ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದ ಕುರಿಗಾಹಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲೇ ಭೇದಿಸಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಕೇವಲ 24 ಗಂಟೆಯೊಳಗಾಗಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ […]
#Newupdates #Kannadanews #Latestnews #Updates #Speednews #Kannadanews # The fruit of the fern#
ಭಾನುವಾರದಂದು ಮದುವೆ ಸಮಾರಂಭವನ್ನು ಸಾಗಿಸುತ್ತಿದ್ದ ಕಾರು ಚಂಬಲ್ ನದಿಗೆ ಬಿದ್ದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಇತರ ವ್ಯಕ್ತಿಗಳೊಂದಿಗೆ ಮಾರುತಿ ಎರ್ಟಿಗಾ ಕಾರಿನಲ್ಲಿ ಮಧ್ಯಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ವರನನ್ನು ಒಳಗೊಂಡಿದ್ದಾರೆ. ನಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂಜಾನೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ನದಿಗೆ ಬಿದ್ದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕೇಸರ್ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಬೆಳಗ್ಗೆ […]
ಫೆಬ್ರವರಿ 25ರಂದು ತೆರೆಮೇಲೆ ಬರಲು ಸಜ್ಜಾಗಿರುವ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಟ್ರೈಲರ್ ಫೆಬ್ರವರಿ 21ರಂದು ರಿಲೀಸ್ ಆಗಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ ಟ್ರೈಲರ್ ಎಂದರೆ ಹಲವು ದಾಖಲೆಗಳನ್ನು ಮುರಿಯಲು ಸಜ್ಜಾಗಿರುತ್ತದೆ. ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಸಿತಾರ ಎಂಟರ್ ಟೈನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಸಾಗರ್ ಕೆ ಚಂದ್ರ ಆಕ್ಷನ್ […]
ಸಂಗೀತ ಕಲಾವಿದೆ ಮತ್ತು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಅಕಾಲಿಕ ನಿಧನವು ದೇಶಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿತು. ಇಡೀ ರಾಷ್ಟ್ರವು ‘ಭಾರತದ ನೈಟಿಂಗೇಲ್’ನ ನಷ್ಟಕ್ಕೆ ಸಂತಾಪ ಸೂಚಿಸಿತು ಮತ್ತು ಹಲವಾರು ಸಂಗೀತಗಾರರು ಅಗಲಿದ ಗಾಯಕನಿಗೆ ಹೃತ್ಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದರು. ಮಂಗೇಶ್ಕರ್ ಅವರ ಸಂಗೀತವು ಎಲ್ಲೆಗಳನ್ನು ಮೀರಿದೆ ಮತ್ತು ಬಹುಶಃ ಅದಕ್ಕಾಗಿಯೇ, ಪೆಹ್ಲಿ ನಜರ್ ಮೇ ಮತ್ತು ತೇರೆ ಸಂಗ್ ಯಾರಾದಂತಹ ಹಾಡುಗಳಿಗೆ ಹೆಸರುವಾಸಿಯಾದ ಪಾಕಿಸ್ತಾನಿ ಗಾಯಕ ಅತೀಫ್ […]
ಬೆಂಗಳೂರು, ಫೆ. 19 : ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108 ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ […]
