ಧನುಷ್ ಅಭಿನಯದ ಸಿನಿಮಾ ರಿಲೀಸ್ ಆಗಿ ಭರ್ಜರಿ ಪ್ರತಿಕ್ರಿಯೆ ಗಳಿಸಿದೆ.ಧನುಷ್ ಇತ್ತೀಚೆಗೆ ವೆಂಕಿ ನಿರ್ದೇಶನದ ದ್ವಿಭಾಷಾ ಸಿನಿಮಾ ಮಾಡಿದ್ದಾರೆ. ತಮಿಳಿನಲ್ಲಿ ‘ವಾತಿ’ ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿತ್ತುತೆಲುಗಿನಲ್ಲಿ ‘ಸಾರ್’ ಎಂಬ ಟೈಟಲ್ನೊಂದಿಗೆ ಬಿಡುಗಡೆಯಾಗಿದೆ. ಟ್ರೈಲರ್ ಮತ್ತು ಟೀಸರ್ಗಳಿಂದ ಪ್ರಭಾವಿತವಾಗಿರುವ ಈ ಚಿತ್ರವು ಉತ್ತಮ ನಿರೀಕ್ಷೆಗಳ ನಡುವೆ ಫೆಬ್ರವರಿ 17 ರಂದು ರಿಲೀಸ್ ಆಗಿ ಉತ್ತಮ ರೆಸ್ಪಾನ್ಸ್ ಗಳಿಸಿದೆ..ವಿಶ್ವಾದ್ಯಂತ 20 ಕೋಟಿ ಗಳಿಕೆ ಮಾಡಿದೆ ಈ ಸಿನಿಮಾ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಲೆಕ್ಷನ್ […]
#Newupdates #Kannadanews #Latestnews #Updates #Speednews #Kannadanews
ವಿದ್ಯಾರ್ಥಿಗಳು ತಮ್ಮ ಮತ್ತು ಸಮಾಜದ ಉಜ್ವಲ ಭವಿಷ್ಯಕ್ಕೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಡಾ.ನಿರ್ಮಾಲಾನಂದನಾಥ ಸ್ವಾಮಿಜಿ ಕಿವಿಮಾತು ಹೇಳಿದರು. ಕೆ.ಆರ್.ಪುರದ ಕೇಂಬ್ರಿಡ್ಜ್ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರುವಿದ್ಯಾರ್ಥಿಗಳು ತಮ್ಮ ೨೫ವರ್ಷದ ಜೀವನವನ್ನು ಕಲಿಕೆ ಗೆ ಮುಡಿಪಾಗಿಡಬೇಕು ಆ ಮೂಲಕ ಮುಂದಿನ ಜೀವನವನ್ನು ಯಶಸ್ವಿಯಾಗಿ ಮುನ್ನೆಡೆಸಬಹುವುದು ಎಂದು ಸಲಹೆ ನೀಡಿದರು. ವಿದ್ಯಾರ್ಥಿ ದೇಸೆಯಲ್ಲಿ ಮಾಡುವ ಕಾರ್ಯಗಳು ಹಾಗೂ ಯೋಜನೆಗಳು ನಿಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ ಎಂದು ಹೇಳಿದರು.ಕೇಂಬ್ರಿಡ್ಜ್ ವಿದ್ಯಾಸಂಸ್ಥೆ […]
ರಾಜ್ಯದ ಕರಾವಳಿ ತೀರ ಪ್ರದೇಶಗಳಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಕ್ರಮ ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿನಲ್ಲಿಂದು ಹೇಳಿದರು.ಮಳೆಗಾಲದಲ್ಲಿ ಆಘಾತ ಸಂಭವಿಸುವ ಕಡಲ್ಕೊರೆತ ತಪ್ಪಿಸಲು ತಜ್ಞರ ಸಮಿತಿ ರಚನೆ ಮಾಡುವುದೂ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿ.ಎಂ. ಫಾರೂಕ್ ಅವರು ಕೇಳಿದ ಪ್ರಶ್ನೆಗೆ ಪೂರಕವಾಗಿ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಪ್ರಶ್ನೆಗೆ […]
