ನವದೆಹಲಿ: ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಿದ ನಂತರ ತಮ್ಮ ದೇಶಕ್ಕೆ ಹಿಂದಿರುಗಿದಾಗ, ಅವರು ತಮ್ಮ ಒಳ್ಳೆಯ ಮತ್ತು ಕೆಟ್ಟ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳುತ್ತಾರೆ. ಕುತೂಹಲಕಾರಿ ಘಟನೆಗಳು ಅನೇಕರೊಂದಿಗೆ ಸಂಭವಿಸುತ್ತವೆ.ಶೇರ್ ಮಾಡಿದ ತಕ್ಷಣ ವೈರಲ್ ಆಗಿದೆ. ಇಂಥದ್ದೊಂದು ಕುತೂಹಲಕಾರಿ ಘಟನೆಯೊಂದು ನಡೆದಿದ್ದು, ಅಮೆರಿಕದ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.ಇತ್ತೀಚೆಗಷ್ಟೇ ರೈಲಿನಲ್ಲಿ ವ್ಯಾಲೆಟ್ ಕಳೆದುಕೊಂಡಿದ್ದು, ಒಬ್ಬ ವ್ಯಕ್ತಿ ತನಗೆ ಸಹಾಯ ಮಾಡಲು ಮುಂದೆ ಬಂದಿದ್ದ ವ್ಯಕ್ತಿಯ ಕುರಿತು ವಿಡಿಯೋ ಹಂಚಿಕೊಳ್ಳುವ ಮೂಲಕ ಸಂತಸ […]
#newsupdates #kannadanews #latest news #speednewskannada #newschannel #Newupdates #Kannadanews #Latestnews #Updates #Speednews #Kannadanews#bijepi#muniratna
ಬಾಗಕೋಟೆ ಜಿಲ್ಲೆಯ ಕಲಾದಗಿಯಲ್ಲಿ ವಾಸ್ತವ್ಯ ಹೂಡಿರುವ ಆರ್ ಆಶೋಕ್ ಎರಡನೆಯ ದಿನದ ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗಿದ್ದಾರೆ. ಕಲಾದಗಿ ಖಜ್ಜಿಡೋಣಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಬೆಳಿಗ್ಗೆ ವಸತಿ ಶಾಲೆ ಮಕ್ಕಳಿಗೆ ಊಟ ಬಡಿಸಿದರೆ ಶಾಲಾಕ್ಕಳೊಂದಿಗೆ ತಟ್ಟೆಇಡ್ಲಿ ಸಾಂಬಾರ್ ಸೇವನೆ ಮಾಡಿದ್ದಾರೆ. ಕಂದಾಯ ಸಚವರು ಮಕ್ಕಳೊಂದಿಗೆ ನಿತ್ಯ ಊಟಕ್ಕೂ ಮುಂಚೆ ಅನ್ನದಾತೋ ಸುಖಿಭವ ಎಂದು ಪ್ರಾರ್ಥನೆ ಮಾಡಿದ್ದರು. ನಂತರ ವಿಧ್ಯಾರ್ಥಿಗಳೊಂದಿಗೆ ತಿಂಡಿಸೇವಿಸಿದ್ದರು. ಶಾಲೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ಮಾಡಿದ್ದರು. […]
ಕೊಲಂಬೊ: ಪ್ರಸ್ತುತ ಇಡೀ ಶ್ರೀಲಂಕಾ ದೇಶವೇ ಅತ್ಯಂತ ಬಡತನದಲ್ಲಿದೆ. ಇಂತಹ ಹೊತ್ತಿನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಾತ್ರ ಒಂದು ಸಂತಸದ ಸುದ್ದಿ ಹೇಳಿದೆ. ಆ ಕ್ರಿಕೆಟ್ ಮಂಡಳಿ 2022ರಲ್ಲಿ 630 ಕೋಟಿ ರೂ. ಆದಾಯ ಗಳಿಸಿದೆ. ಇದು ಅದರ ಚರಿತ್ರೆಯಲ್ಲೇ ಗರಿಷ್ಠ ನಿವ್ವಳ ಆದಾಯ! ವಸ್ತುಸ್ಥಿತಿಯಲ್ಲಿ ಕಳೆದವರ್ಷ ಏಷ್ಯಾಕಪ್ ನಂತರ ಶ್ರೀಲಂಕಾ ತಂಡ ಕ್ರಿಕೆಟ್ನಲ್ಲಿ ಸುಧಾರಿಸಿಕೊಳ್ಳುತ್ತಿದೆ. ಅದು ಪಾಕನ್ನು ಸೋಲಿಸಿ ಏಷ್ಯಾಕಪ್ ಟಿ20ಯನ್ನು ಗೆದ್ದುಕೊಂಡಿದೆ. ಅದಾದ ನಂತರ ಸ್ವಲ್ಪಸ್ವಲ್ಪವೇ ಪರಿಸ್ಥಿತಿ […]
ನವದೆಹಲಿ : ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಅನ್ವಯವಾಗುವ ನಾಗರಿಕ ವಿಮಾನಯಾನ ಅಗತ್ಯತೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್ಏಷ್ಯಾ (ಇಂಡಿಯಾ) ಲಿಮಿಟೆಡ್ಗೆ ವಿಮಾನಯಾನ ನಿಯಂತ್ರಕ ಸಂಸ್ಥೆ (DGCA) ಬರೋಬ್ಬರಿ 20 ಲಕ್ಷ ದಂಡ ವಿಧಿಸಿ ಆದೇಶಿಸಿದೆ. ನಾಗರಿಕ ವಿಮಾನಯಾನ ಅಗತ್ಯತೆಗಳ ಪ್ರಕಾರ, ಅವರ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾದ ಕಾರಣಕ್ಕಾಗಿ ಏರ್ಲೈನ್ ತರಬೇತಿ ಮುಖ್ಯಸ್ಥರನ್ನು ಮೂರು ತಿಂಗಳ ಕಾಲ ಅವರ ಸ್ಥಾನದಿಂದ ತೆಗೆದುಹಾಕಲಾಗಿದ್ದು, 8 ಎಂಟು ನಿಯೋಜಿತ ಪರೀಕ್ಷಾರ್ಥಿಗಳಿಗೆ ತಲಾ […]
ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ಇತ್ತೀಚೆಗೆ ಕರೆದ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಬರೋಬ್ಬರಿ 32 ಸಾವಿರ ಅರ್ಜಿಗಳು ಬಂದಿವೆ.ಸುಮಾರು 30 ಸಾವಿರ ಅಭ್ಯರ್ಥಿಗಳಿಗೆ ಕಾನ್ ಸ್ಟೇಬಲ್ ಹುದ್ದೆ ಮೈದಾನದಲ್ಲಿ ಪರೀಕ್ಷೆ ನಡೆದಿದ್ದು, ಮೈದಾನದಲ್ಲಿ ನೆಲದ ಮೇಲೆ ಕುಳಿತು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿರುವ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕಳೆದ 5 ವರ್ಷಗಳಿಂದ ಖಾಲಿ ಇದ್ದ 1667 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪಾಕಿಸ್ತಾನದ […]
