ಕೋಲಾರ, ಕರ್ನಾಟಕ: ಪ್ರಣಾಳಿಕೆಯು ಯಾವುದೇ ಪಕ್ಷದ ಸಂಕಲ್ಪವಿದ್ದಂತೆ. ಅದನ್ನು ಈಡೇರಿಸದೇ ಹೋದರೆ ಜನರಿಗೆ ಮಾಡಿದ ಪಾಪ ಎನಿಸಿಕೊಳ್ಳುತ್ತದೆ. 2004ರಲ್ಲಿ ಕಾಂಗ್ರೆಸ್ ಸರ್ಕಾರವು ರೈತರಿಗೆ ಡೈರೆಕ್ಟ್ ಇನಕಮ್ ಸಪೋರ್ಟಿಂಗ್ ಸ್ಕೀಮ್ ಘೋಷಣೆ ಮಾಡಿತ್ತು. ಆದರೆ, 2009ರವರೆಗೂ ಈ ಸ್ಕೀಮ್ ತರಲಿಲ್ಲ. 2009ರ ಪ್ರಣಾಳಿಕೆಯಲ್ಲೂ ಇದೇ ಘೋಷಣೆ ಮಾಡಿತು. 2014ರವರೆಗೂ ಜಾರಿ ಮಾಡಲೇ ಇಲ್ಲ. ಆ ಮೂಲಕ ರೈತರಿಗೆ ಮೋಸ ಮಾಡಿತು. ಯಾವಾಗ 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕಿಸಾನ್ ಸಮ್ಮಾನ್ […]

    ಪುಣೆ: ಮಚ್ಚುಗಳನ್ನು ಹಿಡಿದ ಆರು ಜನರ ಗುಂಪು ಮೆಡಿಕಲ್ ಶಾಪ್‌ನ ಸಿಬ್ಬಂದಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಘಾತಕಾರಿ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾರಕಾಸ್ತ್ರಗಳನ್ನು ಹಿಡಿದಿದ್ದ ಗ್ಯಾಂಗ್ ಮೆಡಿಕಲ್ ಶಾಪ್‌ಗೆ ನುಗ್ಗಿ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ವೀಡಿಯೊದಲ್ಲಿ ಕಂಡುಬಂದಿದೆ. ಅಂಗಡಿಯನ್ನು ಧ್ವಂಸಗೊಳಿಸಿದ ಈ ಗುಂಪು ಕೌಂಟರ್‌ನಲ್ಲಿರುವ ಇತರ ಸಿಬ್ಬಂದಿಗೆ ಬೆದರಿಕೆ […]

  ಪಾಟ್ನಾ, ಏಪ್ರಿಲ್. 30: ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ನಡೆಯಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ. ಶನಿವಾರವಷ್ಟೇ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರನ್ನು ಭೇಟಿಯಾಗಿದ್ದರು. ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡ ಏಳು ತಿಂಗಳ ನಂತರ ಲಾಲು ಶುಕ್ರವಾರ ಸಂಜೆ ರಾಜ್ಯ ರಾಜಧಾನಿಗೆ ಮರಳಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಲು ನಾವು […]

      ನವದೆಹಲಿ,ಏ.30- ಲೈಂಗಿಕ ಕಿರುಕುಳದ ನೀಡಿದ ಕುಸ್ತಿ ಫೆಡರೇಶನ್ ಮುಖ್ಯಸ್ಥರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ಧಮನಕಾರಿ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಸಂಸದರೂ ಆಗಿರುವ ಬಿಜೆಪಿ ಮುಖಂಡನನ್ನು ಬಂಧಿಸುವ ಬದಲಿಗೆ ಆರೋಪ ಮಾಡಿದವರನ್ನೇ ಸಂಕಷ್ಟ ಹೆದರಿಸುವಂತೆ ಮಾಡಲಾಗುತ್ತಿದೆ. ಇದು ದಮನಕಾರಿ ತನಿಖೆಯೇ ಎಂದು ಕಿಡಿಕಾರಿದ್ದಾರೆ. ಹಿರಿಯ ವಕೀಲರೂ ಆದ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್‍ನಲ್ಲಿ ಕುಸ್ತಿಪಟುಗಳ ಪರವಾಗಿ […]

