ವಿವಾದಿತ ಕೃಷಿ ಕಾಯ್ದೆ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನರೇಂದ್ರ ಸಿಂಗ್ ತೋಮರ್ ಅವರು, ‘ಕೃಷಿ ಕಾಯ್ದೆ ವಿಚಾರವಾಗಿ ಒಂದು ಹೆಜ್ಜೆ ಹಿಂದೆ ಹೋಗಿರಬಹುದು. ಆದರೆ ಮತ್ತೆ ಮುನ್ನುಗ್ಗುತ್ತೇವೆ ಎಂದು ಹೇಳಿದ್ದಾರೆ.     ಸಂಸತ್ತಿನಲ್ಲಿ ಚರ್ಚೆಯ ಕೊರತೆಯಿಂದ ಆ ಮಹತ್ವದ ಕಾಯ್ದೆಯನ್ನು ರದ್ದುಗೊಳಿಸಲಾಯಿತು.  ಸ್ವಾತಂತ್ರ್ಯ ಬಂದು  70 ವರ್ಷಗಳ […]

Advertisement

Wordpress Social Share Plugin powered by Ultimatelysocial