ಮೈಸೂರು, ಫೆಬ್ರವರಿ, 26: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಉದ್ಘಾಟನೆ ದಿನಾಂಕ ನಿಗದಿಯಾಗಿದೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ ಮಾರ್ಚ್‌ 11ರಂದು ಉದ್ಘಾಟನೆ ಆಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.ನಗರದ ಜಲದರ್ಶಿನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ಹೆದ್ದಾರಿಗೂ ಭೂಮಿಪೂಜೆ ಆಗಲಿದೆ. ಮಂಡ್ಯ […]

ಗೂಳೂರು ಹಾಡಿಯ ಜನರ ಗೋಳಾಟ ಕುಡಿಯುವ ನೀರಿಗಾಗಿ ಹಾಡಿ ಜನರ ಅಲೆದಾಟ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ದಿವ್ಯಮೌನಕ್ಕೆ ಗೋಳೂರು ಹಾಡಿ ಜನರ ಕಣ್ಣೀರು ಕೆಟ್ಟು ನಿಂತ ಕುಡಿಯುವ ನೀರಿನ ಮೋಟಾರ್ ಪಂಪ್ ತಿಂಗಳು ಕಳೆದರೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು ರಿಪೇರಿ ಮಾಡಿಸಲು ಮೀನಾಮೇಷ ಎಣಿಸಿದ್ದಕ್ಕೆ ಕುಡಿಯುವ ನೀರಿಗೆ ತಾತ್ಪರ ನೀರು ಸಿಗದೆ ಪರದಾಡಿದ ಜನರಿಗೆ ಪ್ರಾಣಿಗಳು ಕುಡಿಯುವ ನೀರೇ ಗತಿ ನಾಗರಹೊಳೆ […]

ನವದೆಹಲಿ : ಭಾರತದಲ್ಲಿ ರೈಲು ಪ್ರಯಾಣವನ್ನು ಆನಂದಿಸುವ ಪ್ರಯಾಣಿಕರು ಆಗಾಗ್ಗೆ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಇಲ್ಲೊಬ್ಬ ಮಹಿಳೆ AC ಸೀಟ್‌ನಲ್ಲಿ ತಮ್ಮ ಸಾಕುಪ್ರಾಣಿಗಳನ್ನು ಕರೆದೊಯ್ದಿತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada      

ನವದೆಹಲಿ : ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ಪ್ರಕರಣ ಸಂಚಲನ ಮೂಡಿಸಿದೆ. ಬೇರೆ ಜಾತಿಯ ಹುಡುಗನನ್ನು ಪ್ರೀತಿ ಮದುವೆಯಾಗಿದ್ದ ಮಗಳನ್ನು ತಂದೆ ಸಿಟ್ಟಿನಲ್ಲಿ ಕೊಂದಿದ್ದಾನೆ. ಆಕೆಯ ರುಂಡ-ಮುಂಡವನ್ನು ಬೇರ್ಪಡಿಸಿ ಭೀಕರವಾಗಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ಈ ಘಟನೆ ನಡೆದಿದೆ. ಆದರೆ, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಪಾಣ್ಯಂ ಪೊಲೀಸರು ಈ ಘಟನೆಯ ವಿವರಗಳನ್ನು ತಿಳಿಸಿದ್ದಾರೆ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಎಂಬುವವರಿಗೆ ಇಬ್ಬರು ಹೆಣ್ಣು […]

ಸರ್ಕಾರಿ ನೌಕರರಿಗೆ ಓ ಪಿ ಎಸ್ ಸೇರಿದಂತೆ ವಿವಿಧ ಬೇಡಿಕೆಗಳು ತಕ್ಷಣ ಜಾರಿಗೆ ಬರುವಂತೆ ಮಾಡಬೇಕು ಇಲ್ಲದಿದ್ದರೆ ಮಾರ್ಚ್ 1ರಿಂದ ತಾಲೂಕಿನ ಅದ್ಯಂತ ಯಾವುದೇ ಸರ್ಕಾರಿ ಕಚೇರಿಗಳು ಓಪನ್ ಆಗುವುದಿಲ್ಲ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ಸರ್ಕಾರಕ್ಕೆ ಈ ಮೂಲಕ ಸಂದೇಶ ನೀಡಿದರು ತಾಲೂಕಿನ ಸರ್ಕಾರಿ ನೌಕರರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು 202324ನೇ ಸಾಲಿನ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಬತ್ತಿ […]