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಮೂಲಕ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗುವ ಮನ್ ಕಿ ಬಾತ್ ಕಾರ್ಯಕ್ರಮದ 100ನೇ ಸಂಚಿಕೆ ಇದಾಗಿದೆ. ‘ಮನ್ ಕಿ ಬಾತ್’ ನ ಐತಿಹಾಸಿಕ 100ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ʻನನ್ನ ಪಾಲಿಗೆ ‘ಮನ್ ಕಿ ಬಾತ್’ ದೇವರಂತಿರುವ ಸಾರ್ವಜನಿಕರ […]

ಕಳೆದ ಕೆಲ ದಿನಗಳ ಹಿಂದಷ್ಟೇ ಬಿಡುಗಡೆ ಆಗಿರುವ ದಿ ಕೇರಳ ಸ್ಟೋರಿ ಸಿನಿಮಾದ ಟ್ರೈಲರ್ ಸಾಕಷ್ಟು ವಿವಾದ ಸೃಷ್ಟಿಸಿದೆ. ಇದೀಗ ಸಿನಿಮಾ ಬಿಡುಗಡೆಗೆ ಸ್ವತಃ ಕೇರಳದಲ್ಲಿ ವಿರೋಧ ವ್ಯಕ್ತವಾಗಿದ್ದು ಸಿನಿಮಾ ಬಿಡುಗಡೆ ಮಾಡಲು ಅಡ್ಡಗಾಲು ಹಾಕಲಾಗಿದೆ. ಕೇರಳದ ಆಡಳಿತಾರೂಢ ಸಿಪಿಐಎಂ ಸೇರಿದಂತೆ ಕಾಂಗ್ರೆಸ್ ಇನ್ನಿತರೆ ಪಕ್ಷಗಳು ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯಲು ಸರ್ಕಾರಕ್ಕೆ ಮನವಿ ಮಾಡಿವೆ. ಸರ್ಕಾರವು ಸಹ ಸಿನಿಮಾದ ಬಿಡುಗಡೆ ತಡೆಯಲು […]

ಇತ್ತೀಚೆಗೆ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸಿನಿಮಾ ಕಲೆಕ್ಷನ್ ವಿಷಯದಲ್ಲಿ ಕಮಾಲ್ ಮಾಡಲು ಹಿಂದೇಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ದಿಲ್ ರಾಜು 25 ವರ್ಷಗಳ ವೃತ್ತಿಜೀವನದಲ್ಲಿ ಶಾಕುಂತಲಂ ಬಹು ದೊಡ್ಡ ಹಿನ್ನೆಡೆ ಎಂದಿದ್ದಾರೆ. ಗುಣಶೇಖರ್​ ನಿರ್ದೇಶನದ, ನೀಲಿಮಾ ಗುಣ (ಗುಣಶೇಖರ್​ ಮಗಳು) ಮತ್ತು ದಿಲ್​ ರಾಜು ನಿರ್ಮಿಸಿದ ಪೌರಾಣಿಕ ಶಾಕುಂತಲಂ ನಿರೀಕ್ಷಿತ ಮಟ್ಟ ತಲುಪುವಲ್ಲಿ ಹಿನ್ನೆಡೆಯಾಯಿತು. […]

