ಬೆಂಗಳೂರು: ಇಂದು ಖ್ಯಾತ ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಹಾವೀರ್ ಜೈನ್ ಆಸ್ಪತ್ರೆ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿವಿಯ ಶಸ್ತ್ರ ಚಿಕಿತ್ಸೆಗೆಂದು ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಪಾಲಕೃಷ್ಣ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದಿದ್ದಾರೆ. ಗೋಪಾಲಕೃಷ್ಣನ್ ಅವರು, ಗಂಧದಗುಡಿ ಸೇರಿ ನೂರಾರು ಖ್ಯಾತ ಸಿನಿಮಾಗಳ ಕ್ಯಾಮರಾ ಅಸಿಸ್ಟೆಂಟ್ ಹಾಗೂ ಕ್ಯಾಮರಾ ಮ್ಯಾನ್ ಆಗಿದ್ದರು. ಇವರು ಅ.23ರಂದು ಜೈನ್ ಆಸ್ಪತ್ರೆಗೆ ದಾಖಲಾಗಿದ್ದು, 28ರಂದು ಗೋಪಾಲಕೃಷ್ಣನ್ ರಿಗೆ […]
#Newupdates #Kannadanews #Latestnews #Updates #Speednews #Kannadanews
ಸಹೋದರ ಪುನೀತ್ ರಾಜಕುಮಾರ್ ಅಗಲಿಕೆಯ ನೋವಿನಿಂದ ನಟ ರಾಘವೇಂದ್ರ ರಾಜ್ ಕುಮಾರ್ ನಿಧಾನವಾಗಿ ಹೊರಬರುತ್ತಿದ್ದಾರೆ. ರಾಘವೇಂದ್ರ ರಾಜಕುಮಾರ ಮತ್ತೆ ಸಿನಿಮಾ ಚಿತ್ರೀಕರದಲ್ಲಿ ಬಾಗಿಯಾಗುತ್ತಿದ್ದಾರೆ. ಸದ್ಯ ರಾಜಿ ಸಿನಿಮಾ ಶೂಟಿಂಗ್ ನಲ್ಲಿ ರಾಘಣ್ಣ ಭಾಗವಹಿಸಿದ್ದರು. ನಿರ್ದೇಶಕಿ ಪ್ರೀತಿ ಎಸ್ ಬಾಬು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ರಾಜಿ ಸಿನಿಮಾಗೆ ಹರೀಶ್ ಚಿತ್ರಕತೆಯನ್ನು ಹರೀಶ್ ಬರೆದಿದ್ದಾರೆ. ಇದೊಂದು ಕೌಟುಂಬಿಕ ಸಿನಿಮಾವಾಗಿದೆ, ಚಿತ್ರಕ್ಕೆ […]
ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಜರ್ನಿ ಆರಂಭಿಸಿದ ಕನ್ನಡತಿ ನಟಿ ರಶ್ಮಿಕಾ ಮಂದಣ್ಣ ಸದ್ಯ ತಲುಗು, ತಮಿಳು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಅಲ್ಲಿಯೇ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಆದರೆ ರಶ್ಮಿಕಾ ಕನ್ನಡದಿಂದ ಹೊರಗೆ ಹೋಗಿದ್ದೇ ಹೋಗಿದ್ದು, ಆಕೆ ಕನ್ನಡ ಮಾತನಾಡುವುದಿಲ್ಲ ಎನ್ನುವುದೇ ಕಂಪ್ಲೇಂಟ್. ಇನ್ನು ರಶ್ಮಿಕಾ ಸದಾ ಸಾಮಾಜಿಕ ಜಾಲತಾಣದಲ್ಲಿ ಆಯಕ್ಟಿವ್ ಆಗಿ ಇರುತ್ತಾರೆ. ಹಾಗಾಗಿ ಅವರು ಹಾಕುವ ಕೆಲವೊಂದು ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರ […]
