ಬೆಂಗಳೂರು,ಮಾ.11- ಮತ್ತೊಮ್ಮೆ ತಾವು ರಾಜ್ಯದ ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸಭೆಯಲ್ಲಿಂದು ಆಯವ್ಯಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಸಿಎಂ ಆಗುತ್ತೇನೆಂದು ಹೇಳಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದರು. ರಾಜ್ಯಾದ್ಯಂತ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್, ಪಕ್ಷದ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಎಲ್ಲ ಮುಖಂಡರೊಂದಿಗೆ ಪ್ರವಾಸ ಮಾಡಿ ಮತ್ತೆ […]

  ಪೂರ್ವಜರು ನಡೆಸಿಕೊಂಡು ಬಂದಿರುವ ಆಚರಣೆಗಳಿಗೆ ಅನೇಕ ಕಾರಣಗಳಿವೆ. ಶರೀರ ಮತ್ತು ಮನಸ್ಸಿನ ಸ್ವಾಸ್ಥ್ಯ ವೃದ್ಧಿಯಾಗಲು ಹಲವಾರು ರೀತಿಯ ಆಚರಣೆಗಳನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಿದೆ. ನೀರಿಗೆ ಅರಿಶಿಣ ಸೇರಿಸಿ ಸ್ನಾನ ಮಾಡುವುದು, ತಿಲಕವಿಟ್ಟು ಕೊಳ್ಳುವುದು, ಪೂಜಿಸಿದ ದಾರ ಕಟ್ಟಿಕೊಳ್ಳುವುದು ಹೀಗೆ ಅನೇಕ ಆಚರಣೆ, ನಿಯಮಗಳನ್ನು ಪಾಲಿಸುತ್ತಾ ಬಂದಿದ್ದೇವೆ. ಹಾಗೆಯೇ ಕಾಲಿಗೆ ಕಪ್ಪುದಾರ ಕಟ್ಟಿಕೊಳ್ಳುವುದು ಸಹ ಅಂತಹ ಆಚರಣೆಗಳಲ್ಲೊಂದು. ಕಾಲಿಗೆ ಕಪ್ಪು ದಾರ ಕಟ್ಟಿಕೊಳ್ಳುವುದರ ಹಿಂದೆ ಅನೇಕ ಲಾಭಗಳಿವೆ ಎಂಬುದನ್ನು ಶಾಸ್ತ್ರ […]

ಡಿವಿಜಿ ಅವರ ಈ ಪುಸ್ತಕ ಓದುವಾಗ ನಾನೂ ಆ ಕಾಲದಲ್ಲಿ ಹುಟ್ಟಿದ್ದಿದ್ರೆ ಚೆನ್ನಾಗಿತ್ತು ಅನ್ನಿಸ್ತು. ಎಷ್ಟೊಂದು ಹೃದಯ ಸಂಪನ್ನರಿದ್ರು ಆಗ. ಏನೋ ಈಗ ಅದು ಇಲ್ಲ ಅನ್ನೋ ಭಾವ. ಆಗ ನಾ ಹುಟ್ಟಿದ್ರೂ ಪೆದ್ಮುಂಡೇಗಂಡ ಆಗಿರ್ತಿದ್ನೇನೋ. ದೊಡ್ಡವರು ಬದುಕಿದ್ದ ಕಾಲದಲ್ಲಿದ್ದವರೆಲ್ಲ ದೊಡ್ಡವರಾಗಿದ್ದಿರಲೇಬೇಕು ಅಂತ ಅಲ್ಲ. ಈಗಲೂ ಒಳ್ಳೆಯವರಿಲ್ಲ ಅಂತ ಹೇಳಲಾಗದು. ಹೃದಯ ಸಂಪನ್ನತೆ ಹೊರಗೆ ಬೀಸುವ ತಂಗಾಳಿಯಿಂದಲೇ ಆಗುಲ್ಲ. ಅದಕ್ಕೆ ಹಲವು ಜನ್ಮಗಳ ತಪಸ್ಸಿರಬೇಕು. ಜನ್ಮಗಳಿವೆಯೇ? ಇದ್ದರೆ ಇನ್ನೆಷ್ಟು ಜನ್ಮಬೇಕೋ […]

  ಉಕ್ರೇನ್‌ನ ಸುಮಿಯಲ್ಲಿ ಸಿಲುಕಿರುವ ಸುಮಾರು 700 ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯ ಆರಂಭವಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ. ಸುಮಿಯಲ್ಲಿ ಸಿಲುಕಿರುವ ಎಲ್ಲಾ 694 ಭಾರತೀಯ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಪೋಲ್ಟವಾಗೆ ತೆರಳಿದ್ದಾರೆ ಎಂದು ಅವರು ಹೇಳಿದರು. “ಕಳೆದ ರಾತ್ರಿ, ನಾನು ನಿಯಂತ್ರಣ ಕೊಠಡಿಯೊಂದಿಗೆ ಪರಿಶೀಲಿಸಿದೆ, 694 ಭಾರತೀಯ ವಿದ್ಯಾರ್ಥಿಗಳು ಸುಮಿಯಲ್ಲಿ ಉಳಿದಿದ್ದಾರೆ. ಇಂದು ಅವರೆಲ್ಲರೂ ಪೋಲ್ಟವಾಗೆ ಬಸ್‌ಗಳಲ್ಲಿ ಹೊರಟಿದ್ದಾರೆ” ಎಂದು ಪುರಿ ಹೇಳಿರುವುದಾಗಿ […]