ತಾಜ್ ಮಹಲ್ ನೋಡ್ಬೇಕು ಅಲ್ಲೇ ತಮ್ಮ ಪ್ರೇಮಿಗೆ ಪ್ರಪೋಸ್ ಮಾಡ್ಬೇಕು ಅನ್ನೋದು ಹಲವು ಪ್ರೇಮಿಗಳ ಬಯಕೆಯಾಗಿರುತ್ತೆ. ಪ್ರತಿಯೊಬ್ಬ ಪತಿಯು ತನ್ನ ಹೆಂಡತಿಯೊಂದಿಗೆ ಒಮ್ಮೆಯಾದರೂ ತಾಜ್ ಮಹಲ್ ಗೆ ಹೋಗಬೇಕು ಎಂದು ಬಯಸುತ್ತಾನೆ. ಇನ್ನು ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ಮುಂದೆ ನಿಂತು ಫ್ಯಾಮಿಲಿ ಫೋಟೋ ತೆಗೆದುಕೊಳ್ಳೋ ಆಸೆ ಕೂಡ ಅಧಿಕ ಮಂದಿಗಿದೆ. ಪ್ರೀತಿಯ ಸಂಕೇತವಾಗಿರುವ ಈ ತಾಜ್ ಮಹಲ್ ವೀಕ್ಷಣೆಗೆ ಪ್ರತಿನಿತ್ಯ ಪ್ರಪಂಚದ ಮೂಲೆ ಮೂಲೆಯಿಂದ […]
ಹುಬ್ಬಳ್ಳಿ: ‘ಬದುಕಿದ್ದಾಗ ಉತ್ತಮ ಕೆಲಸ ಮಾಡಿ, ನಾವು ನಡೆದ ಹೆಜ್ಜೆಯ ಗುರುತು ಬಿಟ್ಟುಹೋಗಬೇಕು. ಅದನ್ನು ಮುಂದಿನ ಪೀಳಿಗೆ ನೆನಪಿಸಿಕೊಳ್ಳುವಂತಾಗಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸಕ್ಷಮ ಉತ್ತರ ಕರ್ನಾಟಕ ಪ್ರಾಂತ ಮತ್ತು ಮಜೇಥಿಯಾ ಫೌಂಡೇಷನ್ ವತಿಯಿಂದ ಕಿಮ್ಸ್ ಹೊರರೋಗಿ ವಿಭಾಗದಲ್ಲಿ ಶನಿವಾರ ‘ದಿವ್ಯಾಂಗ ಸೇವಾ ಕೇಂದ್ರ’ ಉದ್ಘಾಟಿಸಿ ಅವರು ಮಾತನಾಡಿದರು. ‘ಮನುಷ್ಯನಾದವನಿಗೆ ಮನುಷ್ಯತ್ವ ಇರಬೇಕು. ಎಲ್ಲರ ಬಗ್ಗೆಯೂ ಗೌರವ, ಪ್ರೀತಿ ಇರಬೇಕು. ದುರ್ಬಲರಿಗೆ ಅನುಕಂಪ ತೋರಿಸುವುದಕ್ಕಿಂತ, […]
ಮೈಸೂರು, ಫೆಬ್ರವರಿ 19: ಮೈಸೂರಿನ ಕಾಲೇಜೊಂದರಲ್ಲಿ ಹಿಜಾಬ್ ತೆಗೆಯಲು ಒಪ್ಪದ ವಿದ್ಯಾರ್ಥಿನಿಯರಿಗೆ ಆನ್ಲೈನ್ನಲ್ಲಿ ತರಗತಿ ನಡೆಸಲು ಡಿಡಿಪಿಐ ಶ್ರೀನಿವಾಸಮೂರ್ತಿ ಸೂಚನೆ ನೀಡಿದ್ದಾರೆ. ಮೈಸೂರಿನ ರಾಜೀವ್ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 293 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ 291 ವಿದ್ಯಾರ್ಥಿನಿಯರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಹಿಂದೂ ಧರ್ಮಕ್ಕೆ ಸೇರಿದ್ದಾರೆ. ಹಿಜಾಬ್ ಗಲಾಟೆ ಆರಂಭವಾದ ಬಳಿಕ ಹಿಂದೂ ಧರ್ಮದ ಇಬ್ಬರು ವಿದ್ಯಾರ್ಥಿನಿಯರು ಕಾಲೇಜಿಗೆ ಬರುತ್ತಿಲ್ಲ. […]
ಮಂಗಳೂರು: ಸಚಿವ ಸುನೀಲ್ ಕುಮಾರ್ ಅವರು ಕಡತ ವಿಲೇವಾರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಶನಿವಾರ ಹೇಳಿದ್ದಾರೆ. ಇಂದು ಮಂಗಳೂರಿನಲ್ಲಿ ಕಡತ ವಿಲೇವಾರಿ ಅಭೀಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಆರ್ ಅಶೋಕ್, ಕಡತ ವಿಲೇವಾರಿ ಕಾರ್ಯಕ್ರಮದಿಂದ ಆಡಳಿತ ವ್ಯವಸ್ಥೆಗೆ ವೇಗ ನೀಡಿದಂತಾಗುತ್ತದೆ. ಆಡಳಿತದಲ್ಲಿ ಹೊಸತನ ನೀಡಬೇಕು, ಅಧಿಕಾರ ಇದ್ದಾಗ ಧ್ವನಿ ಇಲ್ಲದವರಿಗೆ ಧ್ವನಿ ನೀಡಬೇಕು. ನಾವಿಂದು ವೇದಿಕೆ ಮೇಲೆ ಕೂರಲು ಕಾರಣ ಕೆಳಗಡೆ ಕುಳಿತವರು […]
ನವದೆಹಲಿ: ಯುವತಿಯ ಕತ್ತು ಹಿಸುಕಿ ಕೊಲೆ ಮಾಡಲಾದ ಅರೆ ಬೆತ್ತಲೆ ಶವ ದೆಹಲಿಯ ಬುರಾರಿ ಪ್ರದೇಶದಲ್ಲಿ ಶುಕ್ರವಾರ (ಫೆ.19) ಪತ್ತೆಯಾಗಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಬುರಾರಿಯ ಕೌಶಿಕ್ ಎನ್ ಕ್ಲೇವ್ ಪ್ರದೇಶದಲ್ಲಿ ನಡೆದ ಈ ಘಟನೆಯ ಆರೋಪಿಯನ್ನು ಅಮಾನ್ ಎಂದು ಗುರುತಿಸಲಾಗಿದ್ದು, ಈತ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ವಿವರ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ತನ್ನ ಸಂಬಂಧಿಯನ್ನು ಭೇಟಿಯಾಗುವುದಾಗಿ ಆರೋಪಿಯ ಪತ್ನಿ ಮನೆಯಿಂದ ಹೊರ ಹೋದ ಮೇಲೆ, ಅಮಾನ್ ಈ […]