ವರ ನಟ ಡಾ ರಾಜ್‌ಕುಮಾರ್‌ ಹುಟ್ಟು ಹಬ್ಬ ಅಂಗವಾಗಿ ನವರಸ ನಾಯಕ ಜಗ್ಗೇಶ್ ರಾಜ್ ಕುಮಾರ್ ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟ ಡಾ ರಾಜ್‌ಕುಮಾರ್‌ ಈ ಮಹಾನ್ ನಟನ ಭೇಟಿ ಮಾಡುವುದು ಅವರ ಜೊತೆ ಊಟ ಮಾಡುವುದು ಹಾಗೇ ಅವರ ಜೊತೆ ಕಾಲ ಕಳೆದಿರುವವರೇ ಅದೃಷ್ಟವಂತರು. ಈ ನಟಸಾರ್ವಭೌಮ ಇಂದು ಬದುಕಿದ್ದರೆ ಸಾವಿರಾರು ಅಭಿಮಾನಿಗಳ ಜೊತೆ 94ನೇ ಹುಟ್ಟು ಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದರು ಎಂದು ನವರಸ […]

    ಹಿಂದೂ ಧಾರ್ಮಿಕ ಕ್ಷೇತ್ರ ಕೇದಾರನಾಥ್​ ದೇವಸ್ಥಾನದ ಮಹಾದ್ವಾರವನ್ನು ಇಂದು ಬೆಳಗ್ಗೆ ತೆರೆಯಲಾಗಿದೆ. ಡೆಹರಡೂನ್​ (ಉತ್ತರಾಖಂಡ): ಚಳಿಗಾಲದ ಆರು ತಿಂಗಳುಗಳ ಕಾಲ ಹಿಮದಿಂದ ಮುಚ್ಚಲಾಗಿದ್ದ ಕೇದಾರನಾಥ ದೇವಸ್ಥಾನ ಬಾಗಿಲು ಇಂದು ಬೆಳಗ್ಗೆ ತೆರೆಯಲಾಗಿದೆ. 6 ಗಂಟೆ 20ನಿಮಿಷಕ್ಕೆ ​ವೇದಘೋಷದೊಂದಿಗೆ ಕೇದಾರನಾಥ ಧಾಮದ ಬಾಗಿಲು ಭಕ್ತರ ದರ್ಶನಕ್ಕಾಗಿ ತೆರೆಯಲಾಯಿತು. ಈ ವೇಳೆ ಹರಹರ ಮಹಾದೇವ್‌ ಎಂಬ ಘೋಷಣೆ ಮತ್ತು ದೈವ ಕೀರ್ತನೆಗಳು ಕೇದಾರ್ ಧಾಮ್‌ನಲ್ಲಿ ಪ್ರತಿಧ್ವನಿಸಿದವು. ಉತ್ತರಾಖಂಡ ಸಿಎಂ ಪುಷ್ಕರ್​ […]

    ಮಿಸ್ಟರ್ ಆಂಧ್ರ ಎಂದು ಪಟ್ಟಗಿಟ್ಟಿಸಿಕೊಂಡಿದ್ದ ಸೈಯ್ಯದ್ ಬಾಷಾ ಹಾಗೂ ಶೇಖ್‌ ಆಯೂಬ್ ಸರಗಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿದ್ದರೆ. ಬೆಂಗಳೂರು: ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿಜೇತಗೊಂಡು ಮಿಸ್ಟರ್ ಆಂಧ್ರ ಎಂದೇ ಬಿರುದು ಪಡೆದುಕೊಂಡಿದ್ದ ಯುವಕ ಸುಲಭವಾಗಿ ಹಣ ಸಂಪಾದ‌ನೆ ಮಾಡಲು ವಾಮ ಮಾರ್ಗ ತುಳಿದು ಪೊಲೀಸರ ಅತಿಥಿಯಾಗಿದ್ದಾನೆ. ಹೌದು ಆಂಧ್ರ ಸೇರಿ ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬಾಡಿ ಬಿಲ್ಡರ್ ಸೇರಿ ಇಬ್ಬರನ್ನು ಗಿರಿನಗರ‌ ಠಾಣೆ ಆರಕ್ಷಕರು ಬಂಧಿಸುವಲ್ಲಿ […]

  ಹುಬ್ಬಳ್ಳಿಯಲ್ಲಿ ಐಟಿ ಅಧಿಕಾರಿಗಳ ದಾಳಿ..! ಹುಬ್ಬಳ್ಳಿಯ ನಾರಾಯಣ ಆಚಾರ್ಯ ಎಂಬುವವರ ಮನೆ ಕಚೇರಿ ಮೇಲೆ ದಾಳಿ ನಡೆಸಿ ಐಟಿ(IT) ಅಧಿಕಾರಿಗಳು. ಜೆಪಿ ನಗರದ ಕೃಷ್ಣಕಾಂತಾ ಎಂಬ ಹೆಸರಿನ ಮನೆ ಮೇಲೆ ಮತ್ತು ನೀಲಿಜಿನ್ ರಸ್ತೆಯಲ್ಲಿರೋ ಕಚೇರಿ‌ ಮೇಲೆ ದಾಳಿ ಅಂಕಿತಾ ಬಿಲ್ಡರ್ಸ್ ಹಾಗೂ ಡೆವಲಪರ್ಸ್ ನಡೆಸುತ್ತಿದ್ದ ನಾರಾಯಣ ಆಚಾರ್ಯ. ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಸಿಕೊಂಡ ಐಟಿ(IT) ಅಧಿಕಾರಿಗಳು, ಮುಂದುವರೆಸಿದ ತನಿಖೆಯನ್ನು ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. https://play.google.com/store/apps/details?id=com.speed.newskannada Please […]

