ಬೆಂಗಳೂರು: ರಾಜ್ದದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಸದ್ಯ 19,761 ಸೋಂಕಿತರು ಇದ್ದಾರೆ. ಸೋಂಕು ದೃಢ ಪ್ರಮಾಣ ಸಹ ಶೇ 1.74ಕ್ಕೆ ಇಳಿಕೆಯಾಗಿದ್ದು, 1,579 ಮಂದಿ ಕೋವಿಡ್ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಬೆಂಗಳೂರಿನಲ್ಲಿ 769 ಮಂದಿ ಸೋಂಕಿತರಾಗಿದ್ದಾರೆ. ತುಮಕೂರಿನಲ್ಲಿ 84, ಮೈಸೂರಿನಲ್ಲಿ 83, ಬೆಳಗಾವಿಯಲ್ಲಿ 73, ಬಳ್ಳಾರಿಯಲ್ಲಿ 55 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ರಾಮನಗರದಲ್ಲಿ ಒಂದು ಪ್ರಕರಣ ಮಾತ್ರ ದೃಢಪಟ್ಟಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ […]
#Newupdates #Kannadanews #Latestnews #Updates #Speednews #Kannadanews # The fruit of the fern#
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಪೊಲೀಸ್, 15 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್, 17 ಸಾವಿರ ಶಿಕ್ಷಕರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ […]
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸಲು 2022-23ನೇ ಸಾಲಿನಲ್ಲಿ 7ನೇ ವೇತನ ಆಯೋಗ ರಚಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಪ್ರಶ್ನೋತ್ತರ ವೇಳೆ ಜೆಡಿಎಸ್’ನ ಕೆ.ಟಿ.ಶ್ರೀಕಂಠೇಗೌಡ, ದೇವೇಗೌಡ, ಬಿಜೆಪಿಯ ಅರುಣ್ ಶಹಾಪೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಆಯೋಗ ರಚನೆ ಮಾಡುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರ […]
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು […]
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸತತ ಎರಡನೇ ವರ್ಷವು ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದುಕೊಂಡಿದೆ. ದೇವನಹಳ್ಳಿ : ಕೋವಿಡ್ ಸಮಯದಲ್ಲಿ ಪ್ರಯಾಣಿಕರ ಅಗತ್ಯಗಳನ್ನ ಅರ್ಥ ಮಾಡಿಕೊಂಡು ಮತ್ತು ಉತ್ತಮ ಸೇವೆಯನ್ನು ನೀಡಿದ ಕಾರಣಕ್ಕೆ ಎಸಿಐನ ವಾಯ್ಸ್ ಆಫ್ ದಿ ಕಸ್ಟಮರ್ ಮಾನ್ಯತೆ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ ಏರ್ಪೋರ್ಟ್ ಸರ್ವೀಸ್ ಕ್ವಾಲಿಟಿ (ಎಎಸ್ಕ್ಯೂ) ಕಾರ್ಯಕ್ರಮದಲ್ಲಿ ಪ್ಯಾಣಿಕರ ಅಭಿಪ್ರಾಯ ಸಂಗ್ರಹಿಸುವಲ್ಲಿ ಉತ್ತಮ ಸಾಧನೆ […]
