ನಿಮ್ಮ ನಗು ಖಿನ್ನತೆಯ ವಿರುದ್ಧ ಕೆಲಸ ಮಾಡುತ್ತದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಇದಕ್ಕಾಗಿ ನೀವು ನಿಮ್ಮ ಯಾವುದೇ ವಿಶ್ವಾಸಾರ್ಹರಿಂದ ಸಲಹೆಯನ್ನು ತೆಗೆದುಕೊಳ್ಳಬೇಕು. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೇಮಿಗಳು ಕುಟುಂಬದ ಭಾವನೆಗಳ ಬಗ್ಗೆ ತುಂಬ ಕಾಳಜಿ ಹೊಂದಿರುತ್ತಾರೆ. ಕೆಲಸದ ಪ್ರದೇಶದಲ್ಲಿ ಉತ್ತಮವಾಗಿ ಅನುಭವಿಸುವ ದಿನಗಳಲ್ಲಿ ಒಂದು ದಿನ […]

  ಬೆಂಗಳೂರು, ಫೆಬ್ರವರಿ 19; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ 7ನೇ ರಾಜ್ಯ ವೇತನ ಆಯೋಗದ ಬಗ್ಗೆ ಸರಿಯಾದ ಭರವಸೆ ನೀಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಬಜೆಟ್‌ನಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ವರದಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಜೆಟ್ ಬಳಿಕ ಪತ್ರಿಕಾಗೋಷ್ಠಿಯಲ್ಲಿ “7ನೇ ರಾಜ್ಯ ವೇತನ ಆಯೋಗವನ್ನು ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗಿದೆ” ಎಂದರು. ಮಾಧ್ಯಮಗಳು 7ನೇ ವೇತನ […]

ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್‌ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್‌ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like […]

  ಬಾಗಲಕೋಟೆ- 24, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ನಿಯಂರ್ತಣಾಧಿಕಾರಿಗಳ ಕಚೇರಿಯ ಮೇಲೆ ಎಸಿಬಿ ದಾಳಿ ನಡೆದಿದೆ. ಮಂಗಳವಾರ ಕಚೇರಿಗೆ ಮೇಲೆ ದಾಳಿ ನಡೆಸಿದ ಎಸಿಬಿ ಅವರು, ಸಂಸ್ಥೆಯ ಸಿಬ್ಬಂದಿ ರಹಮಾನ ಕುರಹಟ್ಟಿ ಎಂಬುವರು ಲಂಚ ಸ್ವೀಕರಿಸುತ್ತಿದ್ದ ಎಸಿಬಿ ಬಲೆಗೆ ಬಿದ್ದಿದ್ದಾರೆಂದು ವರದಿಯಾಗಿದೆ.ಚಾಲಕ ಕಂ ನಿರ್ವಾಹಕರಾಗಿದ್ದ ಶರಣಪ್ಪ ಕಳ್ಳಿಗುಡ್ಡ ಅವರಿಂದ 35 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಅಮಾನತ್ತು […]

ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನ ವಿಜಯೇಂದ್ರ ಅವರ ಕೈ  ತಪ್ಪಿದೆ.ಹೈ ಕಮ್ಯಾಂಡ್ ವಿಜಯೇಂದ್ರ ಪರ ಒಲವು ತೋರಿಸಿಲ್ಲ.ವಿಜಯೇಂದ್ರ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.ಆದ್ರೆ ನಂಜನಗೂಡು ಶಾಸಕ ಹರ್ಷವರ್ಧನ್ ತಮ್ಮದೇ ಆದ ದೃಷ್ಟಿ ಕೋನದಲ್ಲಿ ಈ ಬೆಳವಣಿಗೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಂಜನಗೂಡಿನಲ್ಲಿ ದರ್ಶನ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ್ದು ಒಂದು ಕಡೆ ಅಸಮಾಧಾನ ಇನ್ನೊಂದೆಡೆ ಖುಷಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.ವಿಜಯೇಂದ್ರ ಭವಿಷ್ಯದ ನಾಯಕರು.ವರುಣಾಕ್ಷೇತ್ರದಲ್ಲಿ ಸ್ಪರ್ಧೆ […]

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.  ಇಂದು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರ ಜೊತೆಗೆ ಶರವಣ ನಾಮಪತ್ರ ಸಲ್ಲಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada

ಕೋಲಾರ  : ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರತಿವರ್ಷ ಜನ್ಮ ಭೂಮಿ ವೇದಿಕೆವತಿಯಿಂದ ಶ್ರೀನಿವಾಸಪುರ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಆಂಧ್ರಪ್ರದೇಶ ಸಿಂಹಾಚಲಂ ನಿಂದ ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇವರನ್ನು ತಂದು ಕಲ್ಯಾಣೋತ್ಸವ ರಸಮಂಜರಿ ಕಾರ್ಯಕ್ರಮಗಳನ್ನು ನಡೆಸಿ ಅದ್ದೂರಿಯಾಗಿ ಕಾರ್ಯಕ್ರಮವನ್ನು ಮಾಡಲಾಗುತ್ತಿತ್ತು.  ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದ ನಿಲ್ಲಿಸಲಾಗಿದ್ದ ಈ ವರ್ಷ ಕೋವಿಡ್ ಇಳಿಮುಖ ವಾಗಿರುವ ಕಾರಣ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು,  ಮುಂದಿನ ತಿಂಗಳು 3 ರಂದು ಸಂಜೆ ಜಬರ್ದಸ್ತ್ ಕಲಾ […]

ಬಿದರ್ ಜಿಲ್ಲೆಯ ಬಸವಕಲ್ಯಾಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಶಾಸಕ ಶರಣು ಸಲಗರ್ ಅವರು ಅಧ್ಯಕ್ಷತೆಯಲ್ಲಿ ತಾಲೂಕಿನ ಪ್ರಗತಿ ಪರಿಶಿನಾ ಸಭೆ ಮತ್ತು 2022 – 23ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು .. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಅಪ್ಪಳಿಸಲಿದ್ಧು ರೈತರು ಕೂಡಾ ಮುಂಗಾರು ಬಿತ್ತನೆಗೆ ತಯಾರಿ ನಡೆಸುತ್ತಿದ್ಧು ಬಸವಕಲ್ಯಾಣದ ರೈತರಿಗೆ ಸಾಕಾಗುವಷ್ಟು ಬಿಜ ಮತ್ತು ರಸಗೊಬ್ಬರಗಳ ಸಮರ್ಪಕ ಪೂರೈಕೆ ಮಾಡುವ […]

ಸಿದ್ದಾಪುರ : ಮದುವೆ ದಿಬ್ಬಣದ ಜನರನ್ನು ಕೊಂಡೊಯ್ಯುತ್ತಿದ್ದ ಮಾರುತಿ ಇಕೊ ಮತ್ತು ಎದುರುಗಡೆಯಿಂದ ಬಂದ ಕಾರು ಢಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 8ಕ್ಕೂ  ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರ ತಾಲ್ಲೂಕಿನ ಶಿರೂರು ಬಳಿ ನಡೆದಿದೆ. ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಮೃತಪಟ್ಟ ದುರ್ದೈವಿ. ಮದುವೆ ಮುಗಿಸಿ ದಿಬ್ಬಣದ ಜನರನ್ನು ಇಕೋ ವಾಹನದಲ್ಲಿ ಕರೆದುಕೊಂಡು […]

ಕೊರಟಗೆರೆ:- ನವಿಲುಕುರಿಕೆ ಕೆರೆಯ ಪುನಶ್ಚೇತನ ಮತ್ತು ಅಭಿವೃದ್ದಿಯು ಕಳೆದ 45ವರ್ಷದಿಂದ ಮರೀಚಿಕೆ.. ಕೆರೆಯ ತೂಬು ಶಿಥಿಲವಾಗಿ ಬಿರುಕು ಬಿಟ್ಟಿರುವ ಕೆರೆಯ ಏರಿಯ ದುರಸ್ಥಿಯೇ ಹಗಲು ಕನಸು.. ಸಣ್ಣನೀರಾವರಿ ಇಲಾಖೆಯ ದಿವ್ಯ ನಿರ್ಲಕ್ಷದಿಂದ ಇಂದು 50ರೈತ ಕುಟುಂಬ ಬೆಳೆದಿರುವ 120ಎಕರೇಗೂ ಅಧಿಕ ಭತ್ತದ ಬೆಳೆಯು ಕೆರೆಯ ನೀರಿನಲ್ಲಿ ಮುಳುಗಿ ಮೊಳಕೆ ಹೊಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಪಂ ವ್ಯಾಪ್ತಿಯ ನವಿಲುಕುರಿಕೆ ಗ್ರಾಮದ ಕೆರೆಯು 1972ರಲ್ಲಿ ನಿರ್ಮಾಣವಾಗಿದೆ. ಕಳೆದ 45ವರ್ಷದಿಂದ […]

Advertisement

Wordpress Social Share Plugin powered by Ultimatelysocial