ಸಂತೋಷದ ಸುದ್ದಿ ಪಡೆಯುವ ಸಾಧ್ಯತೆಯಿದೆ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಸ್ನೇಹಿತರು ನಿಮಗೆ ಬೆಂಬಲ ನೀಡಿದರೂ -ಆದರೆ ಮಾತುಗಳ ಬಗ್ಗೆ ಎಚ್ಚರದಿಂದಿರಿ ನಿಮ್ಮ ಪ್ರೀತಿಪಾತ್ರರಿಂದ ಕರೆ ಪಡೆಯುತ್ತೀರಿ ಹಾಗೂ ಇದು ನಿಮಗೆ ರೋಮಾಂಚಕ ದಿನವಾಗಿರುತ್ತದೆ. ಈ ರಾಶಿಚಕ್ರದ ಜನರು ಇಂದು ತಮಗಾಗಿ ಸಾಕಷ್ಟು ಸಮಯವನ್ನು ಪಡೆಯುತ್ತಾರೆ. ನಿಮ ಹವ್ಯಾಸಗಳನ್ನು ಪೂರೈಸಲು ನೀವು ಈ ಸಮಯವನ್ನು ಬಳಸಬಹುದು. ನೀವು ಯಾವುದಾದರು ಪುಸ್ತಕವನ್ನು ಓದಬಹುದ್ […]

  ಕನ್ನಡದ ಜನಪ್ರಿಯ ವಾಹಿನಿ ‘ಸ್ಟಾರ್ ಸುವರ್ಣ’ ಪ್ರೇಕ್ಷಕರಿಗಾಗಿ ಹೊತ್ತು ತರ್ತಿದೆ ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆ ‘ಅನುಪಮಾ’. ವಿಭಿನ್ನ ಕಥಾ ಹಂದರವುಳ್ಳ ‘ನಮ್ಮ ಲಚ್ಚಿ’, ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’, ‘ಜೇನುಗೂಡು’, ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿಗಳನ್ನು ಪ್ರಸಾರ ಮಾಡುತ್ತಿರುವ ಸ್ಟಾರ್ ಸುವರ್ಣ ವಾಹಿನಿ, ಇದೀಗ ಇಡೀ ದೇಶದ ಹೃದಯ ಗೆದ್ದ ಗೃಹಿಣಿಯ ಕಥೆಯನ್ನು ಹೇಳಲು ಮುಂದಾಗಿದೆ.ಮಧ್ಯ ವಯಸ್ಕ ಮಹಿಳೆ ಅನುಪಮ. ಸದಾ ಮನೆಯವರ ಬಗ್ಗೆ ಕಾಳಜಿ, ಕುಟುಂಬದವರ […]

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಗರದಿಂದ ನಾಗೂರ ಹೋಗುವ ರಸ್ತೆಯು ತಗ್ಗು ಗುಂಡಿಗಳಿಂದ ಕೂಡಿದ್ದು ಹಡೆಗೆಟ್ಟಿದೆ ಈ ರಸ್ತೆಯಲ್ಲಿ ಸಂಚರಿಸುವ ಬೈಕ್ ಸವಾರರು ಹಾಗೂ ಸಾರ್ವಜನಿಕರು ತಮ್ಮ ಜೀವನ ಕೈಯಲ್ಲಿ ಹಿಡ್ಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಟಿಪ್ಪು ಕ್ರಾಂತಿ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷ ರಾದ ಖಜಾಂಬರ್ ನದಾಫ್ ರವರು ಅಧಿಕಾರಿ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಸಂಬಂಧಪಟ್ಟ […]

ಉಪ ನಿರ್ದೇಶಕರ ಕಚೇರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲಬುರ್ಗಿ ಈ ಸಂದರ್ಭದಲ್ಲಿ ಮಾತನಾಡಿದ ಕಲಬುರ್ಗಿ ಉಸ್ತುವಾರಿ ಸಚಿವರಾದ ಮುರುಗೇಶ್ ನಿರಾಣಿ ನಾನು ಹಿಂದೆ ಕೈಗಾರಿಕಾ ಸಚಿವನಾಗಿದ್ದ ಪೂರ್ವದಲ್ಲಿ ಮೈಂಡ್ ಅಂಡ್ ಕೆಲಸ ಮಾಡುವಂತಹ ಅವಕಾಶ ಸಿಕ್ಕಿತ್ತು ನಮ್ಮ ದೇಶದಲ್ಲಿ ಈಗಾಗಲೇ ಒಂದೇ ಕಡೆ ಸ್ಕೂಲ್ ಆಫ್ ಮೈನಿಂಗ್ ಇದೆ ಅದೇ ಪ್ರಕಾರದಲ್ಲಿ ನಮ್ಮ ಕರ್ನಾಟಕದಲ್ಲಿ ಸಹಿತ ಮೈಂಡ್ಸ್ ಡಿಪಾರ್ಟ್ಮೆಂಟ್ ಬಹಳ ದೊಡ್ಡದಿದೆ 15000 ಎಕ್ರೆ ಭೂಮಿಯನ್ನು ಕೊಟ್ಟಿದ್ದಾರೆ […]

ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ. ವೇಗವಾಗಿ ಬಂದು 9 ವಾಹನಗಳಿಗೆ‌ ಮರಳು ಲಾರಿ ಡಿಕ್ಕಿ. ಲಾರಿ ಡಿಕ್ಕಿ ರಭಸಕ್ಕೆ 9 ಕಾರುಗಳು ಜಖಂ. ಒಂಬತ್ತು ಜನರಿಗೆ ಗಾಯ,ಇಬ್ಬರ ಸ್ಥಿತಿ ಗಂಭೀರ. ಸ್ಥಳಿಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಸಜ್ಜಾದ ಪೊಲೀಸರಿಂದ ಅಗತ್ಯ ಬಂದೊಬಸ್ತ್. ಇಂದು ನಗರ ಪೊಲೀಸ್ ಆಯುಕ್ತರಿಂದ ಹಾಟ್ ಸ್ಪಾಟ್ ಗಳ ವಿಸಿಟ್. ಇಂದು ಭದ್ರತಾ ಸಿದ್ಧತೆಗಳ ಪರಿಶೀಲನೆ ನಡೆಸಲಿರು ಆಯುಕ್ತ ಪ್ರತಾಪ್ ರೆಡ್ಡಿ. ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ರೌಂಡ್ಸ್. ನ್ಯೂಯಿರ್ ಸೆಲೆಬ್ರೇಷನ್ ಹಾಟ್ ಸ್ಪಾಟ್ ಗಳಿಗೆ ಭೇಟಿ, ಪರಿಶೀಲನೆ. ಇಂದು ಎಂಜಿ ರೋಡ್, ಬ್ರಿಗೇಡ್ ರೋಡ್ ಪರಿಶೀಲನೆ ನಡೆಸಲಿರುವ ಕಮಿಷನರ್. ಹೊಸವರ್ಷಕ್ಕೆ ದಿನಗಣನೆ ಶುರುವಾಗ್ತಿರೋ ಹಿನ್ನೆಲೆ. ಬ್ರಿಗೆಡ್ ರಸ್ತೆಗೆ ಭೇಟಿ ನೀಡಿರೋ ಪೊಲೀಸ್ […]