ಪೊಲೀಸಪ್ಪನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ. ಸ್ನೇಹ (26) ಮೃತ ದುರ್ಧೈವಿಯಾಗಿದ್ದು, 2016 ರಲ್ಲಿ ದಂಪತಿ.. ಪ್ರೀತಿಸಿ ಮದುವೆಯಾಗಿದ್ದರು. ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸುರೇಂದ್ರ.. ಪತಿ ಸುರೇಂದ್ರ ಪದೇ ಪದೇ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.ಪತಿ ಸುರೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: […]
ಬೆಂಗಳೂರು: ತಮ್ಮ ವಿರುದ್ಧದ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ಮಹಿಳೆ ಹಾಗೂ ಆಕೆಯ ಪತಿ ಇಬ್ಬರ ವಿರುದ್ಧ ಬ್ಲಾಕ್ ಮೇಲ್ ಕೇಸ್ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. 2 ಕೋಟಿ ಹಣ ನೀಡುವಂತೆ ಮಹಿಳೆ ಹಾಗೂ ಆಕೆಯ ಪತಿ ಇಬ್ಬರೂ ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದರು. ಫೆ.5ರಂದು ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ದೂರು […]
ಡಿಸೆಂಬರ್ನಲ್ಲಿ ಹೊಸ ಟೆಸ್ಟ್ ಉಪನಾಯಕರಾಗಿ ಹೆಸರಿಸಲ್ಪಟ್ಟ ನಂತರ, ಭಾರತದ ಹೊಸ ವೈಟ್-ಬಾಲ್ ನಾಯಕರೂ ಆಗಿರುವ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿಯನ್ನು ಹೊಸ ಟೆಸ್ಟ್ ನಾಯಕರನ್ನಾಗಿ ಮಾಡುವ ಮುಂಚೂಣಿಯಲ್ಲಿದ್ದಾರೆ. ಮತ್ತು ಶನಿವಾರ, ರೋಹಿತ್ ಭಾರತದ ಆಲ್-ಫಾರ್ಮ್ಯಾಟ್ ನಾಯಕನಾಗುವ ನಿರೀಕ್ಷೆಯನ್ನು ತೆರೆದರು. ಏಳು ವರ್ಷಗಳ ಕಾಲ ಭಾರತವನ್ನು ಮುನ್ನಡೆಸಿದ ನಂತರ, ಕೊಹ್ಲಿ ಕಳೆದ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ಭಾರತವು 2-1 ಟೆಸ್ಟ್ ಸರಣಿಯನ್ನು ಕಳೆದುಕೊಂಡ ಒಂದು ದಿನದ ನಂತರ ಪಾತ್ರದಿಂದ […]
ಬಿಡದಿ/ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.ಬಿಡದಿಯ ತೋಟದ ಮನೆಯಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಕೆ ಅವರು, “ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ […]
ಹಣ ಸ್ವೀಕರಿಸುವುದು, ಕಳುಹಿಸುವುದು ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ಪಾವತಿಯಾಗಿರ್ಲಿ ಸಾಕಷ್ಟು ಜನ ಆನ್ಲೈನ್ ಪೇಮೆಂಟ್ ನೆಚ್ಚಿಕೊಂಡಿದ್ದಾರೆ. ಅದ್ರಂತೆ, ಆನ್ ಲೈನ್ ಪಾವತಿಗಳನ್ನ ಮಾಡುವ ಅಪ್ಲಿಕೇಶನ್ʼಗಳಲ್ಲಿ ಒಂದು ಗೂಗಲ್ ಪೇ.ಆದಾಗ್ಯೂ, ಗೂಗಲ್ ಪೇ ಒಂದು ದಿನದಲ್ಲಿ ವಹಿವಾಟುಗಳ ಮಿತಿಯನ್ನ ನಿಗದಿಪಡಿಸಿದೆ.ಕೆಲವು ಜನರು ಒಂದು ದಿನದಲ್ಲಿ ಹಲವಾರು ಬಾರಿ ಗೂಗಲ್ ಪೇನಿಂದ ಪಾವತಿಸಬೇಕಾಗುತ್ತದೆ ಮತ್ತು ಗೂಗಲ್ ಪೇನಲ್ಲಿ ದೈನಂದಿನ ಮಿತಿಯೂ ಕೊನೆಗೊಳ್ಳುತ್ತದೆ.https://kannadanewsnow.com/kannada/do-you-know-what-bs-yeddyurappa-said-about-budget-2022/ಸಾಮಾನ್ಯವಾಗಿ, ಗೂಗಲ್ ಪೇನಲ್ಲಿ ಪಾವತಿ ಮಿತಿಯನ್ನ ಹೆಚ್ಚಿಸಲು ಯಾವುದೇ […]