ಪಾರ್ಪಲ್ ರಾಕ್ ಎಂಟರ್ ಟೈನರ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಶಿವಗಣೇಶ್ ನಿರ್ದೇಶನದಲ್ಲಿ ಆರ್ಯನ್ ಸಂತೋಷ್ ನಾಯಕನಾಗಿ ನಟಿಸಿರುವ “ಡಿಯರ್ ಸತ್ಯ” ಚಿತ್ರ ಇದೇ ಹತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ವೀಕ್ಷಿಸಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ(ಆರ್ ಜಿ ವಿ) ಮೆಚ್ಚುಗೆ ಸೂಚಿಸಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada

  ನವದೆಹಲಿ: ಶನಿವಾರ ಬೆಳಿಗ್ಗೆ ಕೊನೆಗೊಂಡಂತೆ ದೇಶದಲ್ಲಿ ಕಳೆದ 24 ತಾಸಿನಲ್ಲಿ 5,921 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ 11,651 ಮಂದಿ ಚೇತರಿಸಿಕೊಂಡಿದ್ದು, 289 ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿ 63,878 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.63ರಷ್ಟಿದೆ. ದೇಶದಲ್ಲಿ ಇದುವರೆಗೆ ಒಟ್ಟು 4,23,78,721 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮೃತಪಟ್ಟವರ ಸಂಖ್ಯೆ 5,14,878ಕ್ಕೆ ತಲುಪಿದೆ. ಕೋವಿಡ್ ಸೋಂಕು ಹರಡುವುದನ್ನು […]

ದೇಶದ ಟೆಲಿಕಾಂ ಸಂಸ್ಥೆಗಳು ಪ್ರೀಪೇಯ್ಡ್‌ ಯೋಜನೆಗಳಂತೆ ಸದ್ಯ ಪೋಸ್ಟ್‌ಪೇಯ್ಡ್‌ ಯೋಜನೆಗಳಲ್ಲಿಯೂ ಆಕರ್ಷಕ ಪ್ರಯೋಜನಗಳನ್ನು ನೀಡುತ್ತ ಮುನ್ನಡೆದಿವೆ. ಈ ನಿಟ್ಟಿನಲ್ಲಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಭಿನ್ನ ಬೆಲೆಯಲ್ಲಿ ಪೋಸ್ಟ್‌ಪೇಯ್ಡ್‌ ಯೋಜನೆಗಳ ಆಯ್ಕೆಯನ್ನು ನೀಡಿದೆ. ಆ ಪೈಕಿ ಅಗ್ಗದ ಜಿಯೋ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಆಕರ್ಷಕ ಪ್ರಯೋಜನಗಳಿಂದ ಗಮನ ಸೆಳೆದಿದೆ. ಹೌದು, ಜಿಯೋ ಟೆಲಿಕಾಂನ 399ರೂ. ಯೋಜನೆಯು ಆರಂಭಿಕ ಪೋಸ್ಟ್‌ಪೇಯ್ಡ್‌ ಯೋಜನೆ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನದ […]

ಮಡಿಕೇರೀ: ಕೊಡಗು ದೇಶದ ರಕ್ಷಣೆಗೆ ಮುಡಿಪಾಗಿಟ್ಟಿರುವ ನಾಡು ಈ ಜಿಲ್ಲೆಯಿಂದ ಬಹಳಷ್ಟು ಮಂದಿ ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಈ ಸಂದರ್ಭ ಸಿ.ಎಂ.ಇಬ್ರಾಹಿಂ ಹೇಳಿದರು.ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ ಈ […]

  ನವದೆಹಲಿ: ಖಾದ್ಯ ತೈಲ ದರ ಏರಿಕೆ ಹೋಳಿಗೆ ಮೊದಲು ಪರಿಹಾರ ನೀಡಬಹುದು, ಖಾದ್ಯ ತೈಲ ದರ ಅಗ್ಗವಾಗಲಿದೆ. ಬೆಲೆ ಎಷ್ಟು ಕಡಿಮೆಯಾಗುತ್ತದೆ ಎಂಬುದುರ ಬಗ್ಗೆ ಮಾಹಿತಿ ಇಲ್ಲಿದೆ. ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರದ ನಡುವೆ, ಖಾದ್ಯ ತೈಲ ಬೆಲೆಯ ಮುಂಭಾಗದಲ್ಲಿ ಶೀಘ್ರದಲ್ಲೇ ಪರಿಹಾರ ದೊರೆಯಲಿದೆ. ಇಂಡಸ್ಟ್ರಿ ಬಾಡಿ ಸಾಲ್ವೆಂಟ್ ಎಕ್ಸ್‌ಟ್ರಾಕ್ಟರ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ-ಎಸ್‌ಇಎ ತನ್ನ ಸದಸ್ಯರಿಗೆ ಖಾದ್ಯ ತೈಲದ ಗರಿಷ್ಠ ಚಿಲ್ಲರೆ ಬೆಲೆಯನ್ನು(ಎಂಆರ್‌ಪಿ) ತಕ್ಷಣದಿಂದ ಜಾರಿಗೆ ಬರುವಂತೆ 3-5 ರೂಪಾಯಿ […]

ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇಕಡ 1.93ರಷ್ಟಿದೆ. ಕೋವಿಡ್ ಚೇತರಿಕೆ ದರ ಶೇಕಡ 98.33ರಷ್ಟಿದೆ. ದೇಶದಲ್ಲಿ ಈವರೆಗೆ 5,12,109 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ. ಈವರೆಗೆ 175 […]

Advertisement

Wordpress Social Share Plugin powered by Ultimatelysocial