‘ನಮ್ಮ ಮೆಟ್ರೊ’ದಲ್ಲಿ ಇದೇ ಮೊದಲ ಬಾರಿಗೆ ನಿರ್ಮಾಣಗೊಳ್ಳುತ್ತಿರುವ ‘ಡಬಲ್ ಡೆಕ್ಕರ್’ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಮಾರ್ಚ್ನಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಬಿಎಂಆರ್ಸಿಎಲ್(ಬೆಂಗಳೂರು ಮೆಟ್ರೊ ರೈಲು ನಿಗಮ) ಅಂದಾಜಿಸಿದೆ.ಎರಡನೇ ಹಂತದ ಮೆಟ್ರೊ ರೈಲು ಯೋಜನೆಯಲ್ಲಿ ಆರ್.ವಿ. ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಬಸ್ ಹಾಗೂ ಮೆಟ್ರೊ ರೈಲು ಸಂಚರಿಸುವ ರೀತಿಯಲ್ಲಿ ಈ ಮೇಲ್ಸೇತುವೆ ನಿರ್ಮಿಸಲಾಗಿದೆ. ಒಂದೇ ಪಿಲ್ಲರ್ಗೆ ರೋಡ್ ಕಂ ರೇಲ್(ಡಬಲ್ ಡೆಕ್ಕರ್) ಸೇತುವೆ ನಿರ್ಮಿಸಲಾಗುತ್ತಿದೆ.ಮೊದಲ ಮಟ್ಟದಲ್ಲಿ ಎರಡೂ ಬದಿಗಳಲ್ಲಿ ಎರಡು ರಸ್ತೆ […]
ತುರುವೇಕರೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ನನ್ನ ಬಗ್ಗೆ ಮಾತನಾಡುತ್ತಾ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ ಎಂದಿದ್ದಾರೆ. ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿರಬಹುದು. ಆದರೆ, ನನ್ನ ಹೋರಾಟಕ್ಕೆ ಕನ್ನಡ ನಾಡಿನ ಕೋಟ್ಯಂತರ ಜನರ ಬೆಂಬಲವಿದೆ.ಇದು ನನ್ನ ಸ್ವಾರ್ಥಕ್ಕಾಗಿ ಮಾಡುತ್ತಿರುವ ಯಾತ್ರೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ತುರುವೇಕೆರೆ ಪಟ್ಟಣದಲ್ಲಿ ನಡೆದ ಪಂಚರತ್ನ ಯಾತ್ರೆ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರೈತರು ಬಹಳ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂದಿನ ದಿನಗಳಲ್ಲಿ 50 ಎಕರೆ ಜಮೀನು […]
ರಾಜ್ಯದಲ್ಲಿ ಸುಶಾಸನ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೀಡುವ ಬಿಜೆಪಿ ಸರ್ಕಾರ ಮುಂದುವರಿಯಬೇಕು ಎಂಬ ದೃಷ್ಟಿಯಿಂದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ. ಬಿಜೆಪಿ ರಿಪೋರ್ಟ್ ಕಾರ್ಡ್ ಮುಂದಿಟ್ಟು ಮತ ಕೇಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದಗೌಡ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಪೋರ್ಟ್ ಕಾರ್ಡ್ ಮುಂದಿಟ್ಟು […]
ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟ್ ತಾರೆ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗುತ್ತಿದೆ ಅಂತ ತಿಳಿದು ಬಂದಿದೆ.ರಿಷಬ್ ಪಂತ್ ಅವರು ಜೀವನ ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಇಂದು ಬೆಳಗ್ಗೆ ನವದೆಹಲಿಯಿಂದ ತಮ್ಮ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಷಬ್ ಪಂತ್ ಅವರು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿದೆ. ಇದೇ ವೇಳೆ ಅವರನ್ನು ಸ್ತಳೀಯ ಜನರು ಜನರು ಕಾಪಾಡಿ ಹೆಚ್ಚಿನ […]
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಕೇಂದ್ರೀಯ ಮೀಸಲು ಪೊಲೀಸ್ ಪಡೆ 1458 ಸಹಾಯಕ ಸಬ್-ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ.ಇದರಲ್ಲಿ 143 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು 1315 ಹೆಡ್ ಕಾನ್ಸ್ಟೆಬಲ್ ಹುದ್ದೆಗಳಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ಕೋರ್ಸ್ನಲ್ಲಿ […]