  ಬೆಂಗಳೂರು : ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ (D.B. Inamdar)ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ 2023ರ ವಿಧಾನ ಸಭೆ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಅನಾರೋಗ್ಯ ಕಾರಣದಿಂದ ಅವರ ಬದಲಿಗೆ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿತ್ತು. ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಡಿ.ಬಿ […]

  ಚನ್ನಮ್ಮ ಕಿತ್ತೂರು ಮತಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾಗಿದ್ದ ಡಿ.ಬಿ ಇನಾಮದಾರ್ ಧಣಿ ಇಂದು ಮೃತಪಟ್ಟಿದ್ದಾರೆ. ಬೆಳಗಾವಿ ಚನ್ನಮ್ಮ ಕಿತ್ತೂರು ಮತಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರು ಆದ ಡಿ.ಬಿ ಇನಾಮದಾರ್ ಅವರು ಇಂದು ನಿಧರಾಗಿದ್ದಾರೆ . ನ್ಯುಮೋನಿಯಾ, ಲಂಗ್ಸ್ ಇಂಫೆಕ್ಷನ್​ನಿಂದ ಬಳಲುತ್ತಿದ್ದ 74 ವರ್ಷದ ಇನಾಮದಾರ್​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಹಲವು‌ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಡಿ.ಬಿ […]

  ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ಜಾಫರ್ ಅಲಿಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು. ಆದರೆ ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಜಾಫರ್ ಅಲಿ ಮತದಾರರ ಚೀಟಿ ಹೊಂದಿಲ್ಲದ ಕಾರಣ ಚುನಾವಣಾ ಅಧಿಕಾರಿಗಳು ಅವರ ನಾಮಪತ್ರ ತಿರಸ್ಕರಿಸಿದ್ದಾರೆ. ಇನ್ನು ಅಬ್ಧುಲ್ ಜಾಫರ್ ನಂತರ ಮಂಜುನಾಥ್ ಎಂಬುವರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರದ ಜೊತೆಗೆ ಮಂಜುನಾಥ್ […]

    ನಿಮ್ಮ ಹೆಂಡತಿಯ ಜೊತೆ ಕುಟುಂಬದ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಮ್ಮನ್ನು ನೀವೇ ಒಂದು ಪ್ರೀತಿಯ ಪೋಷಿಸುವ ಜೋಡಿಯೆನ್ನುವುದನ್ನು ಪುನಃ ಕಂಡುಹಿಡಿಯಲು ಸ್ವಲ್ಪ ಸಮಯ ಖರ್ಚು ಮಾಡಿ. ನಿಮ್ಮ ಮಕ್ಕಳೂ ಕೂಡ ಮನೆಯಲ್ಲಿನ ಶಾಂತಿ ಸಾಮರಸ್ಯದ ವಾತಾವರಣವನ್ನು ಆವಾಹಿಸಿಕೊಳ್ಳುತ್ತಾರೆ. ಇದು ಪರಸ್ಪರ ಸಂಪರ್ಕದಲ್ಲಿ ನಿಮ್ಮ ಮಾತುಕತೆಗೆ ನಿಮಗೆ ಹೆಚ್ಚಿನ ಸ್ವಾಭಾವಿಕತೆ ಮತ್ತು ಸ್ವಾತಂತ್ರ್ಯ ನೀಡುತ್ತದೆ. ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅವು ನಿಮಗೆ ಹೊಸ ಆರ್ಥಿಕ ಲಾಭ ತರುತ್ತವೆ. […]

  ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಭಾವನಾತ್ಮಕ ಅಪಾಯ ನಿಮ್ಮ ಪರವಾಗಿರುತ್ತದೆ. ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ಈ ರಾಶಿಚಕ್ರದ ಜನರು ಬಹಳ ಆಸಕ್ತಿದಾಯಕರು. ಇವರು ಕೆಲವೊಮ್ಮೆ ಎಲ್ಲಾ ಜನರ […]

  ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಇಂದು ನೀವು ಆಲ್ಕೊಹಾಲ್ಯುಕ್ತ ಮದ್ಯವನ್ನು ಸೇವಿಸಬಾರದು, ಮಾದಕತೆಯ ಸಂದರ್ಭದಲ್ಲಿ ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ. ನಿಮ್ಮ ಬಿಡುವಿರದ ಕೆಲಸದಿಂದ ಸ್ವಲ್ಪ ಸಮಯ ತೆಗೆದುಕೊಳ್ಳಿ ಹಾಗೂ ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಪಾರ್ಟಿಗೆ ಹೋಗಿ. ಇದು ನಿಮ್ಮ ಒತ್ತಡ ನಿವಾರಿಸುವುದಲ್ಲದೇ ಆದರೆ ನಿಮ್ಮ ಹಿಂಜಿರಿಕೆಯನ್ನೂ ತೆಗೆದುಹಾಕುತ್ತದೆ. ಮೂರನೇ ವ್ಯಕ್ತಿಯ ಹಸ್ತಕ್ಷೇಪ […]

Advertisement

Wordpress Social Share Plugin powered by Ultimatelysocial