ಸ್ಟೈರಿನ್ ಅನಿಲ ಸೋರಿಕೆಯಾಗಿ ೧೧ ಮಂದಿ ಮೃತಪಟ್ಟು ೩೦೦ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದ ವಿಶಾಖಪಟ್ಟಣಂ ಜಿಲ್ಲೆಯ ಆರ್.ಆರ್. ವೆಂಕಟಾಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಸ್ಥಳೀಯರು, ಎಲ್.ಜಿ .ಪಾಲಿರ‍್ಸ್ ಕರ‍್ಖಾನೆಯನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿದರು. ಈ ನಡುವೆ ಗ್ರಾಮದ ಪರಿಸ್ಥಿತಿ ಅವಲೋಕನಕ್ಕಾಗಿ ಸವಾಂಗ್ ಹಾಗೂ ವಿಶೇಷ ಮುಖ್ಯ ಕರ‍್ಯರ‍್ಶಿ ಜಿಪಿ ಡಿ. ಗೌತಮ್ ಕರಿಕಲ್ ವಲವೆನ್ ಅವರು ಸ್ಥಳಕ್ಕೆ ಬಂದಿದ್ದರು. ಅವರನ್ನು ಕಂಡಕೂಡಲೇ ಸ್ಥಳೀಯರು ಪ್ರತಿಭಟನೆಯನ್ನು ತೀವ್ರಗೊಳಿಸಿದಕ್ಕೆ ಸ್ಥಳದಲ್ಲಿದ್ದ ಪೊಲೀಸರು ಲಘು […]

Advertisement

Wordpress Social Share Plugin powered by Ultimatelysocial