ಗರ್ಭಿಣಿಯರಿಗೆ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಇದರಿಂದ ಅವರಿಗೆ ಕುಳಿತುಕೊಳ್ಳಲು, ನಡೆಯಲು ಕಷ್ಟವಾಗುತ್ತದೆ. ಈ ಊತವನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. ಗರ್ಭಿಣಿಯರು ಹೆಚ್ಚು ಕಾಫಿ ಕುಡಿಯಬೇಡಿ. ಇದರಿಂದ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಹಾಗಾಗಿ ಕಾಫಿಯ ಬದಲು ಪುದೀನಾ ಟೀ ಸೇವಿಸಿದರೆ ಉತ್ತಮ. ಸೋಡಿಯಂ ಸೇವನೆಯಿಂದ ಗರ್ಭಿಣಿಯರ ಕೈಕಾಲು ಊದಿಕೊಳ್ಳುತ್ತದೆ. ಹಾಗಾಗಿ ಉಪ್ಪಿನ ಸೇವನೆ, ಉಪ್ಪಿನಿಂದ ತಯಾರಿಸಿದ ಆಹಾರದ ಸೇವನೆ ಕಡಿಮೆ ಮಾಡಿ. […]

ಗಿಡ ಮೂಲಿಕೆಗಳು ಹೇರಳವಾದ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲೂ ಬೇಸಿಗೆಯಲ್ಲಿ ವರದಾನವಾಗಿ ಇರುವುದೇ ಲಾವಂಚದ ಬೇರು. ಯಾವುದೇ ಗ್ರಂಧಿಗೆ ಅಂಗಡಿಗಳಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಸಿಗುವ ಲಾವಂಚದ ಬೇರಿನಿಂದ ಎಷ್ಟೆಲ್ಲಾ ಪ್ರಯೋಜನಗಳು ಇದೆ ಗೊತ್ತಾ? ಪಾದಗಳ ಉರಿ, ಬಾಯಿ ಹುಣ್ಣು, ಉರಿ ಮೂತ್ರ, ಮೊಡವೆಗಳು ಮುಂತಾದ ಅನೇಕ ಬಗೆಯ ಸಮಸ್ಯೆಗಳಿಗೆ ಲಾವಂಚ ರಾಮಬಾಣ. ತಂಪಿನ ಗುಣ ಹೊಂದಿರುವ ಲಾವಂಚದ ಬೇರನ್ನು ನೀರಿನಲ್ಲಿ 4-5 ಗಂಟೆಗಳ ಕಾಲ ನೆನೆಸಿ ನಂತರ ಸೋಸಿ […]

  ಬೆಂಗಳೂರು : ಅಭಿನಯ ಚಕ್ರವರ್ತಿ ನಟ ಸುದೀಪ್‌ ಅವರು ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ, ಇದೀಗ ಇದ್ದಕ್ಕಿದ್ದಂತೆ ಕಿಚ್ಚ ಕಮಲಪಾಳಯದ ಪರ ಪ್ರಚಾರ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಬಿಜೆಪಿಗರು ಕಿಚ್ಚನಿಗೆ ಕೊಟ್ಟ ಮಾತು ತಪ್ಪಿದ್ರಾ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಹೌದು ಇಷ್ಟೇಲ್ಲ ಪ್ರಶ್ನೆಯನ್ನು ಹುಟ್ಟು ಹಾಕುವಂತೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ಮಾತು. ಯೆಸ್‌.. […]

      ದೇಶದ ಯಾವುದೇ ಶಕ್ತಿಯಿಂದ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು: ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತಯಾಚನೆ ಜೊತೆಗೆ ರೋಡ್ ಶೋ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ನಾನು ರಾಜ್ಯಾದ್ಯಂತ ಸುತ್ತಾಡಿದ್ದೇನೆ, ಈ ಬಾರಿ ಬಿಜೆಪಿಯ ಸುನಾಮಿ ಎಲ್ಲ ಕ್ಷೇತ್ರಗಳಲ್ಲಿ ಇದೆ. ಕಾಂಗ್ರೆಸ್​ ಪಕ್ಷ ಸೋಲಿನ ಭೀತಿಯಲ್ಲಿದ್ದು, ನಮ್ಮ ಪಕ್ಷದಿಂದ […]

      ಮನೆ ಮುಂದೆ ಆಟವಾಡುತ್ತಿದ್ದ ಮಗು ಮನೆಯ ಮುಂಬಾಗ ತೆರದಿದ್ದ ಚರಂಡಿಗೆ ಬಿದ್ದು ಸಾವನ್ನಪ್ಪಿದೆ. ಘಟನೆ ಕುರಿತು ಮಾಹಿತಿ ನೀಡುತ್ತಿರುವ ಸ್ಥಳೀಯರುನೆಲಮಂಗಲ(ಬೆ.ಗ್ರಾಮಾಂತರ) : ನಗರದಲ್ಲಿ ಬೆಳಗ್ಗೆ ದುರಂತವೊಂದು ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ 11 ತಿಂಗಳ ಮಗು ಮನೆಯ ಮುಂಭಾಗದಲ್ಲಿದ್ದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ರ್ದುಘಟನೆ ತಾಲೂಕಿನ ಸೋಂಪುರ ಹೋಬಳಿಯ ನಿಡವಂದ ಕಾಲೋನಿಯಲ್ಲಿ ನಡೆದಿದೆ. ಘಟನೆ ವಿವರ: ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಮನೆಯ ಅಂಗಳದಲ್ಲಿ ಮಗು ಆಟವಾಡಿ, […]