ನವದೆಹಲಿ: ಫೆಬ್ರವರಿ 14, 2019 ರ ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ನಡೆದು ಸರಿಯಾಗಿ 10 ದಿನಗಳಲ್ಲಿ ಮತ್ತೊಂದು ದಾಳಿ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿದ್ದರು ಎಂದು ನಿವೃತ್ತ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲೋನ್ ಅವರು ಬರೆದಿರುವ ‘ಕಿತ್ನೆ ಘಾಜಿ ಆಯೆ, ಕಿತ್ನೆ ಘಾಜಿ ಗಯೇ’ ಎಂಬ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.ಭಾರತೀಯ ಭದ್ರತಾ ಪಡೆಗಳು ಇಬ್ಬರು ಪಾಕಿಸ್ತಾನಿಗಳೂ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹತ್ಯೆ […]

ಮದ್ಯಪಾನ ಮಾಡಿದಲ್ಲಿ ಅದು ನಿಮ್ಮ ನಿದ್ರೆಗೆ ಭಂಗ ತಂದು ಆಳವಾದ ವಿಶ್ರಾಂತಿ ತೆಗೆದುಕೊಳ್ಳುವುದನ್ನು ತಡೆಗಟ್ಟಬಹುದಾದ್ದರಿಂದ ಹಾಗೆ ಮಾಡಬೇಡಿ. ವ್ಯಾಪರದಲ್ಲಿ ಪ್ರಯೋಜನ ಇಂದು ಅನೇಕ ವ್ಯಾಪಾರಿಗಳ ಮುಖದ ಮೇಲೆ ಸಂತೋಷವನ್ನು ತರಬಹುದು. ನೀವು ನಂಬುವ ಯಾರಾದರೂ ನಿಮಗೆ ಸಂಪೂರ್ಣ ನಿಜ ಹೇಳದಿರಬಹುದು – ಇತರರು ಮನವೊಲಿಸುವ ನಿಮ್ಮ ಸಾಮರ್ಥ್ಯ ಬರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಇವತ್ತು ಡೇಟ್‌ಗೆ ಹೋದಲ್ಲಿ ವಿವಾದಾತ್ಮಕ ವಿಷಯಗಳನ್ನು ಕೆದಕುವುದನ್ನು ತಪ್ಪಿಸಿ. ನಿಮ್ಮ ಕುಟುಂಬದ ಯಾವುದೇ ಸದಸ್ಯ […]

  ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ಸಂಗಾತಿ ಮತ್ತು ಮಕ್ಕಳು ಹೆಚ್ಚುವರಿ ಪ್ರೀತಿ ಮತ್ತು ಕಾಳಜಿ ತೋರಿಸುತ್ತಾರೆ. ಕೆಲವರಿಗೆ ಹೊಸ ಪ್ರಣಯ ನಿಮ್ಮ ಚೈತನ್ಯವನ್ನು ಪ್ರೇರೇಪಿಸಬಹುದು ಹಾಗೂ ನಿಮ್ಮನ್ನು ಹರ್ಷಚಿತ್ತರಾಗಿರಿಸಬಹುದು. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ನಿಮ್ಮನ್ನು ಪ್ರಸಿದ್ಧರನ್ನಾಗಿಸುತ್ತದೆ. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಕಿರಿಯ […]

  ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ ಮತ್ತು ನೀವು ಇದನ್ನು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಬಳಸಬೇಕು. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ನಿಮ್ಮ ಪರಿಸ್ಥಿತಿ ಮತ್ತು ನಿಮ್ಮ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳುವ ನಿಕಟ ಸ್ನೇಹಿತರೊಂದಿಗೆ ಹೊರಗೆ ಹೋಗಿ. ಇಂದು ಪ್ರಣಯದ ಭಾವನೆಗಳಿಗೆ ಪ್ರತಿಕ್ರಿಯೆ ದೊರಕುತ್ತದೆ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ […]

  ನಿಮ್ಮ ಶಕ್ತಿಯನ್ನು ಸ್ವಯಂ ಸುಧಾರಣೆ ಯೋಜನೆಗಳಲ್ಲಿ ಹಾಗೂ ನಿಮ್ಮನ್ನು ಉತ್ತಮವಾಗಿಸುವ ಯೋಜನೆಗಳಲ್ಲಿ ಹಾಕಿ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಮನೆಯಲ್ಲಿ ಧರ್ಮಕಾರ್ಯಗಳನ್ನು ನಡೆಸಲಾಗುವುದು. ನೀವು ಸಂತೋಷ ನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮಿ ಪ್ರೇಮಿ ನಿಮಗೆ ಸಾಕಷ್ಟು ಸಮಯ ನೀಡುತ್ತಿಲ್ಲ, ಈ ದೂರು ಇಂದು ನೀವು […]

Advertisement

Wordpress Social Share Plugin powered by Ultimatelysocial