ಜಿ. ಪಿ. ರಾಮಣ್ಣ ಹುಟ್ಟಿದ್ದು ಡಿಸೆಂಬರ್ 20. ಅವರು ಬೆಂಗಳೂರಿನವರು. ಹೊಂಬೆಗೌಡ ಶಾಲೆ, ಕ್ರೈಸ್ಟ್ ಕಾಲೇಜು ಇವರು ವಿದ್ಯಾಭ್ಯಾಸ ಮಾಡಿದ ಶೈಕ್ಷಣಿಕ ಮಂದಿರಗಳು. ಕೆಲಸ ಮಾಡಿದ್ದು ಎಚ್‍ಎಎಲ್ ಸಂಸ್ಥೆಯಲ್ಲಿ. ಕನ್ನಡದ ಬಗ್ಗೆ ಅಪಾರ ಪ್ರೀತಿಯ ರಾಮಣ್ಣ ರಂಗನಟ, ನಿರ್ದೇಶಕ, ನಿರೂಪಕ, ದೂರದರ್ಶನ-ಆಕಾಶವಾಣಿ ಕಲಾವಿದ, ರಸಪ್ರಶ್ನೆ (ಕ್ವಿಜ್) ಗುರು, ಲೇಖಕ ಮತ್ತು ‘ಪರಂಪರಾ’ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ. ಎಚ್ಎಎಲ್ ಸಂಸ್ಥೆಯಲ್ಲೂ ಅವರು ಅಪಾರ ಕನ್ನಡ ಮತ್ತು ಸಾಂಸ್ಕೃತಿಕ ಕೆಲಸ ಮಾಡಿದವರು.ಜಿ. ಪಿ. […]

ಬೆಳಗಾವಿ : ಹೊರ ರಾಜ್ಯವಾದ ರಾಜ್ಯಸ್ತಾನದ ಉದಯಪುರದಲ್ಲಿ ಹಿಂದೂ  ಟೈಲರ್‌  ವೃತ್ತಿಯಲ್ಲಿರುವ ಕನ್ನಯ್ಯಲಾಲ್‌ ಎಂಬ ವ್ಯಕ್ತಿಯ  ಹತ್ಯೆ ಆಗಿರುವ ಹಿನ್ನಲೆ. ರಾಜ್ಯಸ್ತಾನ  ಸರಕಾರವು ಕೊಲೆ ಮಾಡಿದವರಿಗೆ ಕಠಿನ ಶಿಕ್ಷೆ ಆಗಬೇಕು ಮತ್ತು ಹತ್ಯೆಯಾದ ಟೈಲರನ ಕುಟುಂಕ್ಕೆ ಒಂದು ಕೋಟಿ ರೂಪಾಯಿ ಸಹಾಯ ಧನ  ನಿಡಬೇಕು ಮತ್ತು ಕುಟುಂದ ಸದಸ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಯರಗಟ್ಟಿ ಪಟ್ಟಣದ ಮುಸ್ಲಿಂ ಸಮಾಜ ಭಾಂದವರು ಯರಗಟ್ಟಿ   ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ   ಮನವಿ ಪತ್ರ ಸಲ್ಲಿಸಿದರು. […]

  ಲಕ್ಷ್ಮೇಶ್ವರ:  ಕಳೆದ ವಾರ ಸುರಿದ ಅಕಾಲಿಕ ಮಳೆಗೆ  ಹಾನಿಗೊಳಗಾದ ಮನೆಗಳಿಗೆ ಮಾಜಿ ಶಾಸಕ  ರಾಮಕೃಷ್ಣ ದೊಡ್ಡಮನಿ ಹಾಗೂ ನಗರ ಕಾಂಗ್ರೇಸ ಸಮಿತಿ ಅಧ್ಯಕ್ಷ ಅಂಬರೀಶ ತೆಂಬದಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮನೆಯವರಿಗೆ ಸಮಾಧಾನ ಹೇಳಿದರು ಹಾಗೂ ಅಧಿಕಾರಿಗಳು ಸಮೀಕ್ಷೆ ಮಾಡಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸುತ್ತೆವೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬಿದರು. ನಂತರ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ […]

  ಪಾಕಿಸ್ತಾನದ ಐಎಸ್ಐ ತನ್ನ ಸ್ಲೀಪರ್ ಸೆಲ್‌ಗಳೊಂದಿಗೆ ಪಂಜಾಬ್ ಮತ್ತು ಸುತ್ತಮುತ್ತಲ ಭಾಗದ ರೈಲು ಹಳಿಗಳನ್ನು, ವಿಶೇಷವಾಗಿ ಸರಕು ಸಾಗಣೆ ರೈಲುಗಳು ಆಗಾಗ್ಗೆ ಬರುವ ಹಳಿಗಳನ್ನು ಸ್ಪೋಟ ಮಾಡಲು ಹೊಂಚು ರೂಪಿಸುತ್ತಿದೆ ಎಂದು ಭಾರತದ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದಾರೆ. ನವದೆಹಲಿ : ಪಂಜಾಬ್ ಮತ್ತು ಅದರ ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈಲ್ವೆ ಹಳಿಗಳನ್ನು ಗುರಿಯಾಗಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್  ದೊಡ್ಡ ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದಾರೆ. […]

ಬೆಂಗಳೂರು: ಹೆಬ್ಬಾಳದ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ವಿದ್ಯುತ್‌ ಪ್ರವಹಿಸಿ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.ಮೃತನ ಗುರುತು ಪತ್ತೆಯಾಗಿಲ್ಲ. ಆತನಿಗೆ 25ರಿಂದ 30 ವರ್ಷ ಇರಬಹುದು. ಶನಿವಾರ ರಾತ್ರಿ 9.30ರ ಸುಮಾರಿಗೆ ಜೋರಾಗಿ ಮಳೆ ಬರುತ್ತಿದ್ದಾಗ ಹೆಬ್ಬಾಳ ಬಸ್‌ ನಿಲ್ದಾಣದಲ್ಲಿ ನಾಲ್ವರು ಕುಳಿತಿದ್ದರು. ಈ ವೇಳೆ ನಿಲ್ದಾಣದ ಸೀಟಿನ ಹಿಂಭಾಗದಲ್ಲಿ ಅಳವಡಿಸಿದ್ದ ಜಾಹೀರಾತು ಫಲಕದ ಬೋರ್ಡ್‌ನಿಂದ ಸಣ್ಣದಾಗಿ ವಿದ್ಯುತ್‌ ಶಾಕ್‌ ಹೊಡೆದ ಅನುಭವ ಆಗಿದೆ.   ಈ ವೇಳೆ […]

ಬೆಂಗಳೂರು, ಮಾ.18: ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಡಿ ಕಳೆದ ಮೂರು ವರ್ಷಗಳಲ್ಲಿ 660 ಕೋಟಿ ರೂ. ದಂಡ ಶುಲ್ಕ ಸಂಗ್ರಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಈ ಪ್ರಕರಣಗಳಿಂದ ಕಳೆದ ಮೂರು ವರ್ಷದಲ್ಲಿ ಸಂಗ್ರಹಿಸಲಾದ ದಂಡ ಮೊತ್ತವು 660 ಕೋಟಿ […]

ತಾರಾ ಚಲನಚಿತ್ರರಂಗವೆಂಬ ತಾರೆಗಳ ತೋಟದಲ್ಲಿ ವಿಶಿಷ್ಟರಾದ ತಾರಾ ಅವರ ಹುಟ್ಟಿದ ದಿನ ಮಾರ್ಚ್ 4. ಬಹಳ ವರ್ಷಗಳ ಕಾಲ ರಾಷ್ಟ್ರಮಟ್ಟದ ನಟನಾ ಪ್ರಶಸ್ತಿಗಳಲ್ಲಿ ಕನ್ನಡ ಚಿತ್ರರಂಗದ ಹೆಸರು ಮರೆತುಹೋಗಿದ್ದ ಸಮಯದಲ್ಲಿ, ತಾರಾ ಅವರು ತಮ್ಮ ‘ಹಸೀನಾ’ ಚಿತ್ರದ ಅಭಿನಯದ ಮೂಲಕ ಅದನ್ನು ಕನ್ನಡಕ್ಕೆ ಮತ್ತೊಮ್ಮೆ ತಂದರು. ‘ಕ್ರಮ’, ‘ಕರಿಮಲೆಯ ಕಗ್ಗತ್ತಲು’, ‘ಕಾನೂರು ಹೆಗ್ಗಡತಿ’, ‘ಮುಂಜಾನೆಯ ಮಂಜು’, ‘ನಿನಗಾಗಿ’, ‘ಸಯನೈಡ್’, ‘ಈ ಬಂಧನ’ ಹೀಗೆ ಹಲವು ಚಲನಚಿತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ […]

ದೆಹಲಿ: 102 ವರ್ಷ ವಯಸ್ಸಿನ ಗಾಂಧಿವಾದಿ ಸಮಾಜ ಸೇವಕಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಚೌಧರಿ ಇಂದು ನಿಧನರಾಗಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಅಸ್ಸಾಂನ ಕಾಮ್ರೂಪ್‌ನಿಂದ ಬಂದ ಅವರು ಹಳ್ಳಿಗರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯೋಗಕ್ಷೇಮಕ್ಕಾಗಿ ಕೆಲಸ ಮಾಡಿದರು ಮತ್ತು ‘ಶಕುಂತಲಾ ಬೈದೆಯೊ’ ಎಂದು ಜನಪ್ರಿಯರಾಗಿದ್ದರು. ಈ ವರ್ಷದ ಆರಂಭದಲ್ಲಿ, ಭಾರತ ಸರ್ಕಾರದಿಂದ ಶಕುಂತಲಾ ಚೌಧರಿ ಅವರನ್ನುʻಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ʼಎಂದು […]

ಹೈದರಾಬಾದ್ (ತೆಲಂಗಾಣ): ಆಂಧ್ರಪ್ರದೇಶದ ಐಟಿ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ವೈದ್ಯರು ಇಂದು ಅಧಿಕೃತ ಹೇಳಿಕೆಯಲ್ಲಿ, ‘ರಾಜ್ಯ ಸಚಿವ ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.’ ಅವರು ನೆಲ್ಲೂರು ಜಿಲ್ಲೆಯ ಆತ್ಮಕೂರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆಂಧ್ರ ಪ್ರದೇಶ ವಿಧಾನಸಭೆಯ […]

ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ. ಅದರಂತೆ ನಡೆದುಕೊಂಡರೆ ಆಗಬಹುದಾದ ದೊಡ್ಡ ಅನಾಹುತದಿಂದ ಆದರೂ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.ಜೀವನದಲ್ಲಿ ಎಷ್ಟು ಎಚ್ಚರವಿದ್ದರೂ ಸಾಕಾಗುವುದಿಲ್ಲ. ಹಲವು ಬಾರಿ ಎಷ್ಟು ಜಾಗರೂಕರಾಗಿ ಇದ್ದರೂ ಎಡವಿ ಬೀಳುತ್ತೇವೆ. ಮೋಸ ಹೋಗುತ್ತೇವೆ. ಎಷ್ಟೇ ಅಚ್ಚುಕಟ್ಟಿನ ಜೀವನ ನಮ್ಮದಾಗಿದ್ದರೂ ಸಣ್ಣ ತಪ್ಪು ಹೆಜ್ಜೆಯೂ ಭಾರೀ ದೊಡ್ಡ ಸಮಸ್ಯೆಗೆ ಕಾರಣ ಆಗಬಹುದು. ನಮಗೆ ತಿಳಿದವರು, ತಿಳಿಯದವರು ಯಾರೂ ಕೂಡ ಮೋಸ ಮಾಡುವ […]

Advertisement

Wordpress Social Share Plugin powered by Ultimatelysocial