ಬೆಂಗಳೂರು,ಡಿಸೆಂಬರ್ 17: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವ್‌ ಭುಟ್ಟೋ ಜರ್ದಾರಿ ಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕುರಿತಾಗಿ ಮಾಡಿರುವ ಟೀಕೆಯು ಅವರ ಕೀಳು ಮನೋಸ್ಥಿತಿಯನ್ನು ಬಯಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದರು.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪಾಕಿಸ್ಥಾನದ ವಿದೇಶಾಂಗ ಸಚಿವರಾಗಿ ಅವರ ಹೇಳಿಕೆಯು ಪಾಕಿಸ್ಥಾನ ಸರ್ಕಾರದ ನೀಚ ಮನೋಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಡೀ ವಿಶ್ವದಲ್ಲಿಯೇ ಶಾಂತಿ ನೆಲೆಸುವಂತಾಗಲು ಭಾರತದ ಪ್ರಧಾನ ಮಂತ್ರಿಯವರು […]

ಆರ್ಥಿಕ ಬಿಕ್ಕಟ್ಟಿನತ್ತ ವಿಶ್ವ ಸಾಗುತ್ತಿರುವ ಬೆನ್ನಲ್ಲೇ ಬಹು ರಾಷ್ಟ್ರೀಯ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅಮೆಜಾನ್ ಕೂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.ಈ ಮೊದಲು ಹತ್ತು ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಅಮೆಜಾನ್ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದ್ದರೂ ಈಗ ಹೊರ ಬಿದ್ದಿರುವ ಮಾಹಿತಿ ಪ್ರಕಾರ 20,000 ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ ಎಂದು ತಿಳಿದು ಬಂದಿದೆ. […]

  ಕೋಲಾರದ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಘಟನೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ,ಅಪಘಾತವಾದರೂ ಗಾಯಗೊಂಡವರನ್ನು ಆಸ್ಪತ್ರೆ ಗೆ ಸೇರಿಸಲು ಹೀಂದೇಟು.ಸ್ಥಳೀಯರಿಂದ ಎಂ ಎಲ್ ಸಿ ರವಿ ಕುಮಾರ್ ಗೆ ಕ್ಲಾಸ್.ಗಾಯಗೊಂಡ ವ್ಯಕ್ತಿ ಹೊಸಕೋಟೆ ತಾಲೂಕಿನ ಗೋಪಾಲ್(೪೫) ಗಾಯಾಳು,ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮದ ಗೋಪಾಲ್,ಬೈಕ್ ನಲ್ಲಿ ಕೋಲಾರಕ್ಕೆ ತೆರಳುತಿದ್ದ ದ್ವಿಚಕ್ರವಾಹನ,ಕೋಲಾರದ ಕಡೆ ತೆರಳುತಿದ್ದ ಎಂ ಎಲ್ ಸಿ ರವಿ ಕುಮಾರ್,ಸ್ಥಳೀಯರ ಆಕ್ರೋಶದಿಂದ ದಂಗಾದ ರವಿ ಕುಮಾರ್.ಸ್ಥಳಕ್ಲೆ […]

ರಕ್ಷಿತ್ ಶೆಟ್ಟಿ ನಿರ್ಮಿಸಿ, ನಾಯಕರಾಗೂ ನಟಿಸಿರುವ ಈ ಚಿತ್ರಕ್ಕೆ ದೇಶ – ವಿದೇಶ ಗಳಲ್ಲಿ ಅಪಾರ ಜನಮನ್ನಣೆ ದೊರಕಿದೆ. ಇದೇ ತಿಂಗಳ 29ರಿಂದ Voot select ನಲ್ಲಿ ಚಾರ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ ಕುರಿತು ಚಿತ್ರದ ನಿರ್ಮಾಪಕ – ನಾಯಕ ರಕ್ಷಿತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪರಮ್ ವಾ ಸ್ಟುಡಿಯೋಸ್ ನಿರ್ಮಾಣದ “777 ಚಾರ್ಲಿ” ಚಿತ್ರ Voot select ನಲ್ಲಿ ಇದೇ 29ರಿಂದ ಲಭ್ಯ. ನಮ್ಮ “ಕಿರಿಕ್ ಪಾರ್ಟಿ” […]

Advertisement

Wordpress Social Share Plugin powered by Ultimatelysocial