ಆಸ್ತಿ ತೆರಿಗೆ ಪರಿಷ್ಕರಣೆಯನ್ನು ನಿಲ್ಲಿಸಿ. ಪ್ರತೀ ವರ್ಷ ಜವಾಬ್ದಾರಿಯುತವಾಗಿ ಸರಿಯಾದ ಸಮಯಕ್ಕೆ ಆಸ್ತಿ ತೆರಿಗೆಯನ್ನು ಪಾವತಿಸುತ್ತಾ ಬಂದಿರುವ ತೆರಿಗೆದಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಿಬಿಎಂಪಿ ಮಾಜಿ ಸದಸ್ಯರು ಆಗ್ರಹಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಮಾಜಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು,ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಭೇಟಿ ನೀಡಿ ಮನವಿ ಸಲ್ಲಿಸಿದರು.ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬೆಸ್ಕಾಂ ಮಾಹಿತಿ ಆಧಾರದ ಮೇಲೆ […]
ರಷ್ಯಾ ವಿರುದ್ಧದ ಹೋರಾಟದಲ್ಲಿ ಎಷ್ಟು ಸಮಯ ತೆಗೆದುಕೊಳ್ಳುತ್ತದೆಯೋ ಅಷ್ಟು ಪ್ರಮಾಣದಲ್ಲಿ ಉಕ್ರೇನ್ಗೆ ಅಮೆರಿಕಾ ಬೆಂಬಲ ನೀಡಲಿದೆ. ಯುದ್ದದಲ್ಲಿ ಉಕ್ರೇನ್ ಮೇಲುಗೈ ಸಾಧಿಸುವ ಬಗ್ಗೆ ನಮಗೆ ಎಲ್ಲಾ ವಿಶ್ವಾಸವಿದೆ ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್ ತಿಳಿಸಿದ್ದಾರೆ. ಅಮೆರಿಕಾ ಅಧ್ಯಕ್ಷರಾಗಿ ಇದು ಬೈಡೆನ್ ಅವರ ಮೊದಲ ಉಕ್ರೇನ್ ಭೇಟಿಯಾಗಿತ್ತು.ಉಕ್ರೇನ್ಗೆ ಅಘೋಷಿತ ಹಾಗೂ ಅನಿರೀಕ್ಷಿತ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ರಶ್ಯದ ಆಕ್ರಮಣವನ್ನು ಒಂದು ವರ್ಷ ಎದುರಿಸಿ ನಿಂತ ಉಕ್ರೇನಿಯನ್ನರ […]
ರಾಜಕೀಯ ಎದುರಾಳಿಯಾಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲು ರಾಜ್ಯ ಬಿಜೆಪಿ ಮಾಸ್ಟರ್ ಪ್ಲಾನ್ ನಡೆಸಿದೆ.ಹೌದು, ಕೋಲಾರ ಉಸ್ತುವಾರಿ ಸಚಿವರಾಗಿರೋ ಮುನಿರತ್ನ ಅವರನ್ನ ಕೋಲಾರದಿಂದ ಕಣಕ್ಕಿಳಿಸಲು ಹೈಕಮಾಂಡ್ ಡೈರೆಕ್ಟ್ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಕೋಲಾರಕ್ಕೆ ಖುದ್ದು ಭೇಟಿ ನೀಡಿದ್ದು, ಸಂತೋಷ್ ನೇತೃತ್ವದಲ್ಲೇ ಕೋಲಾರ ವಿಧಾನಸಭಾ ಚುನಾವಣೆಗೆ ಸ್ಟ್ರಾಟಜಿ ರೆಡಿಯಾಗಿದೆ. ಕೋಲಾರ ಉಸ್ತುವಾರಿ […]
ದತ್ತಾತ್ರೇಯ ಅರಳಿಕಟ್ಟೆ ಅವರು ಸಲಾಖೆಗೊಂಬೆಯಾಟದ ಕಲೆಗೆ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿಕೊಟ್ಟ ಕಲಾವಿದರು.ದತ್ತಾತ್ರೇಯ ಅರಳಿಕಟ್ಟೆ 1953ರ ಫೆಬ್ರವರಿ 22ರಂದು, ಶೃಂಗೇರಿ ಸಮೀಪದ ಅರಳೀಕಟ್ಟೆ ಎಂಬಲ್ಲಿ ಜನಿಸಿದರು. ತಂದೆ ಅರಳೀಕಟ್ಟೆ ರಾಮರಾಯರು ಮತ್ತು ತಾಯಿ ಲಲಿತಮ್ಮನವರು.ದತ್ತಾತ್ರೇಯರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ., ಬಿ.ಎಡ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ., ಎಂ.ಎಡ್. ಪದವಿ ಪಡೆದು ಆಧ್ಯಾಪನ ನಡೆಸಿದರು. ಜೊತೆಗೆ ಗೊಂಬೆಯಾಟದಲ್ಲಿನ ಅಪಾರ ಸಾಧನೆ ಅವರ ಜೊತೆ ಜೊತೆಗೆ ಸಾಗಿ ಬಂತು.ವಿದ್ಯಾರ್ಥಿ ದೆಸೆಯಿಂದಲೇ ದತ್ತಾತ್ರೇಯ ಅವರಿಗೆ ರಂಗಭೂಮಿಯ […]
ನಿರಾಲ ಎಂದು ಖ್ಯಾತರಾದ ಸೂರ್ಯಕಾಂತ ತ್ರಿಪಾಠಿ ಅವರು ಆಧುನಿಕ ಹಿಂದೀ ಕವಿ, ಕತೆಗಾರ, ಕಾದಂಬರಿಕಾರ, ವಿಮರ್ಶಕ, ಪತ್ರಿಕೋದ್ಯಮಿ ಹೀಗೆ ವಿವಿಧ ರೂಪಗಳಲ್ಲಿ ಪ್ರಸಿದ್ಧರು. ಇವರನ್ನು ಛಾಯಾವಾದದ ಪ್ರಮುಖ ಚತುಷ್ಟಯೀ ಕವಿಗಳಲ್ಲೊಬ್ಬರು ಎಂದು ಸಾಹಿತ್ಯಕಲೋಕ ಪರಿಗಣಿಸಿದೆ.ನಿರಾಲ ಅವರು 1896ರ ಫೆಬ್ರವರಿ 21ರಂದು ಬಂಗಾಳದ ಮೇದಿನಿಪುರ ಜಿಲ್ಲೆಯ ಮಹಿಷಾದಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ತಂದೆ ಶ್ರೀ ರಾಮಸಹಾಯ ತ್ರಿಪಾಠಿ. ತಾಯಿ ರುಕ್ಮಿಣೀದೇವಿ. ಹುಟ್ಟಿದ ಮೂರೇ ವರ್ಷಕ್ಕೆ ತಾಯಿಯನ್ನು ಕಳೆದುಕೊಂಡ ಇವರು ಮುಂದೆ ತಂದೆಯ […]
ಸಿನಿಮಾರಂಗದಲ್ಲೂ ಈಗ ಸೆಲೆಬ್ರೆಟಿ ಕ್ರಿಕೆಟ್ ಜ್ವರ ಜೋರಾಗಿದೆ. ಒಂದ್ಕಡೆ ಸಿಸಿಎಲ್ ಆದರೆ, ಇನ್ನೊಂದು ಕಡೆ ಕೆಸಿಸಿ ಪಂದ್ಯಾವಳಿಗಳು ನಡೆಯಲಿವೆ. ಈಗಾಗಲೇ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಸಿಸಿಎಲ್ ಮತ್ತೆ ಆರಂಭ ಆಗಿದೆ. ಈಗಾಗಲೇ ಕಳೆದ ಶನಿವಾರ ಹಾಗೂ ಭಾನುವಾರ ಪಂದ್ಯಗಳು ಪಂದ್ಯಗಳು ನಡೆದಿವೆ.ಭಾರತೀಯ ಚಿತ್ರರಂಗದ ಎಂಟು ತಂಡಗಳು ಈ ಸಿಸಿಎಲ್ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. 2023ರ ಸಿಸಿಎಲ್ ಕಪ್ ಅನ್ನು ಗೆಲ್ಲವು ಎಂಟೂ ತಂಡಗಳು ಅಖಾಡಕ್ಕೆ ಇಳಿದಿವೆ. ಕ್ರಿಕೆಟ್ ಜೊತೆ ಜೊತೆಗೆ […]
ಡಿ. ಆರ್. ವೆಂಕಟರಮಣನ್ ಕನ್ನಡ ಸಾಹಿತ್ಯ ಲೋಕದ ಮಹಾನ್ ಆಚಾರ್ಯರಾದ ಡಿ.ವಿ.ಜಿ ಅವರಿಗೆ ಆಪ್ತ ಬಲಗೈ ಅಂತಿದ್ದು ಅವರ ಸಾಹಿತ್ಯ ಸ್ವಾದವನ್ನು ಲೋಕಕ್ಕೆ ನೀಡಿದ ಮಹಾನ್ ಋಷಿ ಸದೃಶ ವ್ಯಕ್ತಿ. ಅವರ ‘ಕಗ್ಗಕ್ಕೊಂದು ಕೈಪಿಡಿ’ ಬಹು ಪ್ರಖ್ಯಾತ ಕೃತಿ.ಡಿ. ಆರ್ ವೆಂಕಟರಮಣನ್ 1931ರ ಫೆಬ್ರವರಿ 21ರಂದು ಕೊಳ್ಳೇಗಾಲದ ಬಳಿ ಇರುವ ಹನೂರು ಗ್ರಾಮದಲ್ಲಿ ಜನಿಸಿದರು. ತಂದೆ ರಾಮಚಂದ್ರ ಅಯ್ಯರ್ ಮೂಲತಃ ದಾರಾಪುರಂ ಎಂಬ ಸ್ಥಳಕ್ಕೆ ಸೇರಿದವರಾಗಿದ್ದು ಸರ್ಕಾರಿ ಕೆಲಸದ […]