ಸೋಷಿಯಲ್ ಮೀಡಿಯಾ.. ಸದ್ಯ ಪ್ರತಿಯೊಂದು ಕ್ಷೇತ್ರಕ್ಕೂ ಸಹ ಅತಿಮುಖ್ಯವಾದ ಅಂಶವಾಗಿಬಿಟ್ಟಿದೆ. ತಮ್ಮ ದೈನಂದಿನ ಚಟುವಟಿಕೆಗಳ ಬಗ್ಗೆ ಸುಲಭವಾಗಿ ತಮ್ಮ ಅನುಯಾಯಿಗಳಿಗೆ ತಿಳಿಸಲು ಇರುವ ಅತ್ಯುತ್ತಮ ವೇದಿಕೆ ಇದಾಗಿದೆ. ಇನ್ನು ಸಿನಿಮಾ ಕ್ಷೇತ್ರಕ್ಕಂತೂ ಈ ಸಾಮಾಜಿಕ ಜಾಲತಾಣ ಅತ್ಯಗತ್ಯ ಎನಿಸಿಬಿಟ್ಟಿದೆಈ ಹಿಂದೆ ಚಿತ್ರಗಳ ಬಿಡುಗಡೆ ದಿನಾಂಕ ಘೋಷಣೆಯಾದರೆ ಅಥವಾ ಹಾಡುಗಳ ಬಿಡುಗಡೆಯಾದರೆ ಮರುದಿನ ಬರುವ ದಿನಪತ್ರಿಕೆಗಳಲ್ಲಿ ಅದರ ಬಗ್ಗೆ ಸುದ್ದಿ ಇರುತ್ತಿತ್ತು. ಹೀಗೆ ಚಿತ್ರವೊಂದರ ಅಪ್‌ಡೇಟ್‌ ದಿನ ಕಳೆದ ಬಳಿಕ ಸಿನಿ […]

ಇತ್ತೀಚಿಗೆ ಕೆಲ ತಿಂಗಳ ಹಿಂದೆ ಬಿಡುಗಡೆಯಾದ ಸೀತಾರಾಮಂ ಸಿನಿಮಾ ಮೃನಾಲ್‌ಗೆ ಸಿಕ್ಕಾಪಟ್ಟೆ ಹೆಸರನ್ನು ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಮೃನಾಲ್‌ ನಟನೆಯನ್ನು ಎಲ್ಲರೂ ಮೆಚ್ಚುಕೊಂಡಿದ್ರು. ಹೀರೋಯಿನ್‌ ಅಂದ ಮೇಲೆ ಫಿಟ್‌ನೆಸ್‌ ತುಂಬಾನೇ ಮುಖ್ಯವಾಗುತ್ತದೆ. ಮೃನಾಲ್‌ ಠಾಕೂರ್‌ ಫಿಟ್‌ನೆಸ್‌ ಕಾಪಾಡಿಕೊಳ್ಳಲು ಏನು ಮಾಡ್ತಾರೆ? ಅವರ ಫಿಟ್‌ನೆಸ್‌ ಸೀಕ್ರೆಟ್‌ ಏನು ಅನ್ನೋದನ್ನ ಹೇಳ್ತೀವಿ.ಫೇವರೇಟ್‌ ಹಿರೋಯಿನ್‌ ಡಯೇಟ್‌ ಸೀಕ್ರೇಟ್‌ ಬಗ್ಗೆ ತಿಳಿದುಕೊಳ್ಳೋ ಕುತುಹಲವಂತೂ ಅಭಿಮಾನಿಗಳಿಗೆ ಖಂಡಿತವಾಗಿ ಇದ್ದೇ ಇರುತ್ತದೆ. ಇವತ್ತು ಮೃನಾಲ್‌ ಠಾಕೂರು ಅವರ ಫಿಟ್‌ನೆಸ್‌ […]

