ಕಳೆದ ಕೆಲ ವರ್ಷಗಳಿಂದ ಐಸಿಸಿ ಟೂರ್ನಿಗಳಲ್ಲಿ ಮತ್ತು ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾ ಸೋಲು ಕಂಡ ಬಗ್ಗೆ ಪರಾಮರ್ಶಿಸುವ ಸಲುವಾಗಿ ಬಿಸಿಸಿಐ(BCCI Meeting) ಮಹತ್ವದ ಸಭೆ ಕರೆದಿದೆ. ಈ ಮೂಲಕ ವರ್ಷಾರಂಭದಲ್ಲೇ ಬಿಸಿಸಿಐ ಮೇಜರ್​ ಸರ್ಜರಿ ನಡೆಸಲು ಮುಂದಾಗಿದೆ.ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಹೊಸ ಯುಗ ಆರಂಭವಾಗುವ ಸೂಚನೆ ಲಭಿಸಿದೆ.ಭಾನುವಾರ(ಜನವರಿ 1) ಮುಂಬಯಿಯಲ್ಲಿ ಸಭೆ ನಡೆಯಲಿದೆ. ಅದರಂತೆ ಈ ಸಭೆಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮ, ರಾಹುಲ್​ ದ್ರಾವಿಡ್​, ವಿವಿಎಸ್​ ಲಕ್ಷ್ಮಣ್ […]

  ಚಂದ್ರಕಾಂತ ಕರದಳ್ಳಿ ಮಕ್ಕಳ ಸಾಹಿತ್ಯದಲ್ಲಿ ಮತ್ತು ಕನ್ನಡಪರ ಸಂಘಟನೆಯಲ್ಲಿ ಗಣನೀಯ ಸಾಧನೆ ಮಾಡಿದವರು.ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ ಅವರು 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಚಂದ್ರಕಾಂತ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ‌ ಪಡೆದು, ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ […]

ಬಿಜೆಪಿ ಪಕ್ಷದಲ್ಲಿ ಬಿಎಸ್‌ವೈ ಅವರನ್ನ ಯಾರೂ ಕಡೆಗಣಿಸಿಲ್ಲ, ಯೆಡಿಯೂರಪ್ಪ ಬಿಜೆಪಿ ಪ್ರಶ್ನಾತೀತ ನಾಯಕರು ಎಂದು ವಿಜಯಪುರದಲ್ಲಿ ಭೈರತಿ ಬಸವರಾಜ್‌ ಹೇಳಿದ್ದಾರೆ.ಬಿಜೆಪಿಯಲ್ಲಿ ಗೊಂದಲ ಇಲ್ಲ.ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಎಲ್ಲದಕ್ಕಿಂತ ಹೆಚ್ಚಾಗಿ ಬಿಎಸ್‌ವೈ ಅವರಿಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅತ್ಯುನ್ನತ ಸ್ಥಾನ ಕೊಟ್ಟಿದೇವೆ ಮುಂಬರುವ ವಿಧಾನಸಭಾ ಚುನಾವಣೆಗೆ ಅವರ ಮಾರ್ಗದರ್ಶನ ಬೇಕೆ ಬೇಕು. ವಿರೋಧ ಪಕ್ಷದವರು ಸುಮ್ಮನೆ ಏನೇನೋ ಹೇಳ್ತಾರೆ ಎಂಧು ಕಾಂಗ್ರೆಸ್‌ ವಿರುದ್ಧ ಗರಂ ಆದ್ರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial