ಯಾದಗಿರಿ: ಯಾದಗಿರಿ ಪಟ್ಟಣದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 5 ಲಕ್ಷ ಹಣ ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಬಿಎಂ ಬ್ಯಾಂಕ್ನಿಂದ ಖಾಜಾಸಾಬ್ ಎಂಬುವರು ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ವೇಳೆ ಗುಂಜಿ ಜಬ್ಬರಾಜ್ ಎಂಬಾತ ರಸ್ತೆಯಲ್ಲಿ ಹಣ ಬಿದ್ದಿದೆ ಎಂದು ಅವರ ಬೇರೆಡೆ ಗಮನ ಸೆಳೆದು ಹಣ ದೋಚಿದ್ದ. ಆತನನ್ನು ಪೊಲೀಸರು ಬಂಧಿಸಿ 4.5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಜಬ್ಬರಾಜ್ ನನ್ನು ಪೊಲೀಸರು […]
#Newupdates #Kannadanews #Latestnews #Updates #Speednews #Kannadanews #radish dosa#
ಲಂಡನ್, ಫೆಬ್ರವರಿ 20: ರಾಣಿ ಎಲಿಜಬೆತ್ (95) ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಬಕಿಂಗ್ಹ್ಯಾಮ್ನ ಅರಮನೆ ಮಾಹಿತಿ ನೀಡಿದೆ. ಈ ಬಗ್ಗೆ ಯುಕೆ ಅಧಿಕಾರಿಗಳು ಭಾನುವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. “”ರಾಣಿ ಇಂದು ಕೋವಿಡ್ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ,” ಎಂದು ಬಕಿಂಗ್ಹ್ಯಾಮ್ ಅರಮನೆ ಹೇಳಿಕೆಯಲ್ಲಿ ತಿಳಿಸಿದೆ. “ಶೀತವನ್ನೂ ಒಳಗೊಂಡಂತೆ ಅವರಿಗೆ ಕೋವಿಡ್ನ ಸೌಮ್ಯ ರೋಗಲಕ್ಷಣಗಳಿವೆ. ಈ ವಾರ ಅವರು ತಮ್ಮ ವಿಂಡ್ಸರ್ ಕ್ಯಾಸಲ್ ನಿವಾಸದಲ್ಲಿ ಅಲ್ಪ ಪ್ರಮಾಣದಲ್ಲಿ ಕರ್ತವ್ಯಗಳನ್ನು […]
ಸೊಳ್ಳೆ ಕಾಟದಿಂದ ತಪ್ಪಿಸಿಕೊಂಡವರು ಯಾರಿದ್ದಾರೆ ಹೇಳಿ..? ಯಾವ ಗುಡ್ ನೈಟ್, ಮಸ್ಕಿಟೋ ಕಾಯಿಲ್ ಗಳೂ ಕೂಡ ಸಂಪೂರ್ಣವಾಗಿ ಸೊಳ್ಳೆ ನಿರ್ನಾಮ ಮಾಡಲ್ಲ. ಕೆಲವೊಮ್ಮೆ ಪಕ್ಕದಲ್ಲಿರುವವರಿಗಿಂತ ನಮಗೇ ಬಂದು ಬಂದು ಕಚ್ಚುತ್ತೆ. ಹೀಗೆ ಸೊಳ್ಳೆ ನಿಮ್ಮನ್ನೇ ಬಂದು ಕಚ್ಚೋಕೆ ಕಾರಣಗಳಿವೆ.ನಿಮ್ಮ ರಕ್ತದ ಗುಂಪು ಓ ಆಗಿದ್ದರೆ ಸೊಳ್ಳೆ ಖಂಡಿತಾ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ. ಈ ರಕ್ತದ ಗುಂಪು ಸೊಳ್ಳೆಗಳನ್ನು ಸೆಳೆಯುತ್ತಂತೆ. ಇದಾದ ನಂತರದ್ದು ಬಿ ಬ್ಲಡ್ ಗ್ರೂಪ್.ನಿಮ್ಮ ಬೆವರು ಗ್ರಂಥಿಗಳಲ್ಲಿ ಲಾಕ್ಟಿಕ್ […]
ಫೆಬ್ರವರಿ 25ರಂದು ತೆರೆಮೇಲೆ ಬರಲು ಸಜ್ಜಾಗಿರುವ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಟ್ರೈಲರ್ ಫೆಬ್ರವರಿ 21ರಂದು ರಿಲೀಸ್ ಆಗಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ ಟ್ರೈಲರ್ ಎಂದರೆ ಹಲವು ದಾಖಲೆಗಳನ್ನು ಮುರಿಯಲು ಸಜ್ಜಾಗಿರುತ್ತದೆ. ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಸಿತಾರ ಎಂಟರ್ ಟೈನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಸಾಗರ್ ಕೆ ಚಂದ್ರ ಆಕ್ಷನ್ […]
ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು, ಮುರಿದಿರೋ ಬಾಗಿಲು ಹಾಗೂ ಕಿಟಕಿಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು, ರಾಯಚೂರು […]
ಬೆಂಗಳೂರು: ‘ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್ಎಸ್ಎಸ್ ಮತ್ತು ಅದರ ಸಹ ಸಂಘಟನೆಗಳ ಕಾರ್ಯಸೂಚಿ. ಆ ಕಾರಣದಿಂದ ಮುಂದೊಂದು ದಿನ ಕೆಂಪುಕೋಟೆಯಲ್ಲಿ ಯಾರಾದರೂ ಕೇಸರಿ ಧ್ವಜ ಹಾರಿಸಬಹುದು ಎಂದು ಈಶ್ವರಪ್ಪ ಹೇಳಿದ್ದರು’ ಎಂದರು. ‘ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ […]
ಉದ್ಘಾಟನೆಗೂ ಮೊದಲೆ ಬಿರುಕು ಬಿಟ್ಟ ಶಾಲಾ ಕಟ್ಟಡದ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಿಡೀರ್ ಭೆಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಶ್ರೀಮಂತ ಪಾಟೀಲ ಗುತ್ತಿಗೆದಾರನಿಗೆ ಆವಾಜ್ ಹಾಕಿದ್ದಾರೆ.ಸ್ಥಳದಲ್ಲೇ ಪೋನ್ ಮಾಡುವ ಮೂಲಕ ಭ್ರಷ್ಟಾಚಾರ ನಡೆಸಿ ಕಳಪೆ ಕಾಮಗಾರಿ ಮಾಡಿ ಮತ್ತೊಬ್ಬರ ಜೀವಹಾನಿಗೆ ಕಾರಣವಾದರೆ ನಾನು ಸುಮ್ಮನೆ ಇರಲ್ಲ ನೀವು ಮಾಡಿರುವ ಕೆಲಸ ಕಳಪೆ ಗುಣಮಟ್ಟದಿಂದ ಕೂಡಿದೆ ಅದಕ್ಕೆ ಕಟ್ಟಡ ಮರುನಿರ್ಮಾಣ ಮಾಡಿ ಅಂತ ಎಚ್ಚರಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ […]
ಬೇಕಾಗುವ ಪದಾರ್ಥಗಳು ಅಕ್ಕಿ-250 ಗ್ರಾಂ ಮೂಲಂಗಿ- 2 ತೆಂಗಿನಕಾಯಿ ತುರಿ- ಒಂದು ಸಣ್ಣ ಬಟ್ಟಲು ಹಸಿಮೆಣಸಿನ ಕಾಯಿ- 2-3 ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಜೀರಿಗೆ-ಅರ್ಧ ಚಮಚ ಮಾಡುವ ವಿಧಾನ… ಅಕ್ಕಿಯನ್ನು ಚೆನ್ನಾಗಿ ತೊಳೆದು 3 ಗಂಟೆಗಳ ಕಾಲ ನೆನೆಯಲು ಬಿಡಬೇಕು. ನಂತರ ಮೂಲಂಗಿಯನ್ನು ಚೆನ್ನಾಗಿ ತೊಳೆದು ಕೊಬ್ಬರಿ ತುರಿಯುವ ಮಣೆಯಲ್ಲಿ ತುರಿದುಕೊಳ್ಳಬೇಕು. ಅಕ್ಕಿ ನೆಂದ ಬಳಿಕ ನೀರನ್ನು […]