ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯನದ ಬಹುನಿರೀಕ್ಷಿತ ಸಿನಿಮಾ ಹೊಯ್ಸಳ. ಇದೀಗ ಈ ಸಿನಿಮಾದ ಮೊದಲ ಹಾಡು ಇಂದು (ಫೆಬ್ರವರಿ 25) ಬಿಡುಗಡೆಯಾಗಿದೆ. ಹಾಡಿನಲ್ಲಿ ಖಾಕಿ ಖದರ್‌ನಲ್ಲಿ ಡಾಲಿ ಮಿಂಚಿದ್ದಾರೆ. ಗನ್‌ ಹಿಡಿದು ವಿಲನ್‌ಗಳ ಮಾರಣಹೋಮಕ್ಕೆ ನಿಂತಿರುವ ಗುರುದೇವ ವಿಡಿಯೋದಲ್ಲಿ ಅಬ್ಬರಿಸಿದ್ದಾರೆ.ಸಧ್ಯ ಈ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್​ನಲ್ಲಿ ಲಭ್ಯವಿದೆ.ʼದುಆರಂಭವಾಗುವ ಈ ಹಾಡಿನಲ್ಲಿ ಡಾಲಿ ರಫ್‌ ಆಂಡ್‌ ಟಫ್‌ ಕಾಪ್‌ನಲ್ಲಿ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಾಡು ನೋಡಿದ್ರೆ, […]

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಮೆಟ್ರೋದ 21.38 ಕಿಮೀ ಉದ್ದದ ಪಿಂಕ್ ಲೈನ್‌ನ ಅತಿ ಉದ್ದದ ಭೂಗತ ವಿಭಾಗವನ್ನು 13.9 ಕಿಮೀ ಹೊಂದಿದ್ದು, ಶುಕ್ರವಾರ ಟನಲ್ ಬೋರಿಂಗ್ ಮೆಷಿನ್ (ಟಿಬಿಎಂ) ವಿಂಧ್ಯಾ ಟ್ಯಾನರಿ ರಸ್ತೆಯ ಶಾದಿ ಮಹಲ್ ಶಾಫ್ಟ್ ಅನ್ನು ಭೇದಿಸಿ ತನ್ನ ಕೆಲಸ ಮುಗಿಸಿದೆ.ವಿಂಧ್ಯಾ ತನ್ನ ಗೊತ್ತುಪಡಿಸಿದ ಉದ್ದದ ಸುರಂಗವನ್ನು ಕೊರೆದು ಪೂರ್ಣಗೊಳಿಸಿದ ಐದನೇ ಟಿಬಿಎಂ ಆಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್‌) ಪ್ರಕಾರ ಉರ್ಜಾ, […]

  ನವಾಜುದ್ದೀನ್ ಹಾಗೂ ಆಲಿಯಾ ಮಧ್ಯೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚೆಗೆ ಇವರ ಸಂಬಂಧದಲ್ಲಿ ಬಿರುಕು ಕಾಣಿಸಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಮನೆ ಜಗಳ ಬೀದಿಗೆ ಬಂದು ಸಾಕಷ್ಟು ಸಮಯ ಕಳೆದಿದೆ. ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಪತಿಯಿಂದ, ಪತಿಯ ಕುಟುಂಬದಿಂದ ಸಾಕಷ್ಟು ಕಿರುಕುಳ ಆಗುತ್ತಿದೆ ಎಂದು ಅವರು ಆರೋಪ ಮಾಡುತ್ತಿದ್ದಾರೆ. […]

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ.ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ನಡುರಾತ್ರಿ ಮಲಗದೆ ಹಲವು ಗ್ರಾಮಗಳ ಜನರ ರಸ್ತೆ ಬದಿ ಕುಳಿತು ಕಾಲ ಕಳೆದಿದ್ದಾರೆ.ತಮಗೆ ಕೇಳಿ ಬಂದ ಶಬ್ದದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರಕೃತಿ […]

