ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ. ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಹಾಗೂ ರಾಮಚಂದ್ರ ಮೃತ ದುರ್ದೈವಿಗಳು. ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ಹೋಗುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಯ ಸ್ಟೇರಿಂಗ್ ಕಟ್ […]

ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ ನಟಿಸಿದ್ದ ಕೊನೇ ಸಿನಿಮಾ ‘ಜೇಮ್ಸ್‌’  ನ ಶೂಟಿಂಗ್ ಮುಕ್ತಾಯಗೊಂಡಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಇಷ್ಟು ವರ್ಷಗಳಿಂದ ಒಂದೇ ಸಿನಿಮಾದಲ್ಲಿ ಶಿವಣ್ಣ  ರಾಘಣ್ಣ  ಅಪ್ಪು  ಅವರನ್ನು ನೋಡುವ ಆಸೆ ಕೂಡ ಈಡೇರಿದೆ. ಹೌದು, ‘ಜೇಮ್ಸ್‌’ನ ಬಹುಪಾಲು ಶೂಟಿಂಗ್ ಮುಗಿದಿತ್ತು. ಆದರೆ, ಸಿನಿಮಾ ತೆರೆಗೆ ಬರುವ ಮುನ್ನವೇ ಪುನೀತ್ ಎಲ್ಲರನ್ನು ಬಿಟ್ಟು ಹೋಗಿದ್ದು ದುರದೃಷ್ಟಕರ. ಇದೀಗ ನಿರ್ದೇಶಕ ಚೇತನ್‌ಕುಮಾರ್ […]

ಕಣ್ಣು ದೇಹದ ಅತ್ಯಂತ ಸೂಕ್ಷ್ಮ ಹಾಗೂ ಅತ್ಯಮೂಲ್ಯ ಅಂಗ. ನಮ್ಮ ಸುತ್ತ ಇರುವ ಜಗತ್ತು ಮತ್ತು ಬಣ್ಣಗಳನ್ನು ನೋಡಲು ಕಣ್ಣುಗಳು ಬೇಕೇಬೇಕು. ಗಂಭೀರ ಸಮಸ್ಯೆ ಬರುವವರೆಗೂ ನಾವು ಕಣ್ಣನ್ನು ನಿರ್ಲಕ್ಷಿಸುತ್ತೇವೆ. ಕಣ್ಣಿನ ಆರೋಗ್ಯ ಮತ್ತು ದೃಷ್ಟಿಶಕ್ತಿಯನ್ನು ಉಳಿಸಿಕೊಳ್ಳಲು ನಾವು ಕಾಳಜಿ ವಹಿಸಬೇಕು. ಆರೋಗ್ಯಕರ ಡಯಟ್ ಮಾಡಿ : ಕಣ್ಣುಗಳಿಗಾಗಿ ಆರೋಗ್ಯಕರ ಪೌಷ್ಠಿಕ ಆಹಾರ ಸೇವಿಸಬೇಕು. ಸೊಪ್ಪು, ಮೊಳಕೆಕಾಳು, ನಟ್ಸ್, ಕಿತ್ತಳೆ, ನಿಂಬೆ ಹಣ್ಣನ್ನು ಹೆಚ್ಚಾಗಿ ಸೇವಿಸಬೇಕು. ಧೂಮಪಾನ ಬಿಟ್ಟುಬಿಡಿ : ಆರೋಗ್ಯಕರ ಕಣ್ಣುಗಳು […]

ಕೊರೋನಾ ಚಿಕಿತ್ಸೆ ‌ನೀಡಿದ ಬಿಲ್ ನೀಡದೆ ಇರೋದಕ್ಕೆ ಸರ್ಕಾರದ ಮೇಲೆ ಅಸಮಾಧಾನ.!! ಎರಡನೇ ಅಲೆಯಲ್ಲಿ ಸರ್ಕಾರಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಬಿಲ್ ಬಾಕಿ ಉಳಿಸಿಕೊಂಡಿರುವ ಸರ್ಕಾರ.!! ಎರಡನೇ ಅಲೆ ಮುಗೀತು.. ಮೂರನೇ ಅಲೆ ಆರಂಭದಲ್ಲಿ ಇದ್ದರೂ ಕೋಟಿ ಕೋಟಿ ಬಾಕಿ.!! ಸರ್ಕಾರದಿಂದ ಖಾಸಗಿ ಆಸ್ಪತ್ರೆ ಕ್ಷೇತ್ರಕ್ಕೆ ಸಿಗಬೇಕಿದೆ ನೂರಕ್ಕೂ ಅಧಿಕ ಕೋಟಿ.!! PWD, BBMP ಬಿಲ್ ರೀತಿಯಲ್ಲಿ ನಮ್ಮ ಬಾಕಿ ಉಳಿಸಿಕೊಳ್ಳಬೇಡಿ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟದಿಂದ ಮನವಿ.!! ಎರಡನೇ […]

  ನವದೆಹಲಿ: ಕೋವಿಡ್ -19 ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರ ಜನವರಿ 23 ರಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.ಭಾನುವಾರದ ಲಾಕ್ಡೌನ್ ಸಮಯದಲ್ಲಿ ಆಹಾರ ವಿತರಣೆ ಸೇರಿದಂತೆ ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ.ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಗೆ ಆಗಮಿಸುವ ಜನರು ಆಟೋ-ರಿಕ್ಷಾಗಳು, ಕರೆ ಟ್ಯಾಕ್ಸಿಗಳು ಮತ್ತು ಇತರ ವಾಹನಗಳ ಸೌಲಭ್ಯ […]

  ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ತೂಕವನ್ನು ಇಳಿಸಿಕೊಳ್ಳಲು ಕೆಲವರು ಹರಸಾಹಸ ಮಾಡುತ್ತಾರೆ. ವಿವಿಧ ರೀತಿಯ ವ್ಯಾಯಾಮಗಳನ್ನು, ವಿವಿಧ ರೀತಿಯ ಮನೆಮದ್ದುಗಳನ್ನು ಸೇವಿಸುತ್ತಾರೆ. ಆದರೆ ಯಾವುದರಲ್ಲಿಯೂ ನಿಮ್ಮ ತೂಕ ಇಳಿಕೆಯಾಗದಿದ್ದರೆ ಒಮ್ಮೆ ಸಬ್ಬಸಿಗೆ ಸೊಪ್ಪನ್ನು ಈ ರೀತಿ ಬಳಸಿ ನೋಡಿ. ಆಯುರ್ವೇದದಲ್ಲಿ ಸಬ್ಬಸಿಗೆ ಸೊಪ್ಪನ್ನು ಗಿಡಮೂಲಿಕೆಯಾಗಿ ಪರಿಗಣಿಸಲಾಗುತ್ತದೆ. ಇದರ ಸೊಪ್ಪು ಮಾತ್ರವಲ್ಲ ಹೂಗಳು ಮತ್ತು ಬೀಜಗಳು ಕೂಡ ಆರೋಗ್ಯಕ್ಕೆ ಉತ್ತಮವಾಗಿದೆ. ಇದರಲ್ಲಿ ಔಷಧೀಯ ಗುಣಗಳಿವೆ. […]

        ಕೇಂದ್ರವು ಗುರುವಾರ ₹47,541 ಕೋಟಿ ಮೊತ್ತದ ತೆರಿಗೆ ಹಂಚಿಕೆಯ ಮುಂಗಡ ಕಂತನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. “ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರಗಳಿಗೆ ₹47,541 ಕೋಟಿ ಮೊತ್ತದ ತೆರಿಗೆ ಹಂಚಿಕೆಯ ಮುಂಗಡ ಕಂತಿನ ಬಿಡುಗಡೆಗೆ ಅಧಿಕಾರ ನೀಡಿದ್ದಾರೆ. ಇದು ಜನವರಿ ತಿಂಗಳ ನಿಯಮಿತ ವಿಕೇಂದ್ರೀಕರಣಕ್ಕೆ ಹೆಚ್ಚುವರಿಯಾಗಿದೆ, ಇದನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. […]

1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ. 3. ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ […]

ವೀಕೆಂಡ್ ಕರ್ಫ್ಯೂ ರದ್ದಾದ ಹಿನ್ನೆಲೆ.. ಚಿಕ್ಕಬಳ್ಳಾಪುರದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ.. ಕರ್ಫ್ಯೂ ರದ್ದಾಗಿದೆ ಅಂದಾಕ್ಷಣ ಜನ ಬೇಕಾಬಿಟ್ಟಿ ಓಡಾಡಿಬಿಡಬೇಕು ಅಂತಲ್ಲ.. ವೀಕೆಂಡ್ ಕರ್ಫ್ಯೂ ರದ್ದಾದ ನಂತರ ಈಗ ಜನರ ಜವಾಬ್ದಾರಿ ಹೆಚ್ಚಾಗಿದೆ.. ಕರ್ಫ್ಯೂ ನಿಂದ ಬೀದಿ ವ್ಯಾಪಾರಿಗಳು ಎದುರಿಸಿದ್ದ ಆರ್ಥಿಕ ಸಂಕಷ್ಟ ಗೊತ್ತಿದೆ.. ಜನರ ಸಂಕಷ್ಟ ವನ್ನು ಅರಿತು ವೀಕೆಂಡ್ ಕರ್ಫ್ಯೂ ನಮ್ಮ ಸರ್ಕಾರ ರದ್ದುಗೊಳಿಸಿದೆ.. ನೈಟ್ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ.. ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್ಪಿ […]

  ಹೊಸದಿಲ್ಲಿ: ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಆದ್ಯತೆ ನೀಡುವ ಮಹತ್ವದ ತೀರ್ಪೊಂದನ್ನು ಸುಪ್ರೀಂಕೋರ್ಟ್ ಗುರುವಾರ ನೀಡಿದೆ. ಉಯಿಲನ್ನು (Will) ಬರೆದಿಡದೆ ಸಾಯುವ ಹಿಂದೂ ವ್ಯಕ್ತಿಯ ಸ್ವಯಾರ್ಜಿತ ಹಾಗೂ ವಿಭಜನೆಯಿಂದ ಬಂದ ಆಸ್ತಿಗಳು ಹೆಣ್ಣುಮಕ್ಕಳಿಗೆ ಆನುವಂಶಿಕವಾಗಿ ಸಿಗಬೇಕಾಗುತ್ತದೆ ಮತ್ತು ಅವರು ಕುಟುಂಬದ ಇತರೆ ಸದಸ್ಯರಿಗಿಂತ ಆದ್ಯತೆ ಪಡೆಯಲಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ ಅಡಿ ಹಿಂದೂ ಮಹಿಳೆಯರು ಹಾಗೂ ವಿಧವೆಯರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ […]

Advertisement

Wordpress Social Share Plugin powered by Ultimatelysocial