಿನ್ ಅನ್ನು ಉತ್ಪಾದಿಸಿದಾಗ (ಚರ್ಮದ ಬಣ್ಣವನ್ನು ನೀಡುವ ವರ್ಣದ್ರವ್ಯ), ಇದು ಹೈಪರ್ಪಿಗ್ಮೆಂಟೇಶನ್‌ಗೆ ಕಾರಣವಾಗುತ್ತದೆ ಮತ್ತು ಇದರ ಪರಿಣಾಮವಾಗಿ ಕಪ್ಪು […]

ನಿದ್ರೆಯ ನೈರ್ಮಲ್ಯವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಹೃದಯರಕ್ತನಾಳದ ಕಾಯಿಲೆ, ಪಾರ್ಶ್ವವಾಯು, ಟೈಪ್ 2 ಮಧುಮೇಹ ಮತ್ತು ಕೆಲವು ಕ್ಯಾನ್ಸರ್‌ಗಳಂತಹ ಕಳಪೆ ನಿದ್ರೆಗೆ ಸಂಬಂಧಿಸಿದ ದೀರ್ಘಕಾಲದ ಪರಿಸ್ಥಿತಿಗಳ ಬೆಳವಣಿಗೆಯನ್ನು ತಡೆಯುತ್ತದೆ.+ ದೇಹವು ಚೇತರಿಸಿಕೊಳ್ಳಲು ನಿದ್ರೆ ಅತ್ಯಗತ್ಯ ಸಮಯವಾಗಿದೆ ಏಕೆಂದರೆ ಇದು ದೇಹವನ್ನು ಪುನಃಸ್ಥಾಪಿಸಲು ಮತ್ತು ರೀಚಾರ್ಜ್ ಮಾಡಲು ಸಮಯವನ್ನು ನೀಡುತ್ತದೆ ಮತ್ತು ದೈಹಿಕ ಆರೋಗ್ಯದ ಎಲ್ಲಾ ಅಂಶಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಿದ್ರೆಯು ನೆನಪುಗಳು ಮತ್ತು […]

Advertisement

Wordpress Social Share Plugin powered by Ultimatelysocial