ಗುಜರಾತ್‌ನಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ಅಪ್ಪಳಿಸಿದ್ದುಅಲ್ಲಿನ ಕಚ್‌ ಜಿಲ್ಲೆಯ ಜಕಾವು ಬಂದರಿಗೆ ಚಂಡಮಾರುತ ಅಪ್ಪಳಿಸಿದೆ. ಸುಮಾರು 100 ರಿಂದ 150 ಕಿ. ಮೀಟರ್‌ ವೇಗದಲ್ಲಿ ಸೈಕ್ಲೋನ್‌ಗಳು ಅಭ್ಭರಿಸಲಿದೆ ಎಂದು ವರದಿಗಳು ಹೇಳುತ್ತಿವೆ. ಈಗಾಗಲೇ ಗುಜರಾತ್‌ ತೀರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿವೆ. ಈಗಾಗಲೇ 1ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸುಮಾರು 100 ಕಿ .ಮೀ ವೇಗದಲ್ಲಿ ಗಾಳಿ ಬಿಸುತ್ತಿದೆ ಹಲವೆಡೆ ಭಾರಿ ಮಳೆಯಾಗುತ್ತಿವೆ. ಬಿಪೊರ್‌ಜಾಯ್‌ ಚಂಡಮಾರುತ ವಾಯುವ್ಯ ಭಾಗದತ್ತ ಮುನ್ನುಗ್ಗುತ್ತಿದ್ದು,ಗಂಟೆಗೆ 150 […]

    ದೇಶದಲ್ಲಿ ಹಿಂಸೆ ಅಥವಾ ಗಲಭೆಗಳ ಪ್ರಮಾಣವೂ ಕಳೆದ 50ವರ್ಷದಲ್ಲಿಯೇ ಕಡಿಮೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಯ ಸಂಸ್ಥೆ(ಎನ್‌ಸಿಆರ್‌ಬಿ) ವರದಿ ಪ್ರಕಾರ  ಮಾಹಿತಿ ನೀಡಿದ್ದಾರೆ. ಪ್ರಧಾನಿ ಆರ್ಥಿಕ ಸಲಹಾ ಮಂಡಳಿಯ ಸದಸ್ಯರಾದ ಪ್ರೋ. ಸಮಿಕಾ ರವಿ ಯವರು ಟ್ವೀಟ್‌ಮಾಡಿ ಗ್ರಾಫ್‌ ಪ್ರಕಾರ 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗಿನಿಂದ ದೇಶದಲ್ಲಿ ಗಲಭೆಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.ವಿಶೇಷವಾಗಿ 2021 ರಲ್ಲಿಒಟ್ಟು ದಂಗೆಗಳ ಸಂಖ್ಯೆ ಕನಿಷ್ಠವಾಗಿದೆ ಎಂದು ಸಂಸ್ಥೆ […]

  ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ತಾಯಿ ಅಥವಾ ತಂದೆಯ ಆರೋಗ್ಯಕ್ಕಾಗಿ ನೀವು ಇಂದು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯನ್ನು ಹದಗೆಡಿಸುತ್ತದೆ ಆದರೆ ಸಂಬಂಧವನ್ನು ಬಲಪಡಿಸುತ್ತದೆ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ […]

ಅತಿಯಾಗಿ ತಿನ್ನುವುದು ಮತ್ತು ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಬೇಕು. ವಿವಾಹಿತ ಜನರು ಇಂದು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ನಿಮ್ಮ ಪೋಷಕರನ್ನು ಸಂತೋಷಗೊಳಿಸು ಎರಡನ್ನೂ ಸಂಭಾಳಿಸಬೇಕು. ನಿಮ್ಮ ಅಚ್ಚುಮೆಚ್ಚಿನವರಿಂದ / ಪತಿ/ ಪತ್ನಿಯಿಂದ ಪಡೆಯುವ ದೂರವಾಣಿ ಕರೆ ನಿಮ್ಮ ದಿನವನ್ನು ಬೆಳಗಲಿದೆ. ನಿಮ್ಮ ಅಗತ್ಯ ಕಾರ್ಯಗಳನ್ನು […]

ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ಕೈಬಿಡಬೇಡಿ. ಇಂದು ನಿಮ್ಮ ಸಹೋದರ ಸಹೋದರಿಯರು ನಿಮ್ಮಿಂದ ಆರ್ಥಿಕ ಬೆಂಬಲವನ್ನು ಕೇಳಬಹುದು ಮತ್ತು ಅವರಿಗೆ ಸಹಾಯ ಮಾಡಿ ನೀವು ಸ್ವತಃ ಆರ್ಥಿಕ ಒತ್ತಡಕ್ಕೆ ಬರಬಹುದು. ಆದಾಗ್ಯೂ ಪರಿಸ್ಥಿತಿ ಬೇಗ ಸುಧಾರಿಸುತ್ತದೆ. ಮನೆಯ ಸೌಂದರ್ಯದ ಜೊತೆಗೆ ಮಕ್ಕಳ ಅಗತ್ಯಗಳನ್ನೂ ನೋಡಿಕೊಳ್ಳಿ. ಮಕ್ಕಳಿಲ್ಲದ ಮನೆಗಳು ಕ್ರಮಬದ್ಧವಾಗಿದ್ದರೂ ಕೂಡ ಆತ್ಮವಿಲ್ಲದಂತಿರುತ್ತವೆ. ಮಕ್ಕಳು ಮನೆಗಳಿಗೆ ಒಂದು ಆನಂದ ಮತ್ತು ಸಂತೋಷ ತರುತ್ತಾರೆ. ಇಂದು ನೀವು ನೀವು […]

  ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ತಪ್ಪದೆ ಮಾಡಿ. ನೀವು ಕಮಿಷನ್‌ಗಳಿಂದ – ಡಿವಿಡೆಂಡ್‌ಗಳಿಂದ- ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ. ಸ್ನೇಹಿತರು ಮತ್ತು ಸಂಬಂಧಿಗಳು ಉಪಕಾರ ಮಾಡುತ್ತಾರೆ ಮತ್ತು ನೀವು ಅವರ ಸಂಗದಲ್ಲಿ ಸಾಕಷ್ಟು ಸಂತೋಷವಾಗಿರುವಿರಿ. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ವೈಯಕ್ತಿಕ ಭಾವನೆಗಳು / ರಹಸ್ಯಗಳನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ. ಇಂದು ಮನೆಯ ಯಾವುದೇ ವಿಷಯದಿಂದಾಗಿ ಕೆಲಸದ ಸ್ಥಳದಲ್ಲಿ ನಿಮ್ಮ ಉತ್ಸಾಹ ಕಡಿಮೆಯಾಗಿರುತ್ತದೆ. ಈ […]

      ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಈ ರಾಶಿಚಕ್ರದ ಕೆಲವು ಜನರಿಗೆ ಇಂದು ಮಕ್ಕಳ ಬದಿಯಿಂದ ಆರ್ಥಿಕ ಲಾಭವನ್ನು ಪಡೆಯುವ ಭರವಸೆ ಇದ. ಇಂದು ನೀವು ನಿಮ್ಮ ಮಕ್ಕಳ ಮೇಲೆ ಹೆಮ್ಮೆಯನ್ನು ಅನುಭವಿಸುವಿರಿ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ನಿಮ್ಮ ಪೋಷಕರನ್ನು ಸಂತೋಷಗೊಳಿಸು ಎರಡನ್ನೂ ಸಂಭಾಳಿಸಬೇಕು. ಕೆಲವರಿಗೆ ಹೊಸ ಪ್ರಣಯ ನಿಮ್ಮ ಚೈತನ್ಯವನ್ನು […]

