ಬಿಕ್ಕಳಿಕೆ ಬಂದಾಗಲೆಲ್ಲಾ, ಯಾರಾದರೂ ನಿಮ್ಮನ್ನು ನೆನೆಯುತ್ತಿರಬಹುದು ಎಂದು ಜನರು ಹೇಳಲು ಪ್ರಾರಂಭಿಸುತ್ತಾರೆ, ವಿಜ್ಞಾನಿಗಳು ತಮ್ಮ ಅಭಿಪ್ರಾಯಗಳನ್ನು ಇದಕ್ಕಿಂತ ಭಿನ್ನವಾಗಿ ತೆಗೆದುಕೊಳ್ಳುತ್ತಾರೆ. ಮತ್ತು ಅದರ ಹಿಂದೆ ಇನ್ನೂ ಅನೇಕ ಕಾರಣಗಳನ್ನು ನೀಡುತ್ತಾರೆ, ಆದ್ದರಿಂದ ಬಿಕ್ಕಳಿಕೆಗೆ ಕಾರಣ ಮತ್ತು ಅದನ್ನು ತಡೆಗಟ್ಟುವ ಮಾರ್ಗ . ಗಂಟಲಿನ ಕೆನಾಲ್ ನಲ್ಲಿ ಬಿಕ್ಕಳಿಕೆ ಗಳು ಉಂಟಾಗುತ್ತವೆ. ಇದು ನಿಮ್ಮ ಸ್ನಾಯುಗಳ ಅನೈಚ್ಛಿಕ ಕ್ರಿಯೆ. ಡಯಾಫ್ರಯಾಮ್ ಸ್ನಾಯುಗಳು ಇದ್ದಕ್ಕಿದ್ದಂತೆ ಕುಗ್ಗಿದಾಗ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆಗ ಬಿಕ್ಕಳಿಕೆ […]
newup
ನೇಲ್ ಪಾಲಿಶ್ ಹಚ್ಚುವಾಗ ಬಬಲ್ ಗಳು ಬರುವುದನ್ನು ನೀವು ಕಂಡಿರಬಹುದು. ಇವು ಹೆಚ್ಚಾಗಿ ನೇಲ್ ಪಾಲಿಶ್ ಒಣಗಿಸುವ ಪ್ರಕ್ರಿಯೆಯಲ್ಲಿ ಉಂಟಾಗುತ್ತದೆ. ಇದಕ್ಕೆ ಮುಖ್ಯ ಕಾರಣ ನಿಮ್ಮ ನೇಲ್ ಪಾಲಿಶ್ ದಪ್ಪವಾಗಿರುವುದು.ಇದು ಒಣಗಲು ಹೆಚ್ಚು ಸಮಯ ಬೇಕಾಗುವುದರಿಂದ ಅದರ ಮೊದಲೇ ನೀವು ಇನ್ನೊಂದು ಕೋಟ್ ಹಚ್ಚಿದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ನೇಲ್ ಪಾಲಿಶ್ ಹಚ್ಚುವುದಕ್ಕೂ ಮೊದಲು ಸರಿಯಾಗಿ ಬಣ್ಣರಹಿತ ಪಾಲಿಶ್ ಆದ ಬೇಸ್ ಕೋಟ್ ಹಚ್ಚಿ.ಬಣ್ಣ ಹಚ್ಚುವ ಮೊದಲು ಉಗುರುಗಳನ್ನು ಸ್ವಚ್ಛಗೊಳಿಸಿ. ಆ […]
ಚಿತ್ರದುರ್ಗ : ಮೊನ್ನೆಯಷ್ಟೇ ನಡೆದ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಸುಧಾಕರ್ ಕೂಡ ಭಾಗಿಯಾಗಿದ್ದರು. ಭಾಷಣ ಮಾಡುವಾಗ ಶಾಸಕಿ ಪತಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ, ಕ್ಷೇತ್ರದ ಜನತೆ ನಿಮಗೆ ಹತ್ತು ವರ್ಷಗಳ ಕಾಲ ಆಡಳಿತ ನೀಡಿದ್ದರು. ಆದ್ರೂ ಜಿಲ್ಲೆಗೊಂದು ಸುಸಜ್ಜಿತವಾದ ಆಸ್ಪತ್ರೆ ತರಲು ನಿಮ್ಮಿಂದ ಸಾಧ್ಯವಾಗಲಿಲ್ಲ. ಸಚಿವರು ಮಾಡದ ಕೆಲಸವನ್ನ […]
ಬೀದರ್ : ವ್ಯಾಪಾರಿಯೊಬ್ಬರಿಂದ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಯೂನಿಫಾರಂನಲ್ಲೇ ಲಂಚ ಸ್ವೀಕರಿಸಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ಲಂಚದ ವಿಡಿಯೋ ವೈರಲ್ ಆಗುತ್ತಿದ್ದ ಹಿನ್ನೆಲೆ ಭಾಲ್ಕಿ ಸಿಪಿಐ ರಾಘವೇಂದ್ರ ಅವರನ್ನು ಅಮಾನತ್ತು ಮಾಡ ಲಾ ಗಿದೆ. ಯೂನಿಫಾರಂನಲ್ಲೇ ಸಿಪಿಐ ರಾಘವೇಂದ್ರ ಹಣ ಎಣಿಸುತ್ತಿದ್ದು, ಸಿರ್ಸೆ ಪೆಟ್ರೋಲ್ ಪಂಪ್ ಎದುರಿನ ಆಟೋಮೊಬೈಲ್ ಶಾಪ್ನಲ್ಲಿ ವಸೂಲಿ ಮಾಡಿರುವ ಸಿಸಿಟಿವಿ ದೃಶ್ಯ ಭಾರೀ ವೈರಲ್ ಆಗಿತ್ತು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ […]
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗ ಕಿರಿಕ್ ಬೆಡಗಿಯ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ರಶ್ಮಿಕಾ ಮಂದಣ್ಣ ಬಾಲಿವುಡ್ ನ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಕಚೇರಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಎರಡು ಚಿತ್ರ ಮಾಡಿರುವ ರಶ್ಮಿಕಾ ಈಗ ಮತ್ತೊಂದು ಬಿಗ್ ಸಿನಿಮಾದಲ್ಲಿ ಅಭಿನಯಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ದೊಡ್ಡ ಸಿನಿಮಾಗಳಲ್ಲಿ ಆಫರ್ ಪಡೆಯುತ್ತಿರುವ ರಶ್ಮಿಕಾ […]
ವಾರಣಾಸಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಗನಿಗೆ ತಂದೆಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿಲ್ಲ. ಮಗ ತಾನು ಕಟ್ಟಿದ ಮನೆಯಲ್ಲಿಯೇ ಇರಬೇಕೆಂದು ಕೋರ್ಟ್ ಹೇಳಿದೆ. ಮಗ ತನ್ನ ತಂದೆಯ ಮನೆಯಲ್ಲಿ ವಾಸಿಸಲು ಸಾಧ್ಯವಿಲ್ಲವೆಂದು ಕೋರ್ಟ್ ಹೇಳಿದೆ. ಮಂಗಳವಾರ ವಿಚಾರಣೆಯ ಸಂದರ್ಭದಲ್ಲಿ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯಿದೆ-2007 ರ ಸೆಕ್ಷನ್ 21 ರ ಅಡಿಯಲ್ಲಿ, ಮಗ, ತಂದೆ ಮನೆಯಲ್ಲಿ ಉಳಿಯಲು […]
ಕಾಬೂಲ್: ಪ್ರಜಾಸತ್ತಾತ್ಮಕ ಸರ್ಕಾರವನ್ನು ಉರುಳಿಸಿ ಅಫ್ಘಾನಿಸ್ತಾನದಲ್ಲಿ ಆಡಳಿತಕ್ಕೆ ಬಂದಿದ್ದ ತಾಲಿಬಾನ್ ಸರ್ಕಾರ ಮಹಾ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ಆಕಸ್ಮಿಕವಾಗಿ ತನ್ನ ಶತ್ರುರಾಷ್ಟ್ರ ಕೋಟ್ಯಂತರ ಹಣವನ್ನು ರವಾನೆ ಮಾಡಿ ಈಗ ಅದನ್ನು ವಾಪಸ್ ನೀಡುವಂತೆ ಗೋಗರೆಯುತ್ತಿದೆ. ಹೌದು.. ಅಧಿಕಾರದ ಗಂಧವೇ ಗೊತ್ತಿಲ್ಲದ ತಾಲಿಬಾನ್ ಗೆ ಅಫ್ಘಾನಿಸ್ತಾನದಲ್ಲಿ ಅಂಧಾ ದರ್ಬಾರ್ ನಡೆಸುತ್ತಿದೆ. ತಾವು ಮಾಡಿದ ತಪ್ಪಿನಿಂದಾಗಿ ಕೋಟ್ಯಂತರ ರೂಪಾಯಿಯನ್ನು ಕಳೆದುಕೊಂಡಿರುವ ಪ್ರಸಂಗವೊಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ನಲ್ಲಿ ತಾಲಿಬಾನ್ ಆಡಳಿತವು ತಜಕಿಸ್ತಾನ್ನಲ್ಲಿರುವ ತನ್ನ ರಾಯಭಾರ ಕಚೇರಿಯ […]
ಹಲವಾರು ತಜ್ಞರೊಟ್ಟಿಗೆ ವ್ಯಾಪಕವಾದ ಚರ್ಚೆ ನಡೆಸಿದ ಬಳಿಕ, ಅದರಲ್ಲೂ ಯುವ ವಯಸ್ಸಿನ ಮಹಿಳೆಯರೊಟ್ಟಿಗೆ ಆಳವಾಗಿ ಚರ್ಚಿಸಿದ ನಂತರ ಮದುವೆ ವಯಸ್ಸಿನ ಮಿತಿ ಏರಿಕೆಗೆ ಶಿಫಾರಸ್ಸು ಮಾಡಲಾಗಿದೆ. ಭಾರತದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ. ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು […]
ಮೈಸೂರು: ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿ ಅರ್ಜುನ (24) ಅವರನ್ನು ಚಾಕುವಿನಿಂದ ಇರಿದು ಹಾಗೂ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.ತೀವ್ರವಾಗಿ ಗಾಯಗೊಂಡ ಇವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು. ಬುಧವಾರ ತಡರಾತ್ರಿ ಇವರನ್ನು ಫೋನ್ ಮಾಡಿ ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡ ಕೆಲವರು ಚಾಕುವಿನಿಂದ ಇರಿದು, ಅಟ್ಟಾಡಿಸಿದ್ದಾರೆ.ನಂತರ ಹಳ್ಳಕ್ಕೆ ಬಿದ್ದ ಇವರ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.
ಬೆಳಗಾವಿ, ಡಿ.16- ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದ ಅವರು, ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಬಟ್ಟೆ/ಸೀರೆಗಳನ್ನು ನೇಕಾರರ ಸಾಮಥ್ರ್ಯಕ್ಕನುಗುಣವಾಗಿ ಖರೀದಿಸಲು ಪ್ರಮಾಣವನ್ನು ನಿಗದಿಪಡಿಸಲಾಗುವುದು. ಇದರೊಂದಿಗೆ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ ಕೈಮಗ್ಗದ […]