ಕನ್ನಡ ಧ್ವಜ ಸುಟ್ಟವರ ವಿರುದ್ಧ ನಟ ಶಿವರಾಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡ ಧ್ವಜವನ್ನು ಸುಟ್ಟವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ”ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ” ಎಂದು ಶಿವರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಟ್ವೀಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬೆಳಗಾವಿ […]
ಕನ್ನಡದ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟರೊಬ್ಬರು ತಮ್ಮ ಮಗಳಿಂದಲೇ ಕಿರುಕುಳ ಅನುಭವಿಸಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ ಅಶ್ವತ್ಥನಾರಾಯಣ್ ತಮ್ಮ ಮಕ್ಕಳೊಂದಿಗೆ ವಾಸವಿದ್ದರು. ಆದರೆ ಮಕ್ಕಳಾದ ಉದಯ್ ಹಾಗೂ ಮಗಳು ವಸುಂಧರಾ ಕಳೆದ ಕೆಲವು ದಿನಗಳಿಂದ ಸರಿಯಾಗಿ ಊಟ ನೀಡದೆ, ನೀರು ನೀಡದೆ ಕಿರುಕುಳ ಕೊಟ್ಟಿದ್ದಾರೆ ಅಲ್ಲದೆ ವಿವಿಧ ಮಾತ್ರೆಗಳು, ಚುಚ್ಚುಮದ್ದುಗಳನ್ನು ನೀಡಿ ಕೊಲ್ಲಲು ಯತ್ನಿಸಿದ್ದಾರೆ ಎಂದು ಅಶ್ವತ್ಥ್ ನಾರಾಯಣ್ ಅವರು ಬಸವೇಶ್ವರ […]
ಸ್ಯಾಂಡಲ್ವುಡ್ನ ಜನಪ್ರಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಗೆಲುವು ಸಾಧಿಸಿದ್ದಾರೆ. ಉಮಾಪತಿ ಶ್ರೀನಿವಾಸ್ ಗೌಡ ಅವರು ಒಕ್ಕಲಿಗರ ಚುನಾವಣೆಗೆ ಸ್ಪರ್ಧಿಸಿದ್ದರು. ನಿನ್ನೆಯಷ್ಟೆ ಚುನಾವಣೆ ಫಲಿತಾಂಶ ಬಂದಿದ್ದು ಭರ್ಜರಿ ಜಯಗಳಿಸಿದ್ದಾರೆ. ವೈದ್ಯ ಆಂಜಿನಪ್ಪ ಅವರ ಸಿಂಡಿಕೇಟ್ ಮೂಲಕ ನಿರ್ದೇಶಕ ಸ್ಥಾನಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಸ್ಪರ್ಧೆ ಮಾಡಿದ್ದರು. ಉಮಾಪತಿ ಅವರಿಗೆ 44709 ಮತಗಳ ಲಭಿಸಿ ಗೆಲುವು ಸಾಧಿಸಿ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಐದು ವರ್ಷಗಳ ಕಾಲ […]