  ಕದನವಿರಾಮದ ಮಧ್ಯೆಯೂ ಸುಡಾನ್​ನ ಕೆಲ ಪ್ರದೇಶಗಳಲ್ಲಿ ಮಾರಣಾಂತಿಕ ಹೋರಾಟ ಮುಂದುವರೆದಿದೆ. ಸೇನೆ ಮತ್ತು ಅರೆಸೇನಾಪಡೆಗಳ ಮಧ್ಯೆ ಮೂರು ವಾರಗಳಿಂದ ನಡೆಯುತ್ತಿರುವ ಸಶಸ್ತ್ರ ಹೋರಾಟದಲ್ಲಿ ಈವರೆಗೆ 528 ಜನ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಖಾರ್ಟೂಮ್ (ಸುಡಾನ್) : ಸುಡಾನ್ ಸೇನೆ ಮತ್ತು ಅರೆಸೇನಾ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್) ನಡುವಿನ ಮಾರಣಾಂತಿಕ ಘರ್ಷಣೆಯಲ್ಲಿ ಕನಿಷ್ಠ 528 ಜನರು ಸಾವನ್ನಪ್ಪಿದ್ದಾರೆ ಮತ್ತು 4,599 ಜನರು ಗಾಯಗೊಂಡಿದ್ದಾರೆ ಎಂದು ಸುಡಾನ್ ಆರೋಗ್ಯ ಸಚಿವಾಲಯ […]

  ಉತ್ತಮ ಆರೋಗ್ಯ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮನ್ನು ಸಕ್ರಿಯಗೊಳಿಸುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ಒಬ್ಬ ಹಳೆಯ ಸ್ನೇಹಿತ ದಿನದ ಅಂತ್ಯದಲ್ಲಿ ಒಂದು ಆಹ್ಲಾದಕರ ಭೇಟಿ ನೀಡುತ್ತಾರೆ. ಇದುವರೆಗೂ ಒಂಟಿಯಾಗಿ ಇರುವವರು ಇಂದು ಯಾರೋ ವಿಶೇಷ ಭೇಟಿಯಾಗುವ ಸಾಧ್ಯತೆ ಇದೆ ಆದರೆ ವಿಷಯವನ್ನು ಮುಂದುವರಿಸುವ ಮೊದಲು, ಆ ವ್ಯಕ್ತಿ ಯಾರೊಂದಿಗಾದರೂ […]

  ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ. ನಿಮಗಾಗಿ ಹಣವನ್ನು ಉಳಿಸುವ ನಿಮ್ಮ ಬಯಕೆ ಇಂದು ಪೂರ್ಣಗೊಳ್ಳಬಹುದು. ಇಂದು ನೀವು ಸೂಕ್ತವಾಗಿ ಉಳಿಸಲು ಸಾಧ್ಯವಾಗುತ್ತದೆ. ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು ತರುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಸಮದಲ್ಲಿ ನಡೆಯುವ ಜೊತೆಗೆ ನೀವು ನಿಮ್ಮ ಆಪ್ತರಿಗೆ ಸಮಯ ನೀಡುವುದು ಅಗತ್ಯವಾಗಿದೆ. ಈ […]

  ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಚಂದ್ರನ ಸ್ಥಾನದಿಂದಾಗಿ, ಇಂದು ನಿಮ್ಮ ಹಣವನ್ನು ಅನಗತ್ಯ ಕೆಲಸಗಳಿಗೆ ಖರ್ಚು ಮಾಡಬಹುದು. ನೀವು ಹಣವನ್ನು ಸಂಗ್ರಹಿಸಲು ಬಯಸಿದರೆ ನಿಮ್ಮ ಸಂಗಾತಿಯೊಂದಿಗೆ ಅಥವಾ ಪೋಷಕರೊಂದಿಗೆ ಮಾತನಾಡಿ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮ ಪ್ರೀತಿಪಾತ್ರರಿಂದ ಕರೆ ಪಡೆಯುತ್ತೀರಿ ಹಾಗೂ ಇದು ನಿಮಗೆ ರೋಮಾಂಚಕ ದಿನವಾಗಿರುತ್ತದೆ. ಜನರು ನಿಮ್ಮ ಮನೆಯ ಬಗ್ಗೆ ಏನು ಯೋಚಿಸುತ್ತಾರೆ ಎಂದು ಇಂದು ನಿಮಗೆ ಈ ವಿಷಯದಿಂದ […]

  ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಇಂದು ನೀವು ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು ಆದರೆ ಇದರ ಹೊರೆತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ ಇತ್ತೀಚೆಗೆ ನಿಮ್ಮ ವೈಯಕ್ತಿಕ ಜೀವನ ನಿಮ್ಮ ಗಮನದ ಕೇಂದ್ರಬಿಂದುವಾಗಿದೆ – ಆದರೆ ಇಂದು ನೀವು ಸಾಮಾಜಿಕ ಕೆಲಸ, ದಾನದ ಮೇಲೆ ಗಮನ ಹರಿಸುತ್ತೀರಿ – ಮತ್ತು ಸಮಸ್ಯೆಯ ಜೊತೆ ನಿಮ್ಮ ಬಳಿ ಬರುವವರಿಗೆ ಸಹಾಯ ಮಾಡುತ್ತೀರಿ. ನಿಮ್ಮನ್ನು ದೀರ್ಘಕಾಲ ಹಿಡಿದಿಟ್ಟಿರುವ ಒಂದು ಏಕಾಂಗಿ […]

Advertisement

Wordpress Social Share Plugin powered by Ultimatelysocial