ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟನೆ ಆರಂಭಿಸಿ 37 ವರ್ಷಗಳು ಕಳೆದಿವೆ. ಆನಂದ್ (ಫೆಬ್ರುವರಿ 19, 1986) ರಿಂದ ವೇದ (ಡಿಸೆಂಬರ್ 23, 2023) ವರೆಗೆ 125 ಸಿನಿಮಾಗಳಲ್ಲಿ ನಟಿಸಿರುವ ನಟ, ಇಂದಿಗೂ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿರುವ ನಟರಲ್ಲಿ ಒಬ್ಬರಾಗಿದ್ದಾರೆ. ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಟನೆ ಆರಂಭಿಸಿ 37 ವರ್ಷಗಳು ಕಳೆದಿವೆ. ಆನಂದ್ (ಫೆಬ್ರುವರಿ 19, 1986) ರಿಂದ ವೇದ (ಡಿಸೆಂಬರ್ 23, 2023) ವರೆಗೆ 125 ಸಿನಿಮಾಗಳಲ್ಲಿ […]

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ “ಪ್ರಜಾರಾಜ್ಯ” ಚಿತ್ರ ಇದೇ ಮಾರ್ಚ್ 3 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ. ಉತ್ತಮ ಸಂದೇಶವಿರುವ ಚಿತ್ರ ಕೂಡ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂಬ ಭರವಸೆಯಿದೆ.ಇತ್ತೀಚೆಗೆ “ಪ್ರಜಾರಾಜ್ಯ” ಚಿತ್ರಕ್ಕಾಗಿ ಸಂದೀಪ್ ಹೆಗ್ಗದ್ದೆ ಬರೆದಿರುವ “ಏನಾಗಲಿ ಎದ್ದೇಳು” ಎಂಬ ಹಾಡು ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಅದ್ಭುತವಾಗಿ ಮೂಡಿಬಂದಿದೆ. ಇತ್ತೀಚಿಗೆ ಜಿ.ಟಿ ಮಾಲ್ ನಲ್ಲಿ ಡಾ||ಪೂಜಾ ಪ್ರಶಾಂತ್ ಅವರು […]

  ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸುಂಕೇಶ್ವರ ಗ್ರಾಮದ ಹುತಾತ್ಮ ಯೋಧ ರಾಮು ನಾಯಕ ಅವರ ಕುಟುಂಬಕ್ಕೆ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ವೈಯಕ್ತಿಕ ಪರಿಹಾರ ಧನ ನೀಡುವ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮೃತ ಯೋಧ ಪತ್ನಿ ಗೀತಾ ರಾಮಲಿಂಗ ನಾಯಕ ಮತ್ತು ಮಗ ಧನುಷ್ ಅವರಿಗೆ ಸಾಂತ್ವನ ತಿಳಿಸಿ ದುಃಖವನ್ನು ಭರಿಸುವ ಶಕ್ತಿ ಆದೇವರು ನಿಮ್ಮ ಕುಟುಂಬಕ್ಕೆ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ. ಸರ್ಕಾರದ […]

ಬಿಜೆಪಿ ಪಕ್ಷದಲ್ಲಿ ನಾನು ಸುಮಾರು ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಬಿಜೆಪಿ ನಗರ ಮಂಡಲ ಅಧ್ಯಕ್ಷ ನಗರ ಘಟಕ ಅಧ್ಯಕ್ಷ ಮತ್ತು ಬಾಗಲಕೋಟೆ ಜಿಲ್ಲಾ ಉಪಾಧ್ಯಕ್ಷನಾಗಿ ಸಹ ಸಾಕಷ್ಟು ವರ್ಷಗಳಿಂದ ಬಡವರ ನೇಕಾರರ ರೈತರ ದೀನ ದಲಿತರ ಸಾಕಷ್ಟು ಕಷ್ಟಗಳ ಸ್ಪಂದಿಸುವ ಕೆಲಸ ನಾನು ಮಾಡಿದ್ದೇನೆ. ಎಲ್ಲಾ ಮತಕ್ಷೇತ್ರದಲ್ಲಿ ಈ ಬಾರಿಗೆ ನೇಕಾರರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಬನಹಟ್ಟಿ ನಗರದಲ್ಲಿ ರಾಜೇಂದ್ರ ಅಂಬಲಿ ಅವರ ಸ್ವಗ್ರಹದಲ್ಲಿ ಮತಕ್ಷೇತ್ರದ ಎಲ್ಲ […]

ಚಿಟಗುಪ್ಪ ತಾಲೂಕಿನ ಭಾದ್ರಪುರ ಗ್ರಾಮದಲ್ಲಿಇಂದು ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಿತಾ ಸುಭಾಷ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕಿನ ಮುತ್ತಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾದ್ರಪುರ್ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಯೋಗ ಬಗ್ಗೆ ಮಾಹಿತಿ ನೀಡಿದರು. ಮತ್ತು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಉಚಿತ […]