  ಕೆಲವರಿಗೆ ಟಾನ್ಸಿಲ್ ಸಮಸ್ಯೆ ಕಂಡುಬರುತ್ತದೆ. ಇದರಿಂದ ಗಂಟಲು ತುಂಬಾ ನೋಯುತ್ತಿರುತ್ತದೆ ಹಾಗೂ ಆಹಾರ ಸೇವಿಸಲು ತುಂಬಾ ಕಷ್ಟವಾಗುತ್ತದೆ. ಇದರಿಂದ ಜ್ವರ ಕೂಡ ಬರುತ್ತದೆ. ಈ ಸಮಸ್ಯೆ ಕಡಿಮೆ ಮಾಡಲು ಈ ಮನೆಮದ್ದನ್ನು ಬಳಸಿ. ಬಿಸಿ ನೀರಿನೊದಿಗೆ ಜೇನುತುಪ್ಪ ಬೆರೆಸಿ ದಿನಕ್ಕೆ 3-4 ಬಾರಿ ಕುಡಿಯಿರಿ. ಜೇನುತುಪ್ಪ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಸೋಂಕು ನಿವಾರಣೆಯಾಗುತ್ತದೆ. ಬಿಸಿ ನೀರಿಗೆ ಉಪ್ಪನ್ನು ಬೆರೆಸಿ ಬಾಯಿ ಮುಕ್ಕಳಿಸಿ ಇದರಿಂದ ಕೂಡ ಟಾನ್ಸಿಲ್ ಕಡಿಮೆಯಾಗುತ್ತದೆ. […]

  ಲವಂಗ ಎಣ್ಣೆ ಆಯಂಟಿಫಂಗಲ್, ನಂಜುನಿವಾರಕ , ಆಂಟಿ ವೈರಲ್ ಗುಣಗಳನ್ನು ಹೊಂದಿದೆ. ಇದು ಅನೇಕ ಆರೋಗ್ಯ ಸಮಸ್ಯೆಗೆ ಪರಿಹಾರ ನೀಡುತ್ತದೆ. ಹಾಗಾಗಿ ಲವಂಗದ ಎಣ್ಣೆಯನ್ನು ಬಳಸಿದರೆ ಈ ಪ್ರಯೋಜನಗಳನ್ನು ಪಡೆಯಬಹುದು. ಲವಂಗ ಎಣ್ಣೆ ಹಲ್ಲಿನ ಸಮಸ್ಯೆ ನಿವಾರಿಸಲು ಬಹಳ ಸಹಕಾರಿ. ಹಾಗಾಗಿ ಒಂದು ಲೋಟ ನೀರಿಗೆ ಕೆಲವು ಹನಿಗಳಷ್ಟು ಲವಂಗದ ಎಣ್ಣೆ ಬೆರೆಸಿ ಸೇವಿಸಿದರೆ ಹಲ್ಲು ನೋವು, ಬಾಯಿ ಹುಣ್ಣು ನಿವಾರಣೆಯಾಗುತ್ತದೆ. ಲವಂಗ ಎಣ್ಣೆ ರೋಗ ನಿರೋಧಕ ಶಕ್ತಿಯನ್ನು […]

      ಕಿವಿ ಮೇಣದಂತಹ ವಸ್ತುಗಳನ್ನು ಸ್ರವಿಸುತ್ತದೆ. ಇದು ಕಿವಿಯೊಳಗೆ ನೀರು, ಧೂಳು, ಬ್ಯಾಕ್ಟೀರಿಯಾಗಳು ಹೋಗದಂತೆ ರಕ್ಷಿಸುತ್ತದೆ. ಆದರೆ ಇದನ್ನು ಕಿವಿಯೊಳಗಿನಿಂದ ಹೊರಗೆ ತೆಗೆಯುತ್ತಿರುಬೇಕು. ಇಲ್ಲವಾದರೆ ಕಿವಿನೋವು ಶುರುವಾಗುತ್ತದೆ. ಅದಕ್ಕಾಗಿ ಈ ಮನೆಮದ್ದನ್ನು ಬಳಸಿ. *ಉಪ್ಪು ನೀರು : ಉಪ್ಪು ನೀರು ಈ ಮೇಣವನ್ನು ಮೃದುವಾಗಿಸುತ್ತದೆ. 1 ಚಮಚ ಉಪ್ಪನ್ನು ½ ಕಪ್ ನೀರಿನಲ್ಲಿ ಬೆರೆಸಿ ಹತ್ತಿಯ ಉಂಡೆಯಿಂದ 2 ಹನಿ ನೀರನ್ನು ಕಿವಿಯೊಳಗೆ ಹಾಕಿ. 5 ನಿಮಿಷ ಬಿಟ್ಟ […]

Advertisement

Wordpress Social Share Plugin powered by Ultimatelysocial