ಗುಲಾಬಿ ಜಲ ಅಥವಾ ಪನ್ನೀರು ಸಾವಿರಾರು ವರ್ಷಗಳಿಂದ ಬಳಕೆಯಲ್ಲಿದೆ. ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ.ಇದು ಉರಿಯೂತದ ಕಿರಿಕಿರಿಯನ್ನು ಶಮನಗೊಳಿಸುತ್ತದೆ. ಇದು ಮೊಡವೆ, ಚರ್ಮದ ಮೇಲಿನ ಗುಳ್ಳೆ ಹಾಗೂ ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಸುಕ್ಕು ಮತ್ತು ಗೆರೆಗಳನ್ನು ಕಡಿಮೆ ಮಾಡುತ್ತದೆ. ಒತ್ತಡ, ತಲೆನೋವು ಮತ್ತು ಮೈಗ್ರೇನ್ ನಂಥ ಕಾಯಿಲೆಗಳಿವೆ ಔಷಧಿಯಾಗಿ ಇದನ್ನು ಬಳಸಲಾಗುತ್ತದೆ.ಅರೋಮಾಥೆರಪಿಯಲ್ಲಿ ತಲೆನೋವಿಗೆ ಚಿಕಿತ್ಸೆ ಕೊಡಲು ಇದನ್ನು ಬಳಸುತ್ತಾರೆ. ಬಟ್ಟೆಯನ್ನು ರೋಸ್ ವಾಟರ್ ನಿಂದ ಒದ್ದೆ ಮಾಡಿ […]

ದಿನೇ ದಿನೇ ತರಕಾರಿ ಬೆಲೆ ಗಗನಕ್ಕೇರುತ್ತಿದೆ. ಮಾರ್ಕೆಟ್‌ನಲ್ಲಿ ಎಲ್ಲಾ ತರಕಾರಿಗಳು ತನ್ನ ಬೆಲೆಯನ್ನು ಏರಿಸಿಕೊಂಡಿದೆ. ಗ್ರಾಹಕರಿಗೆ ಯಾವ ತರಕಾರಿಯನ್ನು ಆರಿಸಿಕೊಳ್ಳೋದು ಎಂಬ ತಲೆನೋವು ಹೆಚ್ಚಾಗಿದೆ. ಅಂತದ್ರಲ್ಲಿ ವಿಶ್ವದ ದುಬಾರಿ ತರಾಕಾರಿ ಯಾವುದು ಎಂಬುದು ನಿಮಗೆ ಗೊತ್ತಿದ್ಯಾ?ಇದು ಅಂತಿಂತಾ ತರಕಾರಿಯಲ್ಲ ಇದರ ಬೆಲೆ ಕೆ.ಜಿಗೆ 85,000. ಸಾಮಾನ್ಯ ಜನರಂತೂ ಇದನ್ನು ಖರೀದಿಸೋದಕ್ಕೆ ಸಾಧ್ಯಾನೇ ಇಲ್ಲ ಬಿಡಿ. ಅಷ್ಟಕ್ಕು ಯಾವುದು ಈ ದುಬಾರಿ ತರಕಾರಿ? ಅಷ್ಟಕ್ಕು ಈ ತರಕಾರಿ ಅಷ್ಟೊಂದು ದುಬಾರಿ ಯಾಕೆ? […]

ಹಲಸಿನ ಕಾಯಿ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ನಾರಿನಂಶ ಇರುವುದರಿಂದ ಮಧುಮೇಹಿಗಳ ಅತ್ಯುತ್ತಮ ಆಹಾರ ಎಂದು ವೈದ್ಯರು ಅಭಿಪ್ರಾಯಪಡುತ್ತಾರೆ.ಹಲಸಿನ ಹಣ್ಣನ್ನು ದೋಸೆ, ಇಡ್ಲಿ, ಮುಳಕ ರೂಪದಲ್ಲಿ ಸೇವಿಸುತ್ತೇವೆ.ಸಂಶೋಧನೆಯೊಂದರ ಪ್ರಕಾರ ಅನ್ನ,ಗೋಧಿ ಬದಲಿಗೆ ಹಲಸಿನ ಕಾಯಿಯನ್ನು ಸೇವಿಸಬಹುದು. ಇದನ್ನು ಹಿಟ್ಟಿನ ರೂಪದಲ್ಲಿ ಬಳಕೆ ಮಾಡುವುದರಿಂದ ಕಾರ್ಬೋಹೈಡ್ರೇಟ್ ಗಳು ಕಡಿಮೆ ಆಗುತ್ತವೆ. ಕ್ಯಾಲರಿಗಳನ್ನು ಕಡಿಮೆ ಮಾಡಿ ತೂಕ ಇಳಿಸಲು ನೆರವಾಗುತ್ತವೆ.ಇದೊಂದು ಸ್ಥಳೀಯ ಆಹಾರವೂ ಆಗಿರುವುದರಿಂದ […]

Advertisement

Wordpress Social Share Plugin powered by Ultimatelysocial