ಪ್ರತಿದಿನ ಬೆಳಗ್ಗೆ ಸ್ವಲ್ಪವಾದರೂ ಬೆಲ್ಲ ತಿನ್ನಬೇಕು ಎನ್ನುವುದು ಮಲೆನಾಡಿನಲ್ಲಿ ಚಾಲ್ತಿಯಲ್ಲಿರುವ ಅಲಿಖಿತ ನಿಯಮ. ಮಕ್ಕಳಿಗಂತೂ ಕಡ್ಡಾಯವಾಗಿ ಬೆಲ್ಲ ನೀಡಲಾಗುತ್ತದೆ. ಜೋನಿಬೆಲ್ಲದೊಂದಿಗೆ ತುಪ್ಪ ಸೇರಿಸಿ ತಿನ್ನುವುದು ಮಜವೇ ಮಜ. ಅದರ ಮುಂದೆ ಬೇರ್ಯಾವ ಸಿಹಿಯೂ ಇಲ್ಲ. ಅಷ್ಟು ಖುಷಿ ಸಿಗುತ್ತದೆ. ಕೇವಲ ಖುಷಿ ಮಾತ್ರವಲ್ಲ. ಬೆಲ್ಲದಿಂದ ದೇಹಕ್ಕೆ ಸದೃಢತೆಯೂ ದೊರೆಯುತ್ತದೆ. ಸಕ್ಕರೆಯ ಸಿಹಿ ದೇಹಕ್ಕೆ ಒಳ್ಳೆಯದಲ್ಲ. ಬದಲಿಗೆ ಬೆಲ್ಲ ತಿನ್ನುವುದು ಅತಿ ಉತ್ತಮ. ಬೇಸಿಗೆಯ ಮಧ್ಯಾಹ್ನದ ಸಮಯದಲ್ಲಿ ಬೆಲ್ಲ-ಮಜ್ಜಿಗೆಯ ಹೊಂದಾಣಿಕೆ ದೇಹಕ್ಕೆ […]
ಡಿಸೆಂಬರ್ 20 ರಿಂದ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ದೇಶದ 6 ಮುಖ್ಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಕಾಣಿಸಿದ ಹಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇದೇ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪತ್ತೆಹಚ್ಚಲಾಗುವುದು. ಬೆಂಗಳೂರು, ಕೊಲ್ಕತ್ತಾ, ಮುಂಬೈ, ದೆಹಲಿ, […]
ದೇಹದ ಯಾವುದೇ ಭಾಗ ಸರಿಯಾಗಿ ಕೆಲಸ ಮಾಡದೆ ಹೋದ್ರೂ ಅನಾರೋಗ್ಯ ಶುರುವಾಗುತ್ತದೆ. ದೇಹದಲ್ಲಿ ಆಗುವ ಸಣ್ಣ ಗಾಯ ಕೂಡ ನೋವು ನೀಡುತ್ತದೆ. ಇನ್ನು ಮೂತ್ರಪಿಂಡದಲ್ಲಿ ಕಾಣಿಸುವ ಕಲ್ಲು ಯಮಯಾತನೆ ನೀಡುತ್ತದೆ. ಮೂತ್ರಪಿಂಡದ ಕೆಲ ರಾಸಾಯನಿಕಗಳಿಂದಾಗಿ ಮೂತ್ರಪಿಂಡದಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ. ಇದು ಗಂಭೀರ ಸಮಸ್ಯೆಗಳಲ್ಲಿ ಒಂದು. ಮೂತ್ರಪಿಂಡದಲ್ಲಿ ಸಣ್ಣ ಬದಲಾವಣೆಯಾದ್ರೂ ದೇಹದ ಇತರ ಅಂಗಗಳ ಮೇಲೆ ಅದು ಪರಿಣಾಮ ಬೀರುತ್ತದೆ. ಮೂತ್ರಪಿಂಡ ದೇಹದ ದ್ರವ ಮತ್ತು ರಾಸಾಯನಿಕ ಮಟ್ಟವನ್ನು ನಿಯಂತ್ರಿಸುವ ಕೆಲಸ […]
ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವುದರಿಂದ ಚರ್ಮ ತೇವಾಂಶ ಕಳೆದುಕೊಂಡು ಒಣಗುತ್ತದೆ. ಇದರಿಂದ ಚರ್ಮ ಕಪ್ಪಾಗುತ್ತದೆ, ಕಾಂತಿಯನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಚಳಿಗಾಲದಲ್ಲಿ ನಿಮ್ಮ ಚರ್ಮ ಮೃದುವಾಗಿ ಹಾಲಿನಂತೆ ಬೆಳ್ಳಗಾಗಿರಲು ಹಸಿ ಹಾಲನ್ನು ಈ ರೀತಿಯಲ್ಲಿ ಬಳಸಿ.