ಬಾಲಿವುಡ್‌ನ ಕಾಂಟ್ರವರ್ಸಿ ಕ್ವೀನ್‌ ಎಂದೇ ಫೇಮಸ್ ಆಗಿರುವ ನಟಿ ಕಂಗನಾ ರನೌತ್ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಅದೇ ರೀತಿ ಈ ಬಾರಿಯೂ ಕೂಡ ನಟಿ ಕಂಗನಾ ಬಾಲಿವುಡ್‌ ಮಂದಿ ವಿರುದ್ಧ ಕೆಂಡಕಾರಿದ್ದಾರೆ. ನಟಿ ಕಂಗನಾ ರನೌತ್ ಬಹುನೀರಿಕ್ಷಿತ ಚಿತ್ರ ‘ಧಾಕಡ್’ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಪ್ರಚಾರದ ವೇಳೆಯೇ ಖಾಸಗಿ ಸಂದರ್ಶನದ ಸಂದರ್ಭದಲ್ಲಿ ಬಾಲಿವುಡ್‌ ಮಂದಿ ವಿರುದ್ಧ ತಮ್ಮ ಅಕ್ರೋಶ ಭರಿತ ಮಾತುಗಳನ್ನಾಡಿದ್ದಾರೆ. […]

ಇಂದಿನಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಂಗಳೂರು ಶುರುವಾಗುತ್ತಿದ್ದಂತೆ ಮಾವಿನ (Mango) ಸೀಸನ್ ಕೂಡಾ ಆರಂಭವಾಗುತ್ತದೆ. ಅಂಗಡಿಗಳಲ್ಲಿ ಹಣ್ಣಿನ ರಾಜ ಮಾವಿನ ಹಣ್ಣಿನ ವ್ಯಾಪಾರ ಜೋರಾಗಿದೆ. ಈ ನಡುವೆ ರಾಜ್ಯದ ಜನರಿಗೆ ಖುಷಿ ಸುದ್ದಿಯೊಂದಿದೆ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಅಂಗಡಿಗೆ ಹೋಗಿ ಖರೀದಿಸಬೇಕು ಅಂತ ಇಲ್ಲ. ನಿಮಗೆ ಬೇಕಾಗುವ ನಾನಾ ತಳಿಯ ಮಾವಿನ […]

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನಿಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ […]

ದೇಶದ ಎರಡನೇ ಅತಿ ದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆಯಾದ ಇನ್ಫೋಸಿಸ್‌ನಿಂದ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ತ್ರೈಮಾಸಿಕದ ಅಂಕಿ-ಅಂಶಗಳನ್ನು ಗಮನಿಸಿದ್ರೆ ನೌಕರಿ ಬಿಟ್ಟು ಹೋದವರ ಸಂಖ್ಯೆಯಲ್ಲಿ ಭಾರೀ ಏರಿಕೆ ಆಗಿದೆ. 2022ರ ಜನವರಿಯಿಂದ ಮಾರ್ಚ್‌ವರೆಗೆ ಶೇ.27.7 ರಷ್ಟು ಉದ್ಯೋಗಿಗಳು ಕೆಲಸ ತೊರೆದಿದ್ದಾರೆ. ಅಂದರೆ 3 ತಿಂಗಳ ಅವಧಿಯಲ್ಲಿ 80 ಸಾವಿರ ನೌಕರರು ಇನ್ಫೋಸಿಸ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇನ್ಫೋಸಿಸ್‌, ಜಾಗತಿಕವಾಗಿ ಒಟ್ಟು 85,000 […]

ನವದೆಹಲಿ : ಮುಂದಿನ ಅಧಿವೇಶನದಿಂದ ವರ್ಷಕ್ಕೆ ಎರಡು ಬಾರಿ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆ (CUET) ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರಿಗಣಿಸಬಹುದು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ತಿಳಿಸಿದ್ದಾರೆ. ಪದವಿಪೂರ್ವ ಪ್ರವೇಶ ಪ್ರಕ್ರಿಯೆಯಲ್ಲಿ ರಾಜ್ಯ ಮಂಡಳಿಗಳ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವುದಿಲ್ಲ ಎಂದು ಕುಮಾರ್ ಗಮನಸೆಳೆದರು. ‘ಕೋಚಿಂಗ್ ಸಂಸ್ಕೃತಿ’ಗೆ ಸಿಯುಇಟಿ ಒತ್ತು ನೀಡುವುದಿಲ್ಲ ಅಥವಾ ಮಂಡಳಿಯ ಪರೀಕ್ಷೆಗಳನ್ನ ಅಪ್ರಸ್ತುತಗೊಳಿಸುವುದಿಲ್ಲ ಎಂದು ಯುಜಿಸಿ ಅಧ್ಯಕ್ಷರು […]

ಕೋವಿಡ್ ಯಾವ ರೀತಿಯಲ್ಲಿ ಅನಿಶ್ಚಿತತೆ ತಂದೊಡ್ಡಬಹುದೆಂದು ಅರಿತಿರುವ ಜನರು ವಾಹನದ ಮೇಲೆ ಹಣ ಹಾಕಲು ಹಿಂದೇಟು ಹಾಕಿರುವ ಬೆಳವಣಿಗೆ ಸರ್ವೆಯಿಂದ ಖಚಿತವಾಗಿದೆ.ಮೊಬಿಲಿಟಿ ಔಟ್‌ಲುಕ್‌ನ ಸಮೀಕ್ಷೆಯು 80 ಪ್ರತಿಶತದಷ್ಟು ಗ್ರಾಹಕರು ನಾಲ್ಕು-ಚಕ್ರ ವಾಹನವನ್ನು ಖರೀದಿಸುವ ನಿರ್ಧಾರವನ್ನು ಮುಂದೂಡುವಂತೆ ಕೋವಿಡ್ ಮಾಡಿದೆ ಎಂಬ ಅಂಶ ದಾಖಲಿಸಿದೆ.ಪ್ರತಿಕ್ರಿಯಿಸಿದವರಲ್ಲಿ 82 ಪ್ರತಿಶತದಷ್ಟು ಜನರು ದ್ವಿಚಕ್ರ ವಾಹನವನ್ನು ಖರೀದಿಸುವ ಯೋಜನೆಗೆ ತಡೆಹಾಕಿದ್ದಾರೆ.ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳತ್ತ ಜನರ ಗಮನಹರಿದಿದೆ. ದ್ವಿಚಕ್ರ ವಾಹನ ಖರೀದಿಸಲು ಬಯಸಿದ ಗ್ರಾಹಕರ ಪೈಕಿ 40 […]

ನವದೆಹಲಿ ಮಾರ್ಚ್ 25: “ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ ಕೇವಲ ಪೋಸ್ಟರ್‌ಗಳನ್ನು ಹಾಕುವ ಕೆಲಸವನ್ನು ನೀಡಲಾಗಿದೆ” ಎಂದು ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಶ್ಮೀರಿ ಪಂಡಿತರ ವಲಸೆಯ ನೋವನ್ನು ತೋರಿಸುವ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಮಾರ್ಚ್ 11ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಬಾಕ್ಸ್ ಆಫೀಸ್‌ನಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಅನೇಕ ಬಿಜೆಪಿ ಆಡಳಿತವಿರುವ […]

  ದೇವಲಕುಂದ ವಾದಿರಾಜ್ ಸಾಂಪ್ರದಾಯಕ ಶಿಲ್ಪಕಲೆಗೆ ವಿಶ್ವದಾದ್ಯಂತ ಗೌರವ ತಂದುಕೊಟ್ಟವರು. ರಾಷ್ಟ್ರಪ್ರಶಸ್ತಿ ವಿಜೇತ ಮಹಾನ್ ಕಲಾವಿದರಾದ ದೇವಲಕುಂದ ವಾದಿರಾಜರು ಕುಂದಾಪುರ ತಾಲ್ಲೂಕಿನ ದೇವಲಕುಂದದಲ್ಲಿ 1920ರ ಮಾರ್ಚ್ 20 ರಂದು ಜನಿಸಿದರು. ತಂದೆ ಸುಬ್ಬರಾಯಭಟ್ಟರದು ಅರ್ಚಕ ವೃತ್ತಿ. ತಾಯಿ ಲಕ್ಷ್ಮಮ್ಮನವರು. ತಂದೆಯ ಅಕಾಲ ಮರಣದಿಂದಾಗಿ ಹರಿದು ತಿನ್ನುವ ಬಡತನಕ್ಕೀಡಾದಾಗ, ತಾಯಿ ಮಗನೊಡನೆ ಮೈಸೂರು ಸೇರಿದರು. ಹುಡುಗನಿಗೋ ಶಾಲೆಗೆ ಚಕ್ಕರ್ ಹಾಕಿ ಚಿತ್ರ ಬಿಡಿಸುವಲ್ಲಿ ಆಸಕ್ತಿ. ಮುಂದೆ ತಾಯಿ ಮತ್ತು ಮಗ ನಂಜನಗೂಡಿಗೆ […]

ನಮ್ಮ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಅವರನ್ನು ನೆನೆದರೆ ಅವರು ಆಡುವ ಬಿರುಸು ಸೊಗಸಿನ ಆಟ, ಪ್ರಶಸ್ತಿ ಬಹುಮಾನಗಳ ಜೊತೆ ಈ ಹುಡುಗಿಯ ನಗು, ಸೋತಾಗ ಅವರು ನನಗಿಂತ ಉತ್ತಮ ಆಟಗಾರರು – ಆದರೆ ಅವರನ್ನು ಗೆಲ್ಲಬಹುದು – ಗೆಲ್ಲುತ್ತೇನೆ ಎಂದು ಆತ್ಮವಿಶ್ವಾಸ ತೋರುವ ಪರಿ ಇವೆಲ್ಲವೂ ಹೆಮ್ಮೆ ಮೂಡಿಸುತ್ತೆ. ಈ ನಮ್ಮ ಹುಡುಗಿಯ ಹುಟ್ಟುಹಬ್ಬವಿದು. ಹುಟ್ಟಿದ್ದು ಮಾರ್ಚ್ 17,1990 ಇಂಡೋನೇಷ್ಯಾ ಸೂಪರ್ ಸರಣಿ; ಸಿಂಗಪೂರ್ ಸೂಪರ್ ಸರಣಿ, ಹಾಂಕಾಂಗ್ […]

  ಮೈಸೂರು: ಇಲ್ಲಿನ ರಾಮಕೃಷ್ಣ ನಗರ ನಿವಾಸಿ ವಕೀಲೆ ಚಂದ್ರಕಲಾ (32) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಂಬಂಧ ಮೃತಳ ಗಂಡ ಮತ್ತು ಮಾವನನ್ನು ಕುವೆಂಪುನಗರ ಪೊಲೀಸರು ವಶಕ್ಕೆ ಪಡೆದಿದ್ದು, ಅತ್ತೆ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಕಲಾ 2019ರಲ್ಲಿ ಪ್ರದೀಪ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರಿಗೆ ಆರು ತಿಂಗಳ ಒಂದು ಮಗು ಇದೆ ಎನ್ನಲಾಗಿದೆ. ಜೊತೆಗೆ ವರದಕ್ಷಿಣೆ ವಿಚಾರವಾಗಿ ಆಗಾಗ ಕುಟುಂಬದಲ್ಲಿ ಗಲಾಟೆಗಳು ನಡೆಯುತ್ತಿದ್ದವು ಎಂದು ಮೃತಳ ಸಂಬಂಧಿಗಳು ಆರೋಪಿಸಿದ್ದಾರೆ. ಶನಿವಾರ ಬೆಳಗ್ಗಿನ […]

Advertisement

Wordpress Social Share Plugin powered by Ultimatelysocial