ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಈ ನಡುವೆ ಅವರ ಮಾತಿನಲ್ಲಿ, ಕೋವಿಡ್-19 ಲಸಿಕೆಯನ್ನು ಜನವರಿ 10 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ‘ಮುನ್ನೆಚ್ಚರಿಕೆ ಡೋಸ್’ (‘precaution doses’) ನೀಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಮುಂದಿನ ವರ್ಷ ಜನವರಿ 10 ರಿಂದ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಸಲಹೆ ಮತ್ತು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗುವುದು ಅಂತ ತಿಳಿಸಿದ್ದಾರೆ. 15-18 ವರ್ಷ ವಯಸ್ಸಿನ ಮಕ್ಕಳಿಗೆ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

ದಶಕಗಳ ಹಿಂದೆ ಬಂದ ಪ್ರೇಮಲೋಕ ಚಿತ್ರದಲ್ಲಿ ಕ್ರೇಜಿ ಸ್ಟಾರ್​ ರವಿಚಂದ್ರನ್​  ನಟನೆಯ ಪ್ರೀತಿಪ್ರಣಯದ ದೃಶ್ಯಗಳು ಯುವಜನರ ಮನ ಸೆಳೆದಿದ್ದವು. ಇದೀಗ ಅವರ ಮಗ ಮನೋರಂಜನ್ ನಾಯಕತ್ವದ ‘ಮುಗಿಲ್​ಪೇಟೆ’ ಎಂಬ ಪ್ರೇಮಚಿತ್ರದಲ್ಲಿ ಅದೇ ರೀತಿಯ ಜಾದೂ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ. ಈದೀಗ ಮುಗಿಲ್​ಪೇಟೆ ಚಿತ್ರದ ‘ತಾರೀಫು ಮಾಡಲು ತಾರೀಕು ಮೂಡಿದೆ…’ ಹಾಡಿನ ವಿಡಿಯೋವನ್ನು ಲಹರಿ ಮ್ಯೂಸಿಕ್​ನವರು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಿದ್ದರು. ಆ ಚಿತ್ರಗೀತೆಗೆ 24 ಗಂಟೆಗಳಲ್ಲಿ 700 ಸಾವಿರ ಪ್ಲಸ್​ ವೀಕ್ಷಣೆಗಳು ಲಭಿಸಿದ್ದು, […]

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

Advertisement

Wordpress Social Share Plugin powered by Ultimatelysocial