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ, ಹೆಚ್ಚು ಹೊತ್ತು ವಾಹನ ಚಾಲನೆ ಮಾಡುವುದರಿಂದ ಸಣ್ಣ ಪ್ರಾಯದಲ್ಲೇ ಮೊಣಕಾಲಿನ ಮೇಲೆ ಒತ್ತಡ ಬಿದ್ದು ಕೀಲು ನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪರಿಹಾರಗಳನ್ನು ನೋಡೋಣ.ಶರೀರದಲ್ಲಿ ಮಿನರಲ್ಸ್ ಕಡಿಮೆ ಆಗುವುದರಿಂದ ಇಂತಹ ಸಮಸ್ಯೆಗಳು ಹೆಚ್ಚಾಗುತ್ತವೆ.ಬೆಳ್ಳುಳ್ಳಿಯಲ್ಲಿ ಆಂಟಿ ಇಂಫ್ಲೋಮೆಟರಿ ಇರುತ್ತದೆ ಇದು ಸುಲಭವಾಗಿ ಕೀಲು ನೋವನ್ನು ಹೋಗಲಾಡಿಸುತ್ತದೆ.ಎರಡು ಲೋಟ ನೀರಿಗೆ ಅರ್ಧ ಚಮಚ ಅರಿಷಿಣ ಮತ್ತು ಅರ್ಧ ಚಮಚ ಬೆಳ್ಳುಳ್ಳಿ ಪೇಸ್ಟನ್ನು ಹಾಕಿ 8 ರಿಂದ 9 […]

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಗುರುವೈಭವೋತ್ಸವ ಹಿನ್ನೆಲೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ನಟಿ ರಚಿತಾರಾಮ್ ಸೇರಿದಂತೆ ಹಲವು ಗಣ್ಯರಿಗೆ ಗುರುವೈಭವೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನ ನಿಮಿತ್ತ ಆರುದಿನಗಳ ಕಾಲ ಆಚರಿಸುವ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರತೀವರ್ಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಅಂತೆಯೇ ಈ ವರ್ಷದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ನಟ ಜಗ್ಗೇಶ್ ದಂಪತಿ ಹಾಗೂ […]

    ಕಣ್ಣಿನ ಒಳಭಾಗ ಹಳದಿ ಆಗಿ, ಚರ್ಮ ಪೀತ ವರ್ಣ ಲೇಪಿತವಾದಂತೆ ಕಂಡು, ಮೂತ್ರ ಅರಿಶಿನ ರೂಪದಲ್ಲಿ ಮಾರ್ಪಟ್ಟಾಗ ಅದನ್ನು ಕಾಮಾಲೆ ರೋಗ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತದೆ.ಜಾಂಡೀಸ್ ಕಂಡು ಬಂದ ರೋಗಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುತ್ತಾರೆ.ತಣ್ಣೀರನ್ನು ಮುಟ್ಟಗೊಡದೆ, ಎಣ್ಣೆ ಪದಾರ್ಥಗಳನ್ನು ತಿನ್ನದೆ ಮಾಂಸಾಹಾರ, ಮದ್ಯ ಸೇವನೆಯನ್ನು ಕೈಬಿಟ್ಟು ಕಠಿಣ ವೃತ ಮಾಡಲಾಗುತ್ತದೆ. ಈ ರೋಗ ರೋಗಿಯ ಜೀವನ ಶೈಲಿಯನ್ನು ಬದಲಿಸುತ್ತದೆ.ಹಳದಿ ಬಣ್ಣ ಕಡಿಮೆಯಾಗಿ ಕಣ್ಣು ತಿಳಿಯಾಗಿ, ಮೈ […]

  ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡಬಹುದು ಎಂಬ ಗಾದೆಯೇ ಸಾಕು, ಅಡುಗೆ ಮನೆಯಲ್ಲಿ ಇಂಗಿನ ಮಹತ್ವ ತಿಳಿಸಲು. ಈ ಇಂಗು ತ್ವಚೆಯ ಆರೈಕೆಗೂ ಬಹು ಮುಖ್ಯ ಎಂಬುದು ನಿಮಗೆ ಗೊತ್ತೇ?ಇಸಬು, ಕಜ್ಜಿ ಸಮಸ್ಯೆ ನಿವಾರಣೆಗೆ ಇಂಗಿನ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಕಲಸಿ ಹಚ್ಚುವುದರಿಂದ ಈ ಸಮಸ್ಯೆ ನಿವಾರಣೆಯಾಗುತ್ತದೆ.ಹೊಟ್ಟೆಹುಳು, ಜಂತು ಹುಳು ಸಮಸ್ಯೆ ಇದ್ದರೆ ಒಂದು ಚಮಚ ಇಂಗನ್ನು ಬೇವಿನ ರಸದೊಂದಿಗೆ ಸೇವಿಸಿದರೆ ನಿವಾರಣೆಯಾಗುವುದು.ವಾಯುದೋಷ ಅಂದರೆ ಅಜೀರ್ಣದಿಂದ ಹೊಟ್ಟೆಯಲ್ಲಿ […]

ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ವನ್ನು ಈ ವರ್ಷದಿಂದ ಆರಂಭಿಸಿದೆ. ಮೊದಲ ಚಲನಚಿತ್ರೋತ್ಸವವನ್ನು ‘ಅಪ್ಪು ಮಕ್ಕಳ ಚಿತ್ರೋತ್ಸವ’ ಎಂಬ ಟ್ಯಾಗ್ ಲೈನ್ ಅಡಿಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಣೆ ಮಾಡಲಾಗುತ್ತಿದ್ದು, ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಸಚಿವ ವಿ. ಸೋಮಣ್ಣ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.’ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ […]

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿಯಂತ್ರಣಕ್ಕಾಗಿ ಪ್ರತಿದಿನ ಮಾತ್ರೆ ಸೇವಿಸುವುದು ಅಗತ್ಯವಾಗಿದ್ದು, ಸಮಸ್ಯೆ ಉಲ್ಬಣಿಸಿದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.ಹೌದು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಹೊಸತಳಿಯ ‘ಅರ್ಕಾ ನಿಖಿತಾ’ ಎಂಬ ಹೆಸರಿನ ಹೈಬ್ರಿಡ್ ಬೆಂಡೆಕಾಯಿ, ಥೈರಾಯ್ಡ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಎಂದು ಹೇಳಲಾಗಿದೆ. ಇದನ್ನು ಈಗ ಹೆಸರಘಟ್ಟದ ಐ ಐ […]

ಸಿಲಿಕಾನ್‌ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ರಾಜಧಾನಿ ಮೈಸೂರು ನಡುವಿನ ಪ್ರಯಾಣದ ಅವಧಿ ತಗ್ಗಿಸುವ ಮತ್ತು ವಾಣಿಜ್ಯ, ಕೈಗಾರಿಕಾ ಚಟುವಟಿಕೆಗಳ ಬೆಸುಗೆಗಾಗಿ ನಿರ್ಮಾಣಗೊಂಡಿರುವ ದಶಪಥ ರಸ್ತೆಯು ರಾಜಧಾನಿಯ ವಾಹನ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.ಬೆಂಗಳೂರು ಮತ್ತು ಮೈಸೂರು ನಡುವೆ ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದು, ಕಚೇರಿ, ವೈಯಕ್ತಿಕ ಕೆಲಸ ಹಾಗೂ ಜೀವನೋಪಾಯಕ್ಕಾಗಿ ಲಕ್ಷಾಂತರ ಮಂದಿ ಉಭಯ ನಗರಗಳ ನಡುವೆ ಸಂಚರಿಸುತ್ತಿದ್ದಾರೆ. ಉಭಯ ನಗರಗಳ ನಡುವಿನ ಪ್ರಯಾಣದ ಪ್ರಯಾಸ ತಪ್ಪಿಸಲು ರಾಷ್ಟ್ರೀಯ ಹೆದ್ದಾರಿ […]

  ವೈರಲ್ ಇನ್ಫೆಕ್ಷನ್ ಗೆ ಪ್ರಮುಖ ಕಾರಣ ಹವಾಮಾನ ಬದಲಾವಣೆ. ಮಳೆಗಾಲ ಶುರುವಾಯ್ತು ಅಂದಾಕ್ಷಣ ಹವಾಮಾನ ಬದಲಾಗೋದು ಸಹಜ. ಈ ಸಮಯದಲ್ಲೇ ವೈರಸ್ ಗಳ ಕಾಟ ಶುರುವಾಗುತ್ತೆ. ಇನ್ಫೆಕ್ಷನ್ ಇದ್ದಾಗ ನೆಗಡಿ ಹಾಗೂ ಜ್ವರ ಕಾಣಿಸಿಕೊಳ್ಳುತ್ತದೆ. ಜ್ವರ ಸ್ವಲ್ಪ ಕಡಿಮೆಯಾದ ಕೂಡಲೇ ಕೆಮ್ಮು ಕಾಡಲಾರಂಭಿಸುತ್ತದೆ.ಹಾಗಾಗಿ ನಿಮ್ಮ ದಿನನಿತ್ಯದ ಡಯಟ್ ನಲ್ಲಿ ಗ್ರೀನ್ ಟೀಯನ್ನೂ ಸೇರಿಸಿಕೊಳ್ಳಿ. ತಪ್ಪದೇ ಪ್ರತಿನಿತ್ಯ ಗ್ರೀನ್ ಟೀ ಕುಡಿಯಿರಿ. ಯಾಕಂದ್ರೆ ಗ್ರೀನ್ ಟೀ, ನೆಗಡಿ ಹಾಗೂ ಕೆಮ್ಮಿಗೆ […]

Advertisement

Wordpress Social Share Plugin powered by Ultimatelysocial