ಒಡಿಶಾದ ಕಿಯೋಂಜಾರ್, ಸುಂದರ್ಘರ್ ಜಿಲ್ಲೆಗಳಲ್ಲಿ ಸ್ಕ್ರಬ್ ಟೈಫಸ್ ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಭುವನೇಶ್ವರ್, ಒಡಿಶಾ: ಒಡಿಶಾದಲ್ಲಿ ಸ್ಕ್ರಬ್ ಟೈಫಸ್ ರೋಗ ಜನರಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೇಬರ್ಗಢ್ ಮತ್ತು ಸುಂದರ್ಗಢ್ ಜಿಲ್ಲೆಗಳಲ್ಲಿ ಸ್ಕ್ರಬ್ ಟೈಫಸ್ನಿಂದ ಐವರು ಮೃತಪಟ್ಟಿರುವ ವರದಿಯಾಗಿದೆ. ಈ ಸಾವು ಸಂಭವಿಸಿದ ಹಿನ್ನೆಲೆ ಒಡಿಶಾ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೆಚ್ಚು ಸಾಂಕ್ರಾಮಿಕ ಸ್ಕ್ರಬ್ ಟೈಫಸ್ ಮತ್ತು ಲೆಪ್ಟೊಸ್ಪಿರೋಸಿಸ್ ತಡೆಗಟ್ಟಲು ಸೂಕ್ತ ಬಳಕೆಯೊಂದಿಗೆ ಚಿಕಿತ್ಸಾ ಪ್ರೋಟೋಕಾಲ್ […]
#odisha#viral#trending#todaynews
ಭುವನೇಶ್ವರ: ಒಡಿಶಾದಲ್ಲಿ ‘ಸ್ಕ್ರಬ್ ಟೈಫಸ್’ ಎಂಬ ಸೋಂಕು ಜ್ವರ ಕಾಣಿಸಿಕೊಂಡಿದ್ದು, ಈವರೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಬರ್ಗಢ್ ಜಿಲ್ಲೆಯಲ್ಲಿ ಐದು ಮಂದಿ ಮತ್ತು ಸುಂದರ್ಗಢ್ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸುಂದರ್ಗಢ್ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 132 ಸ್ಕ್ರಬ್ ಟೈಫಸ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಬಹುತೇಕ ಮಂದಿ ಗುಣಮುಖರಾಗಿದ್ದಾರೆ ಎಂದು ಮುಖ್ಯ ಜಿಲ್ಲಾ ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯ ಅಧಿಕಾರಿ ಕನ್ಹು ಚರಣ್ ನಾಯಕ್ ತಿಳಿಸಿದ್ದಾರೆ. […]
ಒಡಿಶಾ: ಇದ್ದಕ್ಕಿದ್ದಂತೆ ನಿಮ್ಮ ಬ್ಯಾಂಕ್ ಖಾತೆಗೆ ಲಕ್ಷಾಂತರ ರೂಪಾಯಿ ಜಮಾ ಆಗಿದೆ ಎಂಬುದು ಗೊತ್ತಾದರೆ ಏನು ಮಾಡುತ್ತೀರಿ? ತಕ್ಷಣ ಬ್ಯಾಂಕ್ ಗೆ ಹೋಗಿ ಎಲ್ಲಾ ಹಣವನ್ನು ಡ್ರಾ ಮಾಡಿಕೊಳ್ಳಲು ಮುಂದಾಗಿತ್ತಿರಿ. ಇಂತದ್ದೊಂದು ಅಚ್ಚರಿ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾ ಗ್ರಾಮ್ಯ ಬ್ಯಾಂಕ್ ನ ಗ್ರಾಹಕರ ಖಾತೆಗಳಿಗೆ ಅಪರಿಚಿತ ಮೂಲಗಳಿಂದ ಲಕ್ಷಾಂತರ ರೂಪಾಯಿ ಜಮಾ ಆಗಿದೆ. ಇದು ಗ್ರಾಹಕರಿಗೆ ಮಾತ್ರವಲ್ಲ ಬ್ಯಾಂಕ್ ನವರಿಗೂ ಕುತೂಹಲ ಮೂಡಿಸಿದೆ. ಹೌದು. ಕೇಂದ್ರಪಾಡಾ ಜಿಲ್ಲೆಯ ಔಲ್ […]