ನವದೆಹಲಿ : ಫೆಬ್ರವರಿ ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ. ಅದರ ನಂತರ ಮಾರ್ಚ್ ತಿಂಗಳು ಬರುತ್ತದೆ. ಫೆಬ್ರವರಿಯಲ್ಲಿ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸಿದೆ. ಮಾರ್ಚ್ ನಲ್ಲಿಯೂ ಇದೇ ಪರಿಸ್ಥಿತಿ ಇರಬಹುದು. ಜನರು ಅನೇಕ ಹೊಸ ಬದಲಾವಣೆಗಳನ್ನು ನೋಡಬಹುದು.ಬ್ಯಾಂಕುಗಳು ಸಾಲವನ್ನು ದುಬಾರಿಯಾಗಿಸಬಹುದು. ಹೊಸ ವೈಶಿಷ್ಟ್ಯಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಗಳಲ್ಲಿಯೂ ನೋಡಬಹುದು. ರೈಲಿನ ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಬಹುದು. ಈ ಬದಲಾವಣೆಗಳು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತವೆ.ಮಾರ್ಚ್ ನಲ್ಲಿ ಯಾವ ಹೊಸ […]

ನವದೆಹಲಿ: ವರ್ಷ ಪೂರೈಸಿದ ಉಕ್ರೇನ್‌ ಯುದ್ಧ ಕೊನೆಗೊಳಿಸುವ ಸಲುವಾಗಿ ಸೇನೆ ಹಿಂಪಡೆಯಲು ರಷ್ಯಾದ ಮೇಲೆ ಒತ್ತಡ ಹೇರುವ ವಿಶ್ವಸಂಸ್ಥೆಯ ನಿರ್ಣಯದಿಂದ ಭಾರತ ಹೊರಗುಳಿಯಿತು. ಉಭಯ ರಾಷ್ಟ್ರಗಳ ಸಂಘರ್ಷದಲ್ಲಿ ಭಾರತ ಮತ್ತೊಮ್ಮೆ ತಟಸ್ಥ ನಿಲುವು ತೆಗೆದುಕೊಂಡಿತು.ಜಾಗತಿಕ ಶಾಂತಿ ಕಾಪಾಡುವಲ್ಲಿ ವಿಶ್ವಸಂಸ್ಥೆಯ ಸಾಮರ್ಥ್ಯವನ್ನೂ ಭಾರತ ಪ್ರಶ್ನಿಸಿತು.ಆದಾಗ್ಯೂ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ‘ಉಕ್ರೇನ್‌ನಲ್ಲಿ ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ ಆದಷ್ಟು ಶೀಘ್ರ ಸ್ಥಾಪಿಸಬೇಕೆಂದು ಉಕ್ರೇನ್ ಮತ್ತು ಅದರ ಮಿತ್ರರಾಷ್ಟ್ರಗಳು ನಿರ್ಣಯ ಮಂಡಿಸಿದವು. […]

ದಿಮಾಪುರ್‌: ಕಾಂಗ್ರೆಸ್‌ ಈಶಾನ್ಯ ರಾಜ್ಯಗಳನ್ನು ಎಟಿಎಂ ಆಗಿ ಬಳಸಿ ಕೊಂಡಿತ್ತು. ಆದರೆ ಬಿಜೆಪಿಯು ಈ ಪ್ರದೇಶದ ಎಂಟು ರಾಜ್ಯಗಳನ್ನು ಅಷ್ಟ ಲಕ್ಷ್ಮೀಯರು ಎಂದು ಪರಿಗಣಿಸಿದೆ. ಇಲ್ಲಿನ ಶಾಂತಿ ಮತ್ತು ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ನಾಗಾಲ್ಯಾಂಡ್‌ನ‌ ದಿಮಾಪುರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಶುಕ್ರ ವಾರ ಮಾತನಾಡಿದ ಅವರು, “ನಾಗಾ ಲ್ಯಾಂಡ್‌ನ‌ಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೆ ಎನ್‌ಡಿಎ ಸರ್ಕಾರ ಶ್ರಮಿಸುತ್ತಿದೆ. ಹೀಗಾಗಿ 1958ರ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ರದ್ದು ಗೊಳಿ ಸಲಾಗಿದೆ,’ ಎಂದರು.“ಕಾಂಗ್ರೆಸ್‌ […]

