ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಲಾಗಿದೆ. ವಿಧಾನಪರಿಷತ್ ಚುನಾವಣೆಗೆ ಇಬ್ಬರ ಹೆಸರನ್ನು ದೆಹಲಿಗೆ ರವಾನೆ ಮಾಡಲಾಗಿದೆ. ಸದ್ಯ ಬಸವರಾಜ ಹೊರಟ್ಟಿ ಸಭಾಪತಿಯಾಗಿರುವ ಹಿನ್ನೆಲೆಯಲ್ಲಿ ಮೇ ನಂತರ ತೀರ್ಮಾನ ಕೈಗೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಜೆಡಿಎಸ್ ನಾಯಕ ಎನ್.ಹೆಚ್. ಕೋನರೆಡ್ಡಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈಗ ಹೊರಟ್ಟಿ ಅವರೂ […]
#Newupdates #Kannadanews #Latestnews #Updates #Speednews #Kannadanews #covid rules
ಹೊಸದಿಲ್ಲಿ: ಹೆಚ್ಚಿನವರು ಆಹಾರ ಪದಾರ್ಥಗಳನ್ನು ಡೀಪ್ ಫ್ರೈ ಮಾಡಲು ಅಡುಗೆ ಎಣ್ಣೆಯನ್ನು ಬಳಸುತ್ತಾರೆ ಮತ್ತು ನಂತರ ಅದನ್ನು ಮತ್ತೆ ಮತ್ತೆ ಅಡುಗೆಗೆ ಬಳಸುತ್ತಾರೆ. ಆದರೆ ಅದು ನಮ್ಮ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂ ದು ನಮಗೆ ತಿಳಿದಿಲ್ಲ.ತಜ್ಞರ ಪ್ರಕಾರ, ನೀವು ಅಡುಗೆಗೆ ಬಳಸುವ ಎಣ್ಣೆಯನ್ನು ಮತ್ತೆ ಮತ್ತೆಬಿಸಿ ಮಾಡುವುದು ಮಾರಕವಾಗಬಹುದು ಎಂದು ತಿಳಿಸುತ್ತಾರೆ ಎಣ್ಣೆಯನ್ನು ಮತ್ತೆ ಬಿಸಿಮಾಡುವುದು ಏಕೆ ಅಪಾಯಕಾರಿ? ತುಪ್ಪ, ಬೆಣ್ಣೆ, ಸಂಸ್ಕರಿಸಿದ ಅಥವಾ ಸಾಸಿವೆ ಎಣ್ಣೆ, ನಾವು […]
ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದರು ಎಂದು ಹೇಳಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದರು. ಕೊಪ್ಪಳ ಮತ್ತು ಮೈಸೂರು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಷ್ಟ್ರ ರಾಜಕಾರಣ ಸಹವಾಸವೇ ಬೇಡ . ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ […]
ದೇಶದಾದ್ಯಂತ 24 ಗಂಟೆಯಲ್ಲಿ 22,270 ಮಂದಿಗೆ ಕೊರೋನಾ, 325 ಸಾವು ಸಕ್ರಿಯ ಪ್ರಕರಣಗಳ ಸಂಖ್ಯೆ 2,53,739 ಕ್ಕೆ ಇಳಿಕೆಯಾಗಿದ್ದು, ಇದೇ ಅವಯಲ್ಲಿ 325 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,11,230 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸತತ 13 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಸೋಂಕಿತರು ವರದಿಯಾಗುತ್ತಿದ್ದು, ರಾಷ್ಟ್ರೀಯ ಕೋವಿಡ್ ಸೋಂಕಿತರ ಚೇತರಿಕೆ ದರವು 98.21 ಶೇಕಡಾಕ್ಕೆ ತಲಿಪಿದ್ದು, ದೈನಂದಿನ ಧನಾತ್ಮಕತೆಯ ದರವು ಶೇಕಡಾ 1.80 […]
ಕಚ್ಚಾ ಬಾದಾಮ್ ಹಾಡಿದ ನಿಜವಾದ ಗಾಯಕ ಭುವನ್ ಬಡ್ಯಾಕರ್ ಅವರನ್ನು ಸಂಗೀತಾ ಸಂಸ್ಥೆಯೊಂದು ಗುರುತಿಸಿ ಮೂರು ಲಕ್ಷ ನಗದು ಹಣವನ್ನು ನೀಡಿದೆ. ಕಚ್ಚಾ ಬಾದಾಮ್ ಹಾಡು ಯಾರಿಗೆ ಗೊತ್ತಿಲ್ಲ ಹೇಳಿ, ತನ್ನ ವ್ಯಾಪಾರಕ್ಕಾಗಿ ತಾನೇ ಪದಕಟ್ಟಿ ಹಾಡಿದ ಈ ಹಾಡು ಇದೀಗ ಸೋಶಿಯಲ್ ಮೀಡಿಯಾ ಮೂಲಕ ಜಗತ್ತಿನಾದ್ಯಂತ ಪ್ರಸಿದ್ದವಾಗಿ ಈ ವ್ಯಕ್ತಿಗೆ ಇದೀಗ ಸ್ಟಾರ್ ಸಿಂಗರ್ ಆಗಿದ್ದಾನೆ. ಅಷ್ಟೇ ಅಲ್ಲದೆ ಅಚ್ಚರಿಯಂತೆ ತಾನು ದಿನ ಬೆಳಗಾಗೋದೊರಳಗೆ ಪಡೆದ ಜನಪ್ರಿಯತೆ […]
ಬೆಂಗಳೂರು, ಫೆಬ್ರವರಿ 18: ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ರಾಜ್ಯ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ಇಂದು ಮತ್ತೆ ಆರಂಭಗೊಂಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರ ವಿಸ್ತೃತ ಪೀಠ ವಿಚಾರಣೆ ಆರಂಭಿಸಿದ್ದು, ಇಂದೇ ಅಂತಿಮ ತೀರ್ಪು ಪ್ರಕಟವಾಗುತ್ತಾ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ತರಗತಿಗಳಲ್ಲಿ ಹಿಜಾಬ್ ನಿರ್ಬಂಧ ವಿಚಾರವಾಗಿ […]
ತೆಲುಗಿನ ನಟಿ ಸಮಂತಾ ರುತ್ ಪ್ರಭು(Samantha Ruthu Prabhu) ಒಂದಲ್ಲ ಒಂದು ಕಾರಣದಿಂದಾಗಿ ಸದಾ ಸುದ್ದಿಯಲ್ಲಿರುವ ನಟಿ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇವರು ತಾವು ನಟಿಸುವ ಚಿತ್ರಗಳಿಂದ ಹಿಡಿದು, ಇವರು ಜಿಮ್(Gym) ನಲ್ಲಿ ತೂಕಗಳನ್ನು ಎತ್ತುವ ತಾಲೀಮುಗಳ ವರೆಗೆ ಯಾವುದಾದರೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ ಎಂದು ಹೇಳಬಹುದು.ಪುಷ್ಪ'(Pushpa) ಸಿನಿಮಾ ಹೆಚ್ಚು ಸೌಂಡ್ ಮಾಡಿದ್ದೇ ‘ಊ ಅಂಟಾವಾ ಮಾವ…’ ಎಂಬ ಸಾಂಗ್ನಿಂದ. ಈ ಚಿತ್ರದಲ್ಲಿ ಅಲ್ಲು ಅರ್ಜುನ್(Allu Arjun) ಅಭಿನಯಿಸಿದ್ದರೂ, ಈ […]
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ತನಿಖೆಗೆ ರಚನೆಗೊಂಡಿದ್ದ ಎಸ್ಐಟಿ ತಂಡ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿ ಹೈಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿತ್ತು. ಎಸ್ ಐ ಟಿ ರಚನೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ […]
ಬೆಂಗಳೂರು: ರಾಜ್ದದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಸದ್ಯ 19,761 ಸೋಂಕಿತರು ಇದ್ದಾರೆ. ಸೋಂಕು ದೃಢ ಪ್ರಮಾಣ ಸಹ ಶೇ 1.74ಕ್ಕೆ ಇಳಿಕೆಯಾಗಿದ್ದು, 1,579 ಮಂದಿ ಕೋವಿಡ್ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಬೆಂಗಳೂರಿನಲ್ಲಿ 769 ಮಂದಿ ಸೋಂಕಿತರಾಗಿದ್ದಾರೆ. ತುಮಕೂರಿನಲ್ಲಿ 84, ಮೈಸೂರಿನಲ್ಲಿ 83, ಬೆಳಗಾವಿಯಲ್ಲಿ 73, ಬಳ್ಳಾರಿಯಲ್ಲಿ 55 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ರಾಮನಗರದಲ್ಲಿ ಒಂದು ಪ್ರಕರಣ ಮಾತ್ರ ದೃಢಪಟ್ಟಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ […]
ಸ್ಯಾಂಡಲ್ ವುಡ್ : ಸಿನಿಮಾ ಪತ್ರಿಕೊದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಹಲವು ಸ್ಟಾರ್-ನಟಿಯರ ಮೆಚ್ಚಿನ ಛಾಯಾಗ್ರಾಹಕರಾಗಿ ಡಿಸಿ ನಾಗೇಶ್ ಗುರುತಿಸಿಕೊಂಡಿದ್ದರು.ಡಿ.ಸಿ.ನಾಗೇಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ನಟಿ, ಸಂಸದೆ ಸುಮಲತಾ ಅಂಬರೀಶ್, ‘ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ಅವರ ನಿಧನದ ಸುದ್ದಿ ವೈಯಕ್ತಿಕವಾಗಿ ನನಗೆ ತುಂಬಾ ಆಘಾತ ತಂದಿದೆ.ಲವಲವಿಕೆಯಿಂದ ಮಾತನಾಡುತ್ತಲೇ ನಮ್ಮೆಲ್ಲರ ನೆನಪುಗಳನ್ನು ಸೆರೆ ಹಿಡಿಯುತ್ತಿದ್ದ ಅಪರೂಪದ ವ್ಯಕ್ತಿ ನಾಗೇಶ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸುವೆ. […]