ಬೀದರ್ ಜಿಲ್ಲೆಯ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರಿಂದ ಪತ್ರಿಕಾಗೋಷ್ಠಿಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಡದೆ ನನಗೆ ಅನ್ಯಾಯ ಮಾಡಿದೆಇದಿಗ ನಾನು ಬಿಜೆಪಿಯ ಸಸ್ಪಂಡ್ ಕ್ಯಾಂಡಿಡೇಟ್ ಇದ್ಧೆನೆ ಆದರು ಮಾರ್ಚ್ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಬಸವಕಲ್ಯಾಣ ನಗರಕ್ಕೆ ಆಗಮಿಸುತ್ತಿದ್ದು ಅವರಿಗೆ ನ್ಯಾಯ ಕೆಳಲಿದ್ಧೆನೆ ಇಗಿನ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರು ಬಿಜೆಪಿ ಪಕ್ಷದ […]

ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಾಧು ಕೋಕಿಲ ಕೂಡ ಭಾಗವಹಿಸಿ ಮಾತನಾಡಿದ್ದಾರೆ.ಸಾಧು ಕೋಕಿಲ ಅವರು ಸಂಗೀತ ಸಂಯೋಜಕರಾಗಿ, ಹಾಸ್ಯ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.ಸದ್ಯ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಪರ ಸಾಧು ಕೋಕಿಲ ಪರ ಪ್ರಚಾರ ಮಾಡುತ್ತಿದ್ದಾರೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್  ಪ್ರಜಾಧ್ವನಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆದಿದ್ದುಕೂಡ ಭಾಗವಹಿಸಿ […]

ನೇರ ಮಾತುಗಳಿಂದ ಕೆಲವೊಮ್ಮೆ ಟ್ರೋಲ್ ಕೂಡ ಆಗಿದ್ದಾರೆ. ಆದರೆ ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಇರೋದೇ ಹೀಗೆ ಎನ್ನುವ ಜಾಯಮಾನ ಅವರದ್ದು. ಆನೆ ನಡೆದದ್ದೇ ದಾರಿ ಎನ್ನುತ್ತಾರಲ್ಲ ಹಾಗೆ. ಸಹಾಯ ಮಾಡುವ ಗುಣ ಸಹಾಯ ಮಾಡುವುದರಲ್ಲೂ ದರ್ಶನ್ ಸದಾ ಮುಂದೆ ನಿಲ್ಲುತ್ತಾರೆ.ಲಗೈಯಲ್ಲಿ ಮಾಡಿದ್ದು ಎಡಗೈಗೆ ಗೊತ್ತಾಗಬಾರದು ಎನ್ನುವುದು ದರ್ಶನ್ ಪಾಲಿಸಿ. ಸ್ಯಾಂಡಲ್‌ವುಡ್‌ ‘ಒಡೆಯ’ನಿಂದ ಸಾಕಷ್ಟು ಜನ ಸಹಾಯ ಪಡೆದುಕೊಂಡಿದ್ದಾರೆ. ಇನ್ನು ಚಿತ್ರರಂಗದಲ್ಲೂ ತಾನು ಬೆಳೆದು ತನ್ನವರನ್ನು ಬೆಳೆಸುವ ಗುಣ ದರ್ಶನ್ […]

ಮೈಸೂರು: ವ್ಯಕ್ತಿಯೊಬ್ಬ ಮನೆಗೆ ಬಾಡಿಗೆಗೆ ಬರುವುದಾಗಿ ಹೇಳಿ ಮನೆ ಮಾಲೀಕರಿಗೆ 2.40 ಲಕ್ಷ ರೂ. ವಂಚಿಸಿದ್ದಾನೆ. ಹೆಬ್ಬಾಳ ೨ನೇ ಹಂತದ ನಿವಾಸಿ ಎಚ್.ಎಸ್.ಚಂದನ್ ಎಂಬವರೇ ಹಣ ಕಳೆದುಕೊಂಡವರು. ಇವರು ಮ್ಯಾಜಿಕ್ ಬ್ರಿಕ್ಸ್ ವೆಬ್‌ಸೈಟ್‌ನಲ್ಲಿ ಮನೆ ಬಾಡಿಗೆಗೆ ಇರುವುದಾಗಿ ಪೋಸ್ಟ್ ಹಾಕಿದ್ದರು.ಇವರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಿದ ದೀಪಕ್ ಎಂಬ ಹೆಸರಿನ ವ್ಯಕ್ತಿಯು ತಾನು ಸೇನೆಯಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಬರುವುದಾಗಿ ಹೇಳಿದ್ದಾನೆ. ನಂತರ ಮುಂಗಡ ಹಣ ನೀಡುವುದಾಗಿ ಹೇಳಿ ಚಂದನ್ ಅವರಿಂದ […]

ಮೈಸೂರು: ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಹುಂಡಿ ಹಣವನ್ನು ಕಳವು ಮಾಡಿದ್ದಾರೆ. ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಬೊಮ್ಮನಹಳ್ಳಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಫೆ.20ರಂದು ರಾತ್ರಿ 8 ಗಂಟೆ ಸಮಯದಲ್ಲಿ ದೇವಾಲಯದ ಪೂಜಾರಿಯವರು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರು ದಿನ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ದೇವಾಲಯಕ್ಕೆ ಬಂದು ನೋಡಿದಾಗ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಗೋಲಕವನ್ನು ಹೊರಗೆ ತಂದು ಒಡೆದು […]

Advertisement

Wordpress Social Share Plugin powered by Ultimatelysocial