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ಕರೆನ್ಸಿ ನೋಟುಗಳ ಮೇಲೆ ಯಾವುದೇ ಬರಹಗಳು ಅಥವಾ ಗೀರುಗಳು ಇರಬಾರದು. ಹಣದ ನೋಟುಗಳ ಮೇಲೆ ಏನಾದರೂ ಬರೆದಿದ್ದರೆ ಅದು ಅಮಾನ್ಯ. ಅವುಗಳ ಮೇಲೆ ಯಾವುದೇ ಬರಹಗಳು ಅಥವಾ ಹುಚ್ಚು ಗೀರುಗಳಿದ್ದರೆ ಅಂತಹ ಕರೆನ್ಸಿ ನೋಟುಗಳನ್ನು ಸ್ವೀಕರಿಸುವುದಿಲ್ಲ.ಈ ಕುರಿತು ಆರ್‌ಬಿಐ ನಿರ್ಧಾರ ಏನು ಮುಂತಾದ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.ಪ್ರೆಸ್ ಬ್ಯೂರೋ ಆಫ್ ಇಂಡಿಯಾ (ಪಿಐಬಿ) ಫ್ಯಾಕ್ಟ್ ಚೆಕ್ ಕರೆನ್ಸಿ ನೋಟುಗಳ ಮೇಲೆ ಏನು ಬರೆಯಲಾಗಿದೆಯೋ […]

  ಬೆಂಗಳೂರು:ಗುಪ್ತಚರ ಬಲೂನ್ ಎನ್ನುವುದು ಅಕ್ಷರಶಃ ಒಂದು ಅನಿಲ ತುಂಬಿಸಿರುವ ಬಲೂನ್ ಆಗಿದ್ದು, ಸಾಮಾನ್ಯವಾಗಿ ಆಕಾಶದಲ್ಲಿ ಸಾಕಷ್ಟು ಎತ್ತರದಲ್ಲಿ ಹಾರಾಡುವ ಸಾಮರ್ಥ್ಯ ಹೊಂದಿರುತ್ತದೆ. ಇದು ಬಹುತೇಕ ವಾಣಿಜ್ಯಿಕ ವಿಮಾನಗಳು ಹಾರಾಡುವಷ್ಟೇ ಎತ್ತರದಲ್ಲಿ ಹಾರಬಲ್ಲದು.ಗುಪ್ತಚರ ಬಲೂನ್‌ನಲ್ಲಿ ಅತ್ಯಾಧುನಿಕ ಗುಣಮಟ್ಟದ ಕ್ಯಾಮೆರಾಗಳು ಹಾಗೂ ಇಮೇಜಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗಿರುತ್ತದೆ. ಈ ಎಲ್ಲಾ ಉಪಕರಣಗಳು ನೆಲದೆಡೆಗೆ ಗಮನ ಹರಿಸಿರುತ್ತವೆ. ಈ ಬಲೂನ್‌ನಲ್ಲಿರುವ ಉಪಕರಣಗಳು ಛಾಯಾಗ್ರಹಣ ಹಾಗೂ ಇತರ ಇಮೇಜಿಂಗ್ ತಂತ್ರಜ್ಞಾನಗಳ ಮೂಲಕ ಮಾಹಿತಿ ಕಲೆ ಹಾಕುತ್ತದೆ. […]

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮತ್ತು ಅಸಭ್ಯ ವರ್ತನೆಯ ಆರೋಪದ ಮೇಲೆ ಮನೋವಿಜ್ಞವಿಭಾಗದಸಹಾಯಕಪ್ರಾಧ್ಯಾಪಕರನ್ನಅಮಾನತುಗೊಳಿಸಲಾಗಿದೆ. ಪ್ರೊಫೆಸರ್ ಅಬಿದ್ ಹುಸೇನ್ ಅವರ ನಡವಳಿಕೆಯ ಬಗ್ಗೆ ವಿಶ್ವವಿದ್ಯಾಲಯದ ಆಂತರಿಕ ದೂರುಗಳ ಸಮಿತಿಯು ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿದೆ.ಆದರೆ ಅಬಿದ್ ಹುಸೇನ್ ಅವರು ತಮ್ಮ ವಿರುದ್ಧದ ಆರೋಪಗಳನ್ನುಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಮತ್ತು ಅಧ್ಯಾಪಕರು ತಮ್ಮ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಒಂದು ತಿಂಗಳಲ್ಲಿ ಕ್ಯಾಂಪಸ್‌ ನಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ […]

Advertisement

Wordpress Social Share Plugin